ಉಪ್ಪಿಗಿಂತ ರುಚಿ ಬೇರೆ ಇಲ್ಲ. ಉಪ್ಪಿಲ್ಲದ ಅಡುಗೆ ಇಲ್ಲ. ಅಡುಗೆ ಮನೆಯಲ್ಲಿ ಉಪ್ಪು ಇದ್ದೇ ಇರುತ್ತೆ. ಉಪ್ಪನ್ನು ಅಡುಗೆಗೆ ಬಳಸ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಸೌಂದರ್ಯಕ್ಕೂ ಉಪ್ಪು ಉಪಯುಕ್ತ ಎನ್ನುವುದು ಅನೇಕರಿಗೆ ಮಾತ್ರ ತಿಳಿದಿದೆ. ಉಪ್ಪು ಸೌಂದರ್ಯವರ್ಧಕ. ಸುಲಭವಾಗಿ, ಕಡಿಮೆ ದರದಲ್ಲಿ ಸಿಗುವಂತ ಉಪ್ಪಿನಿಂದ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು. ಬೆಚ್ಚಗಿನ ನೀರಿಗೆ ಉಪ್ಪನ್ನು ಹಾಕಿ, ಅದರಲ್ಲಿ ಪಾದಗಳನ್ನಿಟ್ಟು ಕುಳಿತುಕೊಂಡರೆ ವಿಶ್ರಾಂತಿ ಸಿಗುವುದಲ್ಲದೇ, ಪಾದಗಳ ಉರಿಯನ್ನು ತಪ್ಪಿಸಬಹುದು. ಇದರ ಜೊತೆಗೆ ಉಪ್ಪು ಮುಖದ ಸೌಂದರ್ಯಕ್ಕೂ ಒಳ್ಳೆಯದು. ಎಣ್ಣೆಯುಕ್ತContinue reading “ಮುಖದ ಅಂದ ಮತ್ತು ಕಾಂತಿ ಹೆಚ್ಚಿಸುವ ಉಪ್ಪು”
Daily Archives: June 13, 2020
ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಜಾರಿಯಲ್ಲಿದ್ದ ಬ್ಯಾಂಕ್ ವ್ಯವಹಾರಕ್ಕಿದ್ದ ರಿಯಾಯಿತಿ ಮುಕ್ತಾಯ
ಕರೋನಾ ಅವಧಿಯಲ್ಲಿ, ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಅನೇಕ ಪರಿಹಾರಗಳನ್ನು ನೀಡಿದೆ, ಜೂನ್ 30 ರಿಂದ, ಬ್ಯಾಂಕಿನಲ್ಲಿ ನಿಮ್ಮ ಉಳಿತಾಯ ಖಾತೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರದ ಅವಧಿ ಕೊನೆಗೊಳ್ಳುತ್ತಿದೆ. ಹೌದು, ಕೆಲ ದಿವಸಗಳ ಹಿಂದೆ ಇತರ ಬ್ಯಾಂಕ್ ಗಳ ಎಟಿಎಂ ನಿಂದ ನಗದು ಹಿಂಪಡೆಯುವಿಕೆಯ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾರ್ಚ್ ತಿಂಗಳಿನಲ್ಲಿ ತಿಳಿಸಿದ್ದರು, ಅವರು ಆಗ ಹೇಳಿದ್ದಂತೆ, ಮೂರು ತಿಂಗಳವರೆಗೂ ಯಾವುದೇ ಬ್ಯಾಂಕ್, ಯಾವುದೇ ಎಟಿಎಂನಲ್ಲಿContinue reading “ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಜಾರಿಯಲ್ಲಿದ್ದ ಬ್ಯಾಂಕ್ ವ್ಯವಹಾರಕ್ಕಿದ್ದ ರಿಯಾಯಿತಿ ಮುಕ್ತಾಯ”
ಮೂಲಂಗಿ ಸೇವನೆಯ ಲಾಭ ತಿಳಿದರೆ ಬೆರಗಾಗ್ತೀರ!!!
ಮೂಲಂಗಿಯಲ್ಲಿ ಹಲವು ರೀತಿಯ ಪೋಷಕಾಂಶಗಳಿದ್ದು, ಇದು ಕೂದಲು ಹಾಗೂ ಚರ್ಮದ ಹೊಳಪಿಗೆ ಬಹಳ ಮುಖ್ಯ. ವಿಟಮಿನ್ ಎ ಮತ್ತು ಸಿ ಯಿಂದ ಸಮೃದ್ಧವಾದ ಮೂಲಂಗಿ ಚರ್ಮಕ್ಕೆ ಪುನರ್ ಚೇತನ ನೀಡುತ್ತದೆ. ಇದರಲ್ಲಿನ ಕ್ಯಾಲ್ಸಿಯಂ, ಪೊಟ್ಯಾಷಿಯಂ, ಫಾಸ್ಫರಸ್, ಪ್ರೋಟಿನ್ ಮತ್ತು ನಾರಿನ ಅಂಶವು ಚರ್ಮಕ್ಕೆ ಹಾಗೂ ಕೂದಲಿಗೆ ಮ್ಯಾಜಿಕ್ ಮಾಡುತ್ತದೆ. ಉರಿಯೂತ, ಗಂಟಲಿನ ಕಿರಿಕಿರಿ, ಜ್ವರ ಮತ್ತು ಪಿತ್ತ ದೋಷಗಳಂಥ ಹಲವಾರು ಸಮಸ್ಯೆಗಳ ಚಿಕಿತ್ಸೆಗಳಿಗೆ ಆಯುರ್ವೇದ ಮತ್ತು ಸಾಂಪ್ರದಾಯಿಕ ಚೀನೀ ಔಷಧಿ ಪದ್ಧತಿಯಲ್ಲಿ ಇದು ಬಳಕೆ ಆಗುತ್ತಿದೆ. ಮೂಲಂಗಿContinue reading “ಮೂಲಂಗಿ ಸೇವನೆಯ ಲಾಭ ತಿಳಿದರೆ ಬೆರಗಾಗ್ತೀರ!!!”
ಜೂನ್ 13, 2020: ಶನಿವಾರ ಇಂದಿನ ರಾಶಿ ಫಲ
ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ಅಷ್ಟಮಿ ತಿಥಿ,ಶನಿವಾರ, ಪೂರ್ವಭಾದ್ರಪದ ನಕ್ಷತ್ರ ರಾಹುಕಾಲ: ಬೆಳಗ್ಗೆ 9:11 ರಿಂದ 10:47ಗುಳಿಕಕಾಲ: ಬೆಳಗ್ಗೆ 5:58 ರಿಂದ 7:35ಯಮಗಂಡಕಾಲ: ಮಧ್ಯಾಹ್ನ 1:59 ರಿಂದ 3:35 ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಅನುಕೂಲ, ಸ್ಥಿರಾಸ್ತಿ ತಗಾದೆ ಕೋರ್ಟ್ಗೆ ಅಲೆದಾಟ, ಸಾಲ ಮಾಡುವ ಪರಿಸ್ಥಿತಿ, ದುರ್ಘಟನೆಗಳಿಂದ ಪ್ರಯಾಣ, ಅನಿರೀಕ್ಷಿತ ಸೋಲು, ನಷ್ಟ, ನಿರಾಸೆ, ಕೆಲಸಗಾರರಿಂದ ತೊಂದರೆ, ಪೆಟ್ಟಾಗುವ ಸಾಧ್ಯತೆ. ವೃಷಭ: ಮಕ್ಕಳ ಭವಿಷ್ಯದಲ್ಲಿ ಅಭಿವೃದ್ಧಿ, ಆಕಸ್ಮಿಕ ಧನ ಸಂಪತ್ತು ಪ್ರಾಪ್ತಿ, ಮಕ್ಕಳಿಗೆ ಪೆಟ್ಟಾಗುವ ಸಾಧ್ಯತೆ, ಶುಭContinue reading “ಜೂನ್ 13, 2020: ಶನಿವಾರ ಇಂದಿನ ರಾಶಿ ಫಲ”