Design a site like this with WordPress.com
Get started

ಸಂಕ್ಷಿಪ್ತ ಭಗವದ್ಗೀತೆ

ಭಗವದ್ಗೀತೆ ಓದಬೇಕು ಅಂತ ಬಹುತೇಕ ಹಿಂದೂಗಳಿಗೆ ಆಸೆ ಇರುತ್ತದೆ. ಭಗವದ್ಗೀತೆಯಲ್ಲಿ ಅಂಥದ್ದೇನಿದೆ ತಿಳ್ಕೋಬೇಕೆಂಬ ಕುತೂಹಲ. ಆದರೆ, 700 ಶ್ಲೋಕಗಳಿರುವ ಪುಸ್ತಕದ ಗಾತ್ರ ನೋಡಿ ಕೆಲವರು ಓದಲು ಹಿಂಜರಿದರೆ, ಮತ್ತೆ ಕೆಲವರು ಆ ಶ್ಲೋಕ ಗೀಕ ಎಲ್ಲ ಯಾರು ಓದ್ತಾರೆ ಅಂತ ಸುಮ್ನಾಗಿರ್ತಾರೆ. ನಿಮ್ಮಂಥವರಿಗಾಗಿಯೇ ಸರಳವಾಗಿ ಒಂದೊಂದು ಅಧ್ಯಾಯಗಳ ಸಾರವನ್ನೂ ಒಂದೆರಡು ಸಾಲಿನಲ್ಲಿ ಇಲ್ಲಿ ಕೊಡಲಾಗಿದೆ. ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ.Continue reading “ಸಂಕ್ಷಿಪ್ತ ಭಗವದ್ಗೀತೆ”

ಇಂದಿನ ಔಷಧೀಯ ಸಸ್ಯ : ಪೇರಳೆ ಯಾ ಸೀಬೆಕಾಯಿ

ಅಮೃತಾ ಫಲಂ ಪೇರಳೆ,ಸೀಬೆಕಾಯಿ,ಚೇಪೆಕಾಯಿ,ಸೀಬೆ ಹಣ್ಣು,ಜಾಮುಕಾಯಿ,ಕೊಯ್ಯ ಫಳಮ್,ಗುವ, ಅಮೃದ್, ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೆರೆ ಕಟ್ಟೆಗಳ ಮೇಲೆ,ಹೊಲ,ಗದ್ದೆಗಳ ಬದಿಗಳ ಮೇಲೆ,ಕೆಲವು ಕಡೆ ತೋಟಗಳಲ್ಲಿ ವಿರಳವಾಗಿ ಬೆಳೆಯುತ್ತಿದ್ದ ಸೀಬೆಹಣ್ಣು ಅಪಾರ ಔಷಧೀಯ ಗುಣಗಳಿಂದ ಕೂಡಿದ್ದು,ಈಗ ಎಲ್ಲೆಲ್ಲೂ ವಾಣಿಜ್ಯ ಬೆಳೆಯಾಗಿ ಹೇರಳವಾಗಿ ಬೆಳೆದು ಅಪಾರ ಲಾಭ ಗಳಿಸುತ್ತಿದ್ದಾರೆ. ಸೀಬೆ ಎಲೆಗಳನ್ನು ತಂದು,ಒಂದು ಮಣ್ಣಿನ ಮಡಿಕೆಯಲ್ಲಿ ಹಾಕಿ, ಅದಕ್ಕೆ ಎರಡು ಲೋಟ ನೀರು ಹಾಕಿ, ಒಳೆಯ ಮೇಲಿಟ್ಟು ಚೆನ್ನಾಗಿ ಕುದಿಸಿ, ಒಂದು ಲೋಟ ನೀರಾದಾಗ ಕೆಳಗಿಳಿಸಿ, ಉಗರು ಬೆಚ್ಚಗಿದ್ದಾಗ ಸೋಸಿ, ದಿನಕ್ಕೆ 50mlContinue reading “ಇಂದಿನ ಔಷಧೀಯ ಸಸ್ಯ : ಪೇರಳೆ ಯಾ ಸೀಬೆಕಾಯಿ”

ದೈನಂದಿನ ರಾಶಿ ಭವಿಷ್ಯ | ಶುಕ್ರವಾರ, ಜೂನ್‌ 26, 2020 ದೈನಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ಪಂಚಮಿ ತಿಥಿ,ಬೆಳಗ್ಗೆ 7:04 ನಂತರ ಷಷ್ಠಿ ತಿಥಿ,ಶುಕ್ರವಾರ, ಮಖ ನಕ್ಷತ್ರ,ಬೆಳಗ್ಗೆ 11:25 ನಂತರ ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 11:50 ರಿಂದ 12:26ಗುಳಿಕಕಾಲ: ಬೆಳಗ್ಗೆ 7:38 ರಿಂದ 9:14ಯಮಗಂಡಕಾಲ: ಮಧ್ಯಾಹ್ನ 3:38 ರಿಂದ 5:14 ಮೇಷ ಕುಟುಂಬ ಸದಸ್ಯರಲ್ಲಿನ ಭಿನ್ನಮತದಿಂದಾಗಿ ಬೇಸರದ ವಾತಾವರಣ. ಹಿರಿಯರ, ಹಿತೈಷಿಗಳ ಮಧ್ಯಪ್ರವೇಶದಿಂದಾಗಿ ಎಲ್ಲವೂ ನಿರ್ಧಾರಕ್ಕೆ ಬರಲಿದೆ. ಆರ್ಥಿಕ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ. ವೃಷಭ ಸಂಯಮದಿಂದ ಕಾರ್ಯ ಪ್ರವೃತರಾಗಿ. ಸಾಂಸಾರಿಕವಾಗಿ ತಲೆದೋರಿರುವContinue reading “ದೈನಂದಿನ ರಾಶಿ ಭವಿಷ್ಯ | ಶುಕ್ರವಾರ, ಜೂನ್‌ 26, 2020 ದೈನಂದಿನ ರಾಶಿ ಭವಿಷ್ಯ”