Design a site like this with WordPress.com
Get started

ಜೂನ್22, 2020; ಸೋಮವಾರ ಇಂದಿನ ರಾಶಿಭವಿಷ್ಯ

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ,
ಸೋಮವಾರ, ಆರಿದ್ರಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:37 ರಿಂದ 9:13
ಗುಳಿಕಕಾಲ: ಮಧ್ಯಾಹ್ನ 2:01 ರಿಂದ 12:25
ಯಮಗಂಡಕಾಲ: ಬೆಳಗ್ಗೆ 9:13 ರಿಂದ 10:49

ಮೇಷ: ಸ್ನೇಹಿತರಿಂದ ಸಹಾಯ, ಹಣಕಾಸು ವಿಚಾರದಲ್ಲಿ ಎಚ್ಚರ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ಥಿರಾಸ್ತಿ ಖರೀದಿ ಯೋಗ.

ವೃಷಭ: ಮಹಿಳೆಯರಿಗೆ ಶುಭ ದಿನ, ಸಾಲಗಳಿಂದ ದೂರು ಉಳಿಯುವುದು ಉತ್ತಮ, ಕೆಲಸದಲ್ಲಿ ಅಧಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು, ನೆಮ್ಮದಿ ಇಲ್ಲದ ಜೀವನ.

ಮಿಥುನ: ಶ್ರಮಕ್ಕೆ ತಕ್ಕ ಫಲ, ಧರ್ಮ ಕಾರ್ಯದಲ್ಲಿ ಆಸಕ್ತಿ, ಮಾನಸಿಕ ನೆಮ್ಮದಿ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಲ್ಲಿ ತೊಂದರೆ.

ಕಟಕ: ಗುರು ಹಿರಿಯರ ಭೇಟಿ, ಸಾಧಾರಣ ಲಾಭ, ಸಣ್ಣ ಮಾತಿನಿಂದ ಕಲಹ, ಭವಿಷ್ಯದ ಆಲೋಚನೆ, ಆದಾಯ ಕಡಿಮೆ, ಅಧಿಕವಾದ ಖರ್ಚು.

ಸಿಂಹ: ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ಹಣಕಾಸು ನಷ್ಟ, ನಂಬಿಕಸ್ಥರಿಂದ ಮೋಸ, ಮಕ್ಕಳಿಂದ ನೆಮ್ಮದಿ ಲಭಿಸುವುದು, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಪರರಿಂದ ಸಹಾಯ, ಮನಸ್ಸಿನಲ್ಲಿ ಗೊಂದಲ, ವಿದೇಶ ಪ್ರಯಾಣ, ತೀರ್ಥಯಾತ್ರೆ ದರ್ಶನ, ಉದ್ಯೋಗದಲ್ಲಿ ಬಡ್ತಿ.

ತುಲಾ: ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಅಲ್ಪ ಕಾರ್ಯ ಸಿದ್ಧಿ, ನೀವಾಡುವ ಮಾತಿನಿಂದ ಅನರ್ಥ, ನಾನಾ ರೀತಿಯ ತೊಂದರೆ, ವೃಥಾ ತಿರುಗಾಟ.

ವೃಶ್ಚಿಕ: ಸ್ತ್ರೀಯರಿಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕೃಷಿಕರಿಗೆ ಲಾಭ, ಬಾಕಿ ಹಣ ಕೈ ಸೇರುವುದು, ವಿಪರೀತ ವ್ಯಸನ.

ಧನಸ್ಸು: ಮಾತಿನ ಚಕಮಕಿ, ಕೆಲಸ ಕಾರ್ಯಗಳಲ್ಲಿ ಜಯ, ಸ್ಥಳ ಬದಲಾವಣೆ, ವಿವಾಹ ಯೋಗ, ಸ್ವಗೃಹ ವಾಸ.

ಮಕರ: ನೀಚ ಜನರಿಂದ ದೂರವಿರಿ, ದ್ರವ್ಯ ಲಾಭ, ಬಂಧುಗಳಲ್ಲಿ ಮನಃಸ್ತಾಪ, ಆರೋಗ್ಯ ವೃದ್ಧಿ, ಹಿರಿಯರಿಂದ ಹಿತವಚನ.

ಕುಂಭ: ಪ್ರಿಯ ಜನರ ಭೇಟಿ, ಯತ್ನ ಕಾರ್ಯದಲ್ಲಿ ಅನುಕೂಲ, ಋಣ ಬಾಧೆಯಿಂದ ಮುಕ್ತಿ, ಕಾರ್ಯ ಸಾಧನೆಗಾಗಿ ತಿರುಗಾಟ.

ಮೀನ: ಇಷ್ಟಾರ್ಥ ಸಿದ್ಧಿ, ನೆಮ್ಮದಿ ಇಲ್ಲದ ಜೀವನ, ಅಧಿಕವಾದ ಕೋಪ, ಮಕ್ಕಳಿಂದ ಸಹಾಯ, ಮಾತಿನಲ್ಲಿ ಹಿಡಿತವಿರಲಿ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: