Design a site like this with WordPress.com
Get started

ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಜ್ವರ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಿ:ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 20 : ಜಿಲ್ಲೆಯಲ್ಲಿ ಈಗಾಗಲೇ ಮಹಾರಾಷ್ಟç ಹಾಗೂ ಇತರ ಸ್ಥಳಗಳಿಂದ ಆಗಮಿಸಿದ ಅನೇಕರಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು ಎಲ್ಲರನ್ನೂ ಚಿಕಿತ್ಸೆಗೊಳಪಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 13 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಕೋವಿಡ್ 19 ಲಕ್ಷಣಗಳಿರುವ ಯಾವುದೇ ವ್ಯಕ್ತಿಯನ್ನು ಪರೀಕ್ಷಿಸಿ ಸೋಂಕು ಇದ್ದಲ್ಲಿ ತಕ್ಷಣವೇ ಗುರುತಿಸಿ ಚಿಕಿತ್ಸೆಗೊಳಪಡಿಸುವುದು ಮೂಖ್ಯವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಸರ್ವೆಲೈನ್ಸ್ ಚುರುಕುಗೊಳಿಸಿದ್ದು ಯಾವುದೇ ಸಂಶಯಾತ್ಮಕ ಪ್ರಕರಣಗಳನ್ನು ಪತ್ತೆ ಹಚ್ಚಲು ಹಾಗೂ ಖಿನ್ನ ವ್ಯಕ್ತಿಗಳನ್ನು ಗುರುತಿಸಿ ಸೋಂಕು ತಗಲದಂತೆ ನೋಡಿಕೊಳ್ಳಲು ಗ್ರಾಮContinue reading “ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಜ್ವರ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಿ:ಜಿಲ್ಲಾಧಿಕಾರಿ ಜಿ.ಜಗದೀಶ್”

ಸದಾಪುಷ್ಪ ಅಥವಾ ಕಾಶಿ ಕಣಗಿಲೆ :ಔಷಧೀಯ ಗುಣಗಳು

ಕೆಂಪುಕಾಶಿಕಣಗಿಲೆ ಗಿಡ ಒಂತರಾ #ದಿವ್ಯಔಷದ ಎನ್ನಬಹುದು. ಈ ಹೂವನ್ನು ನಿತ್ಯ ಮಲ್ಲಿಗೆ ಅಥವಾ ಬಟ್ಟಲ ಹೂ ಎಂದೂ ಸಹಾ ಕರೆಯಲಾಗುತ್ತದೆ. ಹಿಂದಿಯಲ್ಲಿ ಸದಾ ಬಾಹಾರ್ ಎಂತಲೂ ಇಂಗ್ಲಿಷ್ನಲ್ಲಿ ಮಡವಾಸ್ಕರ ಪೇರಿವಿಂಕಲ್ ಎಂದೂ ಕರೆಯಲಾಗುತ್ತದೆ. ಈ ಹೂವಿನ ಗಿಡ ವಿಶೇಷವಾದ ಔಷಧೀಯ ಗುಣಗಳನ್ನು ಹೊಂದಿದೆ ಈ ಗಿಡದ ಎಲೆಗಳು ಹೂ ಬೇರು ಎಲ್ಲವೂ ಔಷಧೀಯೇ, ಇವು ಇವು ಕ್ಯಾನ್ಸರ್ ಮಧುಮೇಹ ರೋಗಗಳಿಗೆ ಮುಕ್ತಿ ಸಿಗುವಂತೆ ಮಾಡುತ್ತದೆ ಅಲಂಕಾರಿಕ ಸಸ್ಯವಾಗಿ ಬೇಳಸಲ್ಪಡುವ ಈ ಹೂವಿನಲ್ಲಿ ಎರಡು ವಿಧಗಳಿವೆ ಒಂದು ಜಾತಿಯContinue reading “ಸದಾಪುಷ್ಪ ಅಥವಾ ಕಾಶಿ ಕಣಗಿಲೆ :ಔಷಧೀಯ ಗುಣಗಳು”

ATM ಬಳಕೆದಾರರಿಗೆ ದೊಡ್ಡ ಆಘಾತ: 5 ಸಾವಿರ ರೂ. ಮೇಲ್ಪಟ್ಟ ವಹಿವಾಟಿಗೆ ಭಾರೀ ಶುಲ್ಕ ಹೇರಿಕೆಗೆ ಚಿಂತನೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ವ್ಯಾಪಾರ-ವಹಿವಾಟಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದ ಸಾರ್ವಜನಿಕರ ನೆರವಿಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂ ವಹಿವಾಟಿನ ಮೇಲೆ ವಿಧಿಸುತ್ತಿದ್ದ ಶುಲ್ಕವನ್ನು ರದ್ದು ಪಡಿಸಿತ್ತು. ಹೀಗಾಗಿ ಬ್ಯಾಂಕ್ ಗ್ರಾಹಕರು ಯಾವುದೇ ಎಟಿಎಂಗಳಲ್ಲಿ ಹಣ ಹಿಂಪಡೆದರೂ ಸಹ ಶುಲ್ಕ ಕಡಿತವಾಗುತ್ತಿರಲಿಲ್ಲ. ಆದರೆ ಇದೀಗ 5000 ರೂ. ಅಥವಾ ಅದಕ್ಕೂ ಹೆಚ್ಚಿನ ಮೊತ್ತವನ್ನು ಹಿಂಪಡೆದ ವೇಳೆ ಗ್ರಾಹಕರಿಗೆ 24 ರೂಪಾಯಿ ಶುಲ್ಕ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕ ಮಾಡಿದ್ದ ಸಮಿತಿContinue reading “ATM ಬಳಕೆದಾರರಿಗೆ ದೊಡ್ಡ ಆಘಾತ: 5 ಸಾವಿರ ರೂ. ಮೇಲ್ಪಟ್ಟ ವಹಿವಾಟಿಗೆ ಭಾರೀ ಶುಲ್ಕ ಹೇರಿಕೆಗೆ ಚಿಂತನೆ”

ಎಲ್ಲಿದ್ದೇ ಇಲ್ಲೀ ತನಕ…

ಇದ್ದಕ್ಕಿದ್ದಂತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು ಸೈನ್ಯದ ಬಗ್ಗೆ ತೋರಿಸುತ್ತಿರುವ ಕಾಳಜಿಯನ್ನು ಕಂಡು ಆಘಾತವಾಗುವಷ್ಟು ಆಶ್ಚರ್ಯವಾಗುತ್ತಿದೆ. ಸೈನದ ಕಾರ್ಯಾಚರಣೆಗಳಿಗೆ ಸಾಕ್ಷಿ ಕೇಳುವ ಮನಸ್ಥಿತಿಯ ಜನರು ಹೀಗೆ ಏಕ್ದಂ ನಮ್ಮ ಸೈನಿಕರ ಬಗ್ಗೆ ಮೊಸಳೆ ಕಣ್ಣೀರು ಹರಿಸುತ್ತಿದ್ದಾರಲ್ಲಾ ಏನು ಹೇಳೋದು. 1962 ರ ಚೀನಾದೊಂದಿಗೆ ನಡೆದ ಯುದ್ಧದ ಹೀನಾಯ ಸೋಲು ಪ್ರತಿಯೊಬ್ಬ ಭಾರತೀಯನ ಮನದಲ್ಲಿ ಈಗಲೂ ಚುಚ್ಚುತ್ತಿದೆ. ನೆಹರೂ ಮತ್ತು ಕೃಷ್ಣ ಮೆನೆನ್ನರ ಅಹಂಕಾರದ ನಡೆ ಮತ್ತು ರಾಜಕೀಯ ಹುಂಬತನಕ್ಕೆ ಬಲಿಪಶುವಾಯಿತು ಭಾರತೀಯ ಸೈನ್ಯ ಮತ್ತು ಸೈನಿಕರು. ಇನ್ನುContinue reading “ಎಲ್ಲಿದ್ದೇ ಇಲ್ಲೀ ತನಕ…”

ದಿನ ಭವಿಷ್ಯ: 20-06-2020,ಶನಿವಾರ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ಚರ್ತುದಶಿ ತಿಥಿ,ಬೆಳಗ್ಗೆ 11:54 ನಂತರ ಅಮಾವಾಸ್ಯೆ,ಶನಿವಾರ, ರೋಹಿಣಿ ನಕ್ಷತ್ರಮಧ್ಯಾಹ್ನ 12:02 ನಂತರ ಮೃಗಶಿರ ನಕ್ಷತ್ರ ರಾಹುಕಾಲ: ಬೆಳಗ್ಗೆ 9:12 ರಿಂದ 10:48ಗುಳಿಕಕಾಲ: ಬೆಳಗ್ಗೆ 5:59 ರಿಂದ 7:36ಯಮಗಂಡಕಾಲ: ಮಧ್ಯಾಹ್ನ 2:01 ರಿಂದ 3:37 ಮೇಷ: ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ. ವೃಷಭ: ವಾಹನ-ಸ್ಥಿರಾಸ್ತಿ ನಷ್ಟ,Continue reading “ದಿನ ಭವಿಷ್ಯ: 20-06-2020,ಶನಿವಾರ”