Design a site like this with WordPress.com
Get started

ಇಂದಿನ ಮರದ ಪರಿಚಯ: ಅಶೋಕ ವೃಕ್ಷಂ

ಅಶೋಕ ವೃಕ್ಷ ಕಂಕೇಲಿ ವಕುಳ ವೃಕ್ಷ ಅಸೋಗಂ ವಂಜುಲೇ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ವೃಕ್ಷಗಳು ಪಶ್ಚಿಮ ಘಟ್ಟ ಕಾಡುಗಳು, ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಮಾತ್ರಕಾಣುತ್ತವೆ.ಔಷಧೀಯ ತಯಾರಿಕೆ ಘಟಕಗಳಿಂದ ಬಾರಿ ಬೇಡಿಕೆ ಏರ್ಪಟ್ಟು, ಅತಿ ಹೆಚ್ಚಿನ ಬಳಕೆಯಿಂದ ಈ ವೃಕ್ಷವು ಅವನತಿಯ ಅಂಚಿಗೆ ಬಂದು ತಲುಪಿದೆ.ಇದನ್ನು ಮನಗೊಂಡ ಸರ್ಕಾರ ಹಾಗೂ ತೋಟಗಾರಿಕೆ ಇಲಾಖೆ,ಇತ್ತೀಚಿಗೆ ಉದ್ಯಾನವನಗಳಲ್ಲಿ ಅಲಂಕಾರಿಕ ವೃಕ್ಷವಾಗಿ ಬೆಳೆಸುವುದರ ಜೊತೆಗೆ ರಸ್ತೆಗಳ ಪಕ್ಕ ಸಾಲು ಮರಗಳಾಗಿಯೂ ಬೆಳೆಸುತ್ತಿದ್ದಾರೆ.ಈ ವೃಕ್ಷವು ಸುಮಾರು 25 ರಿಂದ 35 ಅಡಿ ಎತ್ತರ ಬೆಳೆಯುತ್ತದೆ.ಅಶೋಕContinue reading “ಇಂದಿನ ಮರದ ಪರಿಚಯ: ಅಶೋಕ ವೃಕ್ಷಂ”

ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು RBI ವ್ಯಾಪ್ತಿಗೆ- ಕೇಂದ್ರ ಸರಕಾರದ ಸುಗ್ರೀವಾಜ್ಞೆ

ದೇಶದಲ್ಲಿನ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ಒಳಪಡಿಸಿದೆ. ಈ ಮೂಲಕ ದೇಶದಲ್ಲಿನ 1,540 ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 8.6 ಕೋಟಿಗೂ ಅಧಿಕ ಠೇವಣಿದಾರರಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ ಎಂದುContinue reading “ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು RBI ವ್ಯಾಪ್ತಿಗೆ- ಕೇಂದ್ರ ಸರಕಾರದ ಸುಗ್ರೀವಾಜ್ಞೆ”

ದಿನ ಭವಿಷ್ಯ: 24-06-2020, ಬುಧವಾರ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಬುಧವಾರ, ಪುಷ್ಯ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:25 ರಿಂದ 2:01ಗುಳಿಕಕಾಲ: ಬೆಳಗ್ಗೆ 10:49 ರಿಂದ 12:25ಯಮಗಂಡಕಾಲ: ಬೆಳಗ್ಗೆ 7:37 ರಿಂದ 9:13 ಮೇಷ: ದ್ರವ್ಯ ಲಾಭ, ಬಂಧು-ಮಿತ್ರರ ಸಮಾಗಮ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಮನಸ್ಸಿನಲ್ಲಿ ಭಯ, ಆತಂಕ. ವೃಷಭ: ಸ್ಥಳ ಬದಲಾವಣೆ, ಮಂಗಳ ಕಾರ್ಯ ನಡೆಯವುದು, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ, ಯಾರನ್ನೂ ಹೆಚ್ಚು ನಂಬಬೇಡಿ. ಮಿಥುನ: ನಾನಾ ರೀತಿಯ ಸಂಪಾದನೆ, ಉನ್ನತ ಸ್ಥಾನಮಾನ, ಭಾಗ್ಯContinue reading “ದಿನ ಭವಿಷ್ಯ: 24-06-2020, ಬುಧವಾರ”