Design a site like this with WordPress.com
Get started

ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು

ವಟ ವೃಕ್ಷ ರಕ್ತಫಲ ಕ್ಷೀರೀ ಬಹುಪಾದ ವನಸ್ಪತಿ ಯಕ್ಷವಾಸ ಪದಾರೋಹೀ ನ್ಯಗ್ರೋಧ ಸ್ಕಂಧಜ ಧ್ರುವ ಆಲದ ಮರ ಮರ್ರಿ ಚೆಟ್ಟು(ಮಾನು) ಆಲ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡುಗಳಲ್ಲಿ, ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಬೃಹದ್ಧಕಾರವಾಗಿ ಬೆಳೆದಿರುತ್ತವೆ.ಭಾರತ ದೇಶದಲ್ಲಿ ಆಲದ ಮರವಿಲ್ಲದ ಗ್ರಾಮವೇ ಇಲ್ಲಾ….! ಪ್ರತಿಯೊಂದು ಹಳ್ಳಿಯಲ್ಲೂ ಆಲದ ಮರ ಇದ್ದೆ ಇರುತ್ತೆ. “ಯಕ್ಷವಾಸ” ಎಂಬ ಹೆಸರು ಆಲದ ಮರದ ಶ್ರೇಷ್ಠತೆ,ವಿಶಿಷ್ಟತೆಗಳನ್ನು ಸ್ಪಷ್ಟ ಪಡಿಸುತ್ತದೆ.ಈ ವೃಕ್ಷ ದಲ್ಲಿ ಆಶ್ರಯ ಪಡೆಯತಕ್ಕವರು, ಅತ್ಯುತ್ತಮವಾದಆರೋಗ್ಯ,ಹಾಗೂ ಅಪರಿಮಿತವಾದ ತೇಜಸ್ಸನ್ನು ಪಡೆದು ದೇವತಾ ಸ್ವರೂಪದಿಂದContinue reading “ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು”

ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್

ಕೋವಿಡ್ – 19 ಸೋಂಕಿತರ ಸಂಖ್ಯೆಯಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿ ಇದ್ದರೂ ಕೋವಿಡ್ – 19 ನಿಂದ ಗುಣಮುಖರಾದವರಲ್ಲಿಯೂ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾಡಳಿತದ ಜವಾಬ್ದಾರಿಯುತ ಕಾರ್ಯವೈಖರಿ ಹಾಗೂ ಉಡುಪಿಯ ಜನರ ಜಾಗೃತಿಯಿಂದ ಕೋವಿಡ್ – 19 ನಿಯಂತ್ರಣದಲ್ಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಜನರಲ್ಲಿ ಕೋವಿಡ್ – 19 ವಿರುದ್ಧ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿ. 18-06-2020 ರಂದು ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಮಾಸ್ಕ್ ದಿನ ಆಚರಣೆಯ ಜನ ಜಾಗೃತಿContinue reading “ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್”

ಜೂನ್ 18,2020;ಗುರುವಾರ ಇಂದಿನ ರಾಶಿ ಫಲ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ದ್ವಾದಶಿ ತಿಥಿ,ಬೆಳಗ್ಗೆ 9:41 ನಂತರ ತ್ರಯೋದಶಿ ತಿಥಿ,ಗುರುವಾರ, ಭರಣಿ ನಕ್ಷತ್ರಬೆಳಗ್ಗೆ 8:30 ನಂತರ ಕೃತ್ತಿಕಾ ನಕ್ಷತ್ರ ದಿನ ವಿಶೇಷ: ಪ್ರದೋಷ ರಾಹುಕಾಲ: ಮಧ್ಯಾಹ್ನ 2:01 ರಿಂದ 3:37ಗುಳಿಕಕಾಲ: ಬೆಳಗ್ಗೆ 9:12 ರಿಂದ 10:48ಯಮಗಂಡಕಾಲ: ಬೆಳಗ್ಗೆ 5:59 ರಿಂದ 7:36 ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು. ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ, ಮಿಥುನ: ಪಿತ್ರಾರ್ಜಿತContinue reading “ಜೂನ್ 18,2020;ಗುರುವಾರ ಇಂದಿನ ರಾಶಿ ಫಲ”