Design a site like this with WordPress.com
Get started

ಕೊರೊನಾ: ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ. ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ. ರಷ್ಯಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4.93Continue reading “ಕೊರೊನಾ: ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ”

ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಸೌಲಭ್ಯ

ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.  ರಾಜ್ಯದಲ್ಲಿರುವ ಎಲ್ಲ ಡಿಸಿಸಿ ಬ್ಯಾಂಕ್ ಗಳ ಮೂಲಕ ಬಡವರ ಬಂಧು ಯೋಜನೆಯಡಿ ಸಣ್ಣ ವ್ಯಾಪಾರಿಗಳಿಗೆ ಸಾಲಸೌಲಭ್ಯ ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ತುಮಕೂರು ನಗರದ ಕ್ಯಾತ್ಸಂದ್ರದಲ್ಲಿ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯ ಶ್ರಮಿಕ ಅತಿ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ತುಮಕೂರು ಜಿಲ್ಲೆಯಲ್ಲಿ ಒಂದು ಕೋಟಿContinue reading “ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಸೌಲಭ್ಯ”

ದಿನ ಭವಿಷ್ಯ: 12-06-2020,ಶುಕ್ರವಾರ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜ್ಯೇಷ್ಠ ಮಾಸ,ಕೃಷ್ಣ ಪಕ್ಷ, ಸಪ್ತಮಿ ತಿಥಿ,ಶುಕ್ರವಾರ, ಶತಭಿಷ ನಕ್ಷತ್ರ ರಾಹುಕಾಲ: ಬೆಳಗ್ಗೆ 10:47 ರಿಂದ 12:23ಗುಳಿಕಕಾಲ: ಬೆಳಗ್ಗೆ 7:35 ರಿಂದ 9:11ಯಮಗಂಡಕಾಲ: ಮಧ್ಯಾಹ್ನ 3:35 ರಿಂದ 5:11 ಮೇಷ: ಸ್ಥಿರಾಸ್ತಿ-ವಾಹನದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ತಾಯಿ ಕಡೆಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮನಸ್ಸಿನಲ್ಲಿ ಗೊಂದಲ-ಆತಂಕ, ದೈವ ಕಾರ್ಯ-ಪ್ರಯಾಣಕ್ಕೆ ಅಡೆತಡೆ, ದಾನ ಧರ್ಮ ಕಾರ್ಯಕ್ಕೆ ಖರ್ಚು. ವೃಷಭ: ವಾಹನ ಚಾಲನೆಯಲ್ಲಿ ಎಚ್ಚರಿಕೆ, ವಿಪರೀತ ಧೈರ್ಯ, ಸಾಹಸ-ಆತುರದ ಮನಸ್ಥಿತಿ, ಉದ್ಯೋಗ ಬದಲಾವಣೆಯ ಆಲೋಚನೆ, ಸ್ನೇಹಿತರಿಂದ ಅನುಕೂಲ, ಶುಭContinue reading “ದಿನ ಭವಿಷ್ಯ: 12-06-2020,ಶುಕ್ರವಾರ”