Design a site like this with WordPress.com
Get started

ಇಂದಿನ ಮರದ ಪರಿಚಯ : ಪಾಲಾಶ

ಬ್ರಹ್ಮಪಾದ ಪಾಲಾಶ ಕಿಂಶುಕ ಕರ್ಮಿ ಯಾಜ್ಞಿಕ ಕ್ಷಾರ ಶ್ರೇಷ್ಠ ರಕ್ತ ಪುಷ್ಪ ಸಮಿತ ದ್ರುಮ ಕಿಂಶಕಮು ಪಾಲಶಮು ಬ್ರಹ್ಮವೃಕ್ಷ ಪುರಸ ಮರಮು ಮುತ್ತಲಮರ ಕೆಸುಡೋ ಧಾಕ್ ಚಮಠ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡು ಮೇಡುಗಳು,ಬೆಟ್ಟ ಗುಡ್ಡಗಳು,ಕೆರೆ ಕಟ್ಟೆಗಳು,ಹೊಲ ಗದ್ದೆಗಳ ಬದಿಗಳ ಮೇಲೆ ಹಾಗೂ ನಾಡಿನಲ್ಲಿಯೂ ನೈಸರ್ಗಿಕವಾಗಿ ಬೆಳೆಯುತ್ತದೆ. ಇದರಲ್ಲಿ ಮೂರು ಪ್ರಭೇದಗಳಿದ್ದು,ಕೆಂಪು ಹೂವು ಬಿಡುವ ಮುತ್ತುಗದ ಮರಗಳು ಎಲ್ಲೆಂದರಲ್ಲಿ ಕಾಣುತ್ತವೆ.ಹಳದಿ ಹೂವು ಬಿಡುವ ಮುತ್ತುಗದ ಮರಗಳು ಅಪರೂಪವಾದರೆ,ಇನ್ನು ಬಿಳಿ ಹೂವು ಬಿಡುವ ಮುತ್ತುಗದ ಮರಗಳು ಬಾರಿ ಅಪರೂಪ.ಮೂರುContinue reading “ಇಂದಿನ ಮರದ ಪರಿಚಯ : ಪಾಲಾಶ”

ರಾಜ್ಯದಲ್ಲಿಂದು ಮುನ್ನೂರರ ಗಡಿದಾಟಿದ ಕೊರೋನಾ; 10ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ, 8 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 322 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 9721 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 274 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 6004 ಜನ ಇದುವರೆಗೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3563 ಸಕ್ರಿಯ ಪ್ರಕರಣಗಳು ಇದ್ದು 120 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಪತ್ತೆಯಾದ ಪ್ರಕರಣಗಳ ಪೈಕಿ 64 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 5 ಜನ ಅಂತರಾಷ್ಟ್ರೀಯ ಪ್ರಯಾಣಿರಾಗಿದ್ದಾರೆ. ಇವತ್ತು ಒಂದೇContinue reading “ರಾಜ್ಯದಲ್ಲಿಂದು ಮುನ್ನೂರರ ಗಡಿದಾಟಿದ ಕೊರೋನಾ; 10ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ, 8 ಮಂದಿ ಸಾವು”

ಬ್ರೇಕಿಂಗ್ ನ್ಯೂಸ್: ಕೊರೋನಾಗೆ ಇಂದು ಅಧಿಕೃತವಾಗಿ ಔಷಧಿ ಬಿಡುಗಡೆಗೊಳಿಸಿದ ಪತಂಜಲಿ..

ವಿಶ್ವದೆಲ್ಲೆಡೆ ತನ್ನ ಕರಾಳ ಮುಖವನ್ನು ತೋರಿಸುತ್ತಾ ಕೋಟ್ಯಾಂತರ ಜನರನ್ನು ಆತಂಕಕ್ಕೆ ತಳ್ಳಿರುವ ಕೊರೊನಾದಿಂದ ಜಗತ್ತಿನೆಲ್ಲೆಡೆ ಭಯದ ಕಾರ್ಮೋಡ ಮೂಡಿದೆ. ಇಡೀ ದೇಶವನ್ನೇ ಸಾವಿನ ಕೂಪದಲ್ಲಿ ಮುಳುಗಿಸಿರುವ ಕೊರೋನಾಗೆ ಲಸಿಕೆ, ಮದ್ದು ಕಂಡು ಹಿಡಿಯಲು ಎಲ್ಲಾ ದೇಶಗಳು ಸಂಶೋಧನೆ ಮಾಡುತ್ತಿವೆ. ಮಿಂಚಿನಂತೆ ಹರಡುತ್ತಿರುವ ಕೊರೊನಾ ವೈರಸ್‌ಗೆ ಚಿಕಿತ್ಸೆ ಇಲ್ಲದೆ ಇಡೀ ವಿಶ್ವ ಬೆಚ್ಚಿಬಿದ್ದಿರುವಾಗ, ಭಾರತದ ಪತಂಜಲಿ ಸಂಸ್ಥೆಯು ಕೊರೊನಾ ವೈರಸ್‌ಗೆ ಲಸಿಕೆ ಅಭಿವೃದ್ಧಿ ಪಡಿಸಿ, ಬಿಡುಗಡೆಗೊಳಿಸಿ ಅಚ್ಚರಿ ಮೂಡಿಸಿದೆ. ಪತಂಜಲಿ ಸಂಸ್ಥೆಯ ಸಂಸ್ಥಾಪಕರಾಗಿರುವ ಯೋಗಗುರು ಬಾಬಾ ರಾಮ್ ದೇವ್Continue reading “ಬ್ರೇಕಿಂಗ್ ನ್ಯೂಸ್: ಕೊರೋನಾಗೆ ಇಂದು ಅಧಿಕೃತವಾಗಿ ಔಷಧಿ ಬಿಡುಗಡೆಗೊಳಿಸಿದ ಪತಂಜಲಿ..”

ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಿ-ಬೆಳೆಸಿ ವರ್ಗಾಯಿಸುವ ಕೆಲಸ ನಮ್ಮದಾಗಬೇಕು: ಪ್ರತಾಪ್ ಸಿಂಗ್

ಕರಡಿ: ಮನುಷ್ಯ ತನ್ನ ಸ್ವಾರ್ಥದ ಜೊತೆಗೆ ದುರಾಸೆಗೆ ಪ್ರಕೃತಿಯನ್ನು ಬಲಿಕೊಡುತ್ತಿದ್ದು, ಇದರ ಪರಿಣಾಮವಾಗಿ ಮುಂದೊಂದು ದಿನ ಭೂಮಿಯ ಮೇಲೆ ಜೀವರಾಶಿಗಳು ಕಣ್ಮರೆಯಾಗುವ ದಿನ ಬರಬಹುದು ಅದುದರಿಂದ ಅಳಿವಿನಂಚಿನಲ್ಲಿರುವ ಪರಿಸರವನ್ನು ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೂ ವರ್ಗಾಯಿಸುವ ಕೆಲಸ ನಮ್ಮದಾಗಬೇಕೆಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರತಾಪ್ ಸಿಂಗ್ ಹೇಳಿದರು.ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕರಡಿ ವಲಯದ ಹಟ್ಣ ಗ್ರಾಮದ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಸಸಿ ನಾಟಿContinue reading “ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಿ-ಬೆಳೆಸಿ ವರ್ಗಾಯಿಸುವ ಕೆಲಸ ನಮ್ಮದಾಗಬೇಕು: ಪ್ರತಾಪ್ ಸಿಂಗ್”

ಜೂನ್ 23, 2020;ಮಂಗಳವಾರ ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಮಂಗಳವಾರ, ಪುನರ್ವಸು ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:57 ರಿಂದ 5:13ಗುಳಿಕಕಾಲ: ಮಧ್ಯಾಹ್ನ 12:25 ರಿಂದ 2:01ಯಮಗಂಡಕಾಲ: ಬೆಳಗ್ಗೆ 9:13 ರಿಂದ 10:49 ಮೇಷ: ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್. ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರಿಂದ ಉಪದೇಶ, ಮಾನಸಿಕ ನೆಮ್ಮದಿ. ಮಿಥುನ: ಕುಟುಂಬದಲ್ಲಿ ಕಲಹ, ವೈಮನಸ್ಸು, ಶತ್ರುಗಳ ಬಾಧೆ, ವಾಹನ ಚಾಲಕರುContinue reading “ಜೂನ್ 23, 2020;ಮಂಗಳವಾರ ಇಂದಿನ ರಾಶಿಫಲ”