Design a site like this with WordPress.com
Get started

ಜೂನ್ 23, 2020;ಮಂಗಳವಾರ ಇಂದಿನ ರಾಶಿಫಲ

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ದ್ವಿತೀಯಾ ತಿಥಿ,
ಮಂಗಳವಾರ, ಪುನರ್ವಸು ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:57 ರಿಂದ 5:13
ಗುಳಿಕಕಾಲ: ಮಧ್ಯಾಹ್ನ 12:25 ರಿಂದ 2:01
ಯಮಗಂಡಕಾಲ: ಬೆಳಗ್ಗೆ 9:13 ರಿಂದ 10:49

ಮೇಷ: ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್.

ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರಿಂದ ಉಪದೇಶ, ಮಾನಸಿಕ ನೆಮ್ಮದಿ.

ಮಿಥುನ: ಕುಟುಂಬದಲ್ಲಿ ಕಲಹ, ವೈಮನಸ್ಸು, ಶತ್ರುಗಳ ಬಾಧೆ, ವಾಹನ ಚಾಲಕರು ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ತೀರ್ಥಯಾತ್ರೆ ಸಾಧ್ಯತೆ, ಶೀತ ಸಂಬಂಧಿತ ರೋಗ ಬಾಧೆ, ಚಂಚಲ ಮನಸ್ಸು, ಪರಿಸ್ಥಳ ವಾಸ.

ಸಿಂಹ: ಆಲಸ್ಯ ಮನೋಭಾವ, ಉದ್ಯೋಗ ಸ್ಥಳದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಅಧಿಕವಾದ ಖರ್ಚು.

ಕನ್ಯಾ: ನೀಚ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆಯಿಂದ ಮುಕ್ತಿ.

ತುಲಾ: ಮಾನಸಿಕ ವೇದನೆ, ಹಿತ ಶತ್ರುಗಳಿಂದ ತೊಂದರೆ, ನಂಬಿಕಸ್ಥರಿಂದ ದ್ರೋಹ, ಮಕ್ಕಳಿಗೆ ಬುದ್ಧಿಮಾತು.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾಡುವ ಕೆಲಸದಲ್ಲಿ ವಿಘ್ನ, ಸಂಕಷ್ಟ ಹೆಚ್ಚು, ಶತ್ರುಗಳ ಕುತಂತ್ರಕ್ಕೆ ಸಿಲುಕುವಿರಿ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಉದ್ಯೋಗದಲ್ಲಿ ಅಭಿವೃದ್ಧಿ, ವಾದ-ವಿವಾದಗಳಲ್ಲಿ ಭಾಗಿ, ಹಿತ ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಎಚ್ಚರ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಮಕರ: ತಾಳ್ಮೆ ಅತ್ಯಗತ್ಯ, ಅನ್ಯ ಜನರಲ್ಲಿ ದ್ವೇಷ, ಆರೋಗ್ಯದಲ್ಲಿ ವ್ಯತ್ಯಾಸ, ಅಕಾಲ ಭೋಜನ, ಹೊಸ ಸಮಸ್ಯೆಗಳು ಉದ್ಭವ.

ಕುಂಭ: ಅಧಿಕವಾದ ಖರ್ಚು, ಅಲ್ಪ ಆದಾಯ, ಎಲ್ಲಿ ಹೋದರೂ ಅಶಾಂತಿ, ಕೆಲಸ ಕಾರ್ಯಗಳಲ್ಲಿ ಕಲಹ.

ಮೀನ: ಭೂ ಲಾಭ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಪರರಿಂದ ಸಹಾಯ ಲಭಿಸುವುದು, ಮಾನಸಿಕ ನೆಮ್ಮದಿ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: