
ಕೆಂಪುಕಾಶಿಕಣಗಿಲೆ ಗಿಡ ಒಂತರಾ #ದಿವ್ಯಔಷದ ಎನ್ನಬಹುದು. ಈ ಹೂವನ್ನು ನಿತ್ಯ ಮಲ್ಲಿಗೆ ಅಥವಾ ಬಟ್ಟಲ ಹೂ ಎಂದೂ ಸಹಾ ಕರೆಯಲಾಗುತ್ತದೆ. ಹಿಂದಿಯಲ್ಲಿ ಸದಾ ಬಾಹಾರ್ ಎಂತಲೂ ಇಂಗ್ಲಿಷ್ನಲ್ಲಿ ಮಡವಾಸ್ಕರ ಪೇರಿವಿಂಕಲ್ ಎಂದೂ ಕರೆಯಲಾಗುತ್ತದೆ.
ಈ ಹೂವಿನ ಗಿಡ ವಿಶೇಷವಾದ ಔಷಧೀಯ ಗುಣಗಳನ್ನು ಹೊಂದಿದೆ ಈ ಗಿಡದ ಎಲೆಗಳು ಹೂ ಬೇರು ಎಲ್ಲವೂ ಔಷಧೀಯೇ, ಇವು ಇವು ಕ್ಯಾನ್ಸರ್ ಮಧುಮೇಹ ರೋಗಗಳಿಗೆ ಮುಕ್ತಿ ಸಿಗುವಂತೆ ಮಾಡುತ್ತದೆ ಅಲಂಕಾರಿಕ ಸಸ್ಯವಾಗಿ ಬೇಳಸಲ್ಪಡುವ ಈ ಹೂವಿನಲ್ಲಿ ಎರಡು ವಿಧಗಳಿವೆ ಒಂದು ಜಾತಿಯ ಗಿಡ ಬಿಳಿ ಹೂವು ಬಿಡುತ್ತೆ ಇನ್ನೊಂದು ನಸು ಗೆಂಪು ಹೂವನ್ನು ಬಿಡುತ್ತದೆ. ಇನ್ನು ಇದು ಕ್ಯಾನ್ಸರ್ ಗೆ ಸೂಕ್ತ ನಿವರಣೆಯನ್ನು ಒದಗಿಸಬಲ್ಲದು ಅಷ್ಟೆ ಅಲ್ಲದೆ ಮಧುಮೇಹವನ್ನು ನಿಯಂತ್ರಣ ಮಾಡುತ್ತೆ ಮಹಿಳೆಯರಿಗೆ ಮುಖ್ಯವಾಗಿ ಕಾಡುವ ಋತು ಸಮಸ್ಯೆಗೆ ಇದು ಸೂಕ್ತ ಮನೆ ಮದ್ದು ಇನ್ನು ದೇಹದ ಅಧಿಕ ರಕ್ತದೊತ್ತಡ ಮೂಗು ಮತ್ತು ಬಾಯಿಯಲ್ಲಿ ರಕ್ತ ಸ್ರಾವ ಆಗುವುದು
ಬಾಯಿಯಲ್ಲಿ ಇರುವ ಹುಣ್ಣು
ಯಾವುದೇ ರೀತಿಯ ಹುಳುಗಳ ಕಡಿತ ಡಿಪ್ರೆಶನ್ ಆತಂಕ ಮತ್ತು ಗಾಯಗಳು ಹುಣ್ಣುಗಳು ಹೀಗೆ ಅನೇಕ ಆರೋಗ್ಯಕರ ಸಮಸ್ಯೆಗಳಿಗೆ ಇದು ಸೂಕ್ತ ಮನೆ ಮದ್ದು. ಹಾಗಾಗಿ ನೀವು ನಿತ್ಯವೂ ಕೆಂಪು ಕಾಶಿ ಕಣಗಿಲೆ ಹೂವನ್ನು ಬಳಸಿ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.