ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!

ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ. ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ. ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ.Continue reading “ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!”

ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!

ಮಳೆಗಾಲ ಆರಂಭವಾದರೆ ಸೊಳ್ಳೆಗಳ ಕಾಟವೂ ಶುರುವಾಯಿತೆಂದೇ ಲೆಕ್ಕ. ಚಿಕನ್ ಗುನ್ಯಾ, ಡೆಂಗ್ಯೂದಂಥ ಮಹಾಮಾರಿ ನಿಮ್ಮನ್ನು ಕಾಡದಂತೆ ಕಾಪಾಡಿಕೊಳ್ಳಲು ಇಲ್ಲಿದೆ ಉಪಾಯ..! ಡೆಂಗ್ಯೂ ಅಂತಹ ಮಾರಕ ಕಾಯಿಲೆಗಳು ಬಂದರೆ ಮೊದಲು ಕಿವಿ ಹಣ್ಣನ್ನು ತಿನ್ನಲು ಹೇಳುತ್ತಾರೆ. ಕಿವಿ ಹಣ್ಣು ನಮ್ಮ ದೇಹದಲ್ಲಿ ಇರುವ ಬಿಳಿ ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೂಡ ಕಿವಿ ಹಣ್ಣು ಉಪಯುಕ್ತವಾಗಿದೆ. ದೇಹಕ್ಕೆ ಬೇಕಾಗಿರುವ ಹಲವಾರು ಪೌಷ್ಟಿಕ ಅಂಶಗಳನ್ನು ಇದು ಕೊಡುತ್ತದೆ. ಪ್ರೋಟಿನ್ ವಿಟಮಿನ್ ಅಂಶಗಳನ್ನು ದೇಹಕ್ಕೆ ಹೇರಳವಾಗಿ ಕೊಡುತ್ತದೆ.Continue reading “ನಿದ್ರಾ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತೆ ಕಿವಿ ಹಣ್ಣು…!”

ನಿಮ್ಮ ಇಷ್ಠಾರ್ಥ ಸಿದ್ಧಿಗಾಗಿ ಅಂಬಲಪಾಡಿ ದೇವಸ್ಥಾನಕ್ಕೆ ಕೈಮುಗಿದು ಬನ್ನಿ

ಭಕ್ತ ಜನರ ಆರಾಧ್ಯ ಶಕ್ತಿಯಾಗಿರುವ ದೇವಸ್ಥಾನಗಳಲ್ಲಿ ಉಡುಪಿ ಸಮೀಪದ ಅಂಬಲಪಾಡಿಯಲ್ಲಿರುವ ಶ್ರೀ ಜನಾರ್ಧನ ಮಹಾಕಾಳಿಯ ಮಂದಿರವು ಒಂದು. ಇಲ್ಲಿ ಕೇವಲ ಶಾಕ್ತ ಪರಂಪರೆ ಮಾತ್ರವಲ್ಲದೆ ವೈಷ್ಣವ ಪರಂಪರೆಯನ್ನು ಕಾಣಬಹುದು. ವಿಷ್ಣುಮಾಯೆಯಾದ ಶಕ್ತಿ ಮತ್ತು ಶಿವೆಯ ಅಣ್ಣನಾದ ವಿಷ್ಣು ಇಲ್ಲಿ ಒಂದೇ ಕಡೆಯಲ್ಲಿ ಪೂಜೆಗೊಳ್ಳುತ್ತಾರೆ. ದೇವಾಲಯ ಇರುವ ಈ ಸ್ಥಳವು ಹಿಂದೆ ದೊಡ್ಡ ಮರ -ಗಿಡಗಳಿಂದ ಕೂಡಿದ ಹಾಡಿ ಅಂದರೆ ಕಾಡು (ಪಾಡಿ-ತುಳು) ಆಗಿತ್ತಂತೆ. ಕಾಲಕ್ರಮೇಣ ‘ಅಂಬಲಪಾಡಿ’ ಎಂದು ಕರೆಯಲ್ಪಟ್ಟಿತು ಎಂಬುದು ತಿಳಿದುಬರುತ್ತದೆ. ಇಲ್ಲಿ ಹಿಂದೆ ದೇವಿಯ ಗುಡಿContinue reading “ನಿಮ್ಮ ಇಷ್ಠಾರ್ಥ ಸಿದ್ಧಿಗಾಗಿ ಅಂಬಲಪಾಡಿ ದೇವಸ್ಥಾನಕ್ಕೆ ಕೈಮುಗಿದು ಬನ್ನಿ”

ಜೂನ್‌ 06, 2020 ,ಶನಿವಾರ ದೈನಂದಿನ ರಾಶಿ ಭವಿಷ್ಯ

ಮೇಷ ಮನೆಯಲ್ಲಿ ಅತ್ಯಂತ ಗಡಿಬಿಡಿಯ ದಿನವಾಗುವ ಸಾಧ್ಯತೆ. ತಾಳ್ಮೆ ಕಳೆದುಕೊಳ್ಳದಿರುವುದು ಒಳಿತು. ಮಕ್ಕಳ ವಿಚಾರದಲ್ಲಿ ಅತ್ಯಂತ ವಿವೇಕಯುತವಾಗಿ ವ್ಯವಹರಿಸಿದಲ್ಲಿ ಹಿರಿತನಕ್ಕೊಂದು ಗೌರವ ಪಡೆಯುವಿರಿ. ವೃಷಭ ನಿಮ್ಮ ಬೇಜವಾಬ್ದಾರಿತನದಿಂದಾಗಿ ವ್ಯವಹಾರದಲ್ಲಿ ಕುಂಠಿತವಾಗುವ ಸಾಧ್ಯತೆ. ಆದಾಯದಲ್ಲಿಯೂ ಸ್ವಲ್ಪಮಟ್ಟಿನ ಹಿನ್ನಡೆ. ವಾಹನ ವ್ಯವಹಾರದಲ್ಲಿರುವವರಿಗೆ ಆದಾಯದಲ್ಲಿ ಚೇತರಿಕೆಯಾಗಲಿದೆ. ಮಿಥುನ ನಿಮ್ಮ ಕಾರ್ಯದಕ್ಷತೆಯಿಂದಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕಾದ ಅನಿವಾರ್ಯತೆ ಕಂಡುಬರುತ್ತಿದೆ. ಒಟ್ಟಾರೆ ಸಂತಸದ ದಿನವಾಗಿಲಿದೆ. ಕಟಕ ಬಹುದಿನಗಳ ಕನಸಿನ ಯೋಜನೆಯೊಂದು ಸುಲಭವಾಗಿ ಕೈಗೂಡುವ ಸಾಧ್ಯತೆ ಕಂಡುಬರುತ್ತಿದೆ. ಅನಿರೀಕ್ಷಿತ ದೂರ ಪ್ರಯಾಣದContinue reading “ಜೂನ್‌ 06, 2020 ,ಶನಿವಾರ ದೈನಂದಿನ ರಾಶಿ ಭವಿಷ್ಯ”

ಆಡು ಮುಟ್ಟದ ಸೊಪ್ಪಿನಲ್ಲಿ ಎಂಥಾ ಔಷಧಿ ಗುಣಗಳಿವೆ ನಿಮಗೆ ಗೊತ್ತಾ?

ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ ಗಿಡಮೂಲಿಕೆಯಾಗಿದ್ದು ತುಂಬಾ ಶಕ್ತಿಯುತವಾದ ಸಸ್ಯವಾಗಿದೆ. “ಆಡು ಮುಟ್ಟದ ಸೊಪ್ಪಿಲ್ಲ” ಎನ್ನುವ ಗಾದೆ ಮಾತಿನಂತೆ ಸಾಮಾನ್ಯವಾಗಿ ಆಡುಗಳು ತಿನ್ನದ ಸೊಪ್ಪು, ತರಕಾರಿಗಳಿಲ್ಲ. ಆದರೆ ಈ ವಾಸಕ ಗಿಡದ ಎಲೆ, ಹೂಗಳನ್ನು ಆಡು ತಿನ್ನುವುದಿಲ್ಲ. ಅದಕ್ಕಾಗಿ ಆಡು ಸೋಕದ ಈ ಗಿಡಕ್ಕೆ ಕನ್ನಡದಲ್ಲಿ ಆಡುಸೋಗೆ ಎಂಬ ಹೆಸರು ಬಂದಿದೆ. ಉಸಿರಾಟದContinue reading “ಆಡು ಮುಟ್ಟದ ಸೊಪ್ಪಿನಲ್ಲಿ ಎಂಥಾ ಔಷಧಿ ಗುಣಗಳಿವೆ ನಿಮಗೆ ಗೊತ್ತಾ?”

ಸಮ್ಮೇಳ!! ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ.

ಉಡುಪಿಯ ಸಮ್ಮೇಳ ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಅಕ್ಕಿ ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ “ಸಮ್ಮೇಳದ” ಪದಾಧಿಕಾರಿಗಳಾದ ಸತೀಶ್ ಉಪಾಧ್ಯ ಅಂಬಲಪಾಡಿ, ಗಣೇಶ್ ಶೆಣೈ ಇವರಿಗೆ ಕಿಟ್ ಗಳನ್ನು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ಹಸ್ತಾಂತರಿಸಿದರು. ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯಕುಮಾರ್ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಉಡುಪಿ ಜಿಲ್ಲಾContinue reading “ಸಮ್ಮೇಳ!! ಪೂರ್ಣಕಾಲಿಕ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ.”

ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್‌ಗೆ ಲಿಂಕ್ ಮಾಡೋದು ಹೇಗೆ? ಇಲ್ಲಿದೆ ಸರಳವಾದ ಪ್ರಕ್ರಿಯೆ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು (MORTH) ಪ್ರತಿ ರಾಜ್ಯಕ್ಕೂ ಚಾಲನಾ ಪರವಾನಗಿ ನೀಡುವ ಮತ್ತು ನವೀಕರಿಸುವ ಜವಾಬ್ದಾರಿಯನ್ನು ನೀಡಿದೆ. ಆದಾಗ್ಯೂ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳನ್ನು ನಿಯಂತ್ರಿಸುವ ಪ್ರತ್ಯೇಕ ಸಚಿವಾಲಯವನ್ನು ಹೊಂದಿರುವುದರಿಂದ, ಆಧಾರ್ ಸಂಪರ್ಕದ ಪ್ರಕ್ರಿಯೆಯು ಒಂದು ರಾಜ್ಯದಿಂದ ಮತ್ತು ಯುಟಿಯಿಂದ ಇನ್ನೊಂದಕ್ಕೆ ಬದಲಾಗಬಹುದಾಗಿದೆ. ಈ ನಡುವೆ ಒಬ್ಬ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಚಾಲನಾ ಪರವಾನಗಿ ಇರಬಾರದು ಎಂದು ರಸ್ತೆ ಸಾರಿಗೆ ಕಾಯ್ದೆ ಹೇಳುತ್ತದೆ. ಆದಾಗ್ಯೂ, ಜನರು ಅನೇಕContinue reading “ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್‌ಗೆ ಲಿಂಕ್ ಮಾಡೋದು ಹೇಗೆ? ಇಲ್ಲಿದೆ ಸರಳವಾದ ಪ್ರಕ್ರಿಯೆ”

ರಾಜ್ಯದಲ್ಲಿ ಇಂದು ಹೊಸ ದಾಖಲೆ ಬರೆದ ಕೊರೋನಾ : ಬರೋಬ್ಬರಿ 515 ಜನರಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ 515 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆಯಾಗಿದೆ. ಇವರಲ್ಲಿ 1688 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3088 ಆಗಿದೆ.  ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಉಡುಪಿ –Continue reading “ರಾಜ್ಯದಲ್ಲಿ ಇಂದು ಹೊಸ ದಾಖಲೆ ಬರೆದ ಕೊರೋನಾ : ಬರೋಬ್ಬರಿ 515 ಜನರಿಗೆ ಕೊರೋನಾ ಪಾಸಿಟಿವ್”

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ದಿನಾಂಕ 8-6-2020 ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿರುತ್ತಾರೆ. ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಕ್ರಮಗಳು ಇಂತಿವೆ. ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈಸರ್ ಹಾಕಿಸಿಕೊಳ್ಳಬೇಕು.ಅರ್ಚಕ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು, ಸ್ವಯಂContinue reading “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ”

ಜೂನ್ 05, ವಿಶ್ವ ಪರಿಸರ ದಿನಾಚರಣೆ

ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ಅದೇನೆಂದರೆ ವಿಶ್ವ ಪರಿಸರ ದಿನಾಚರಣೆ. ನಾವು ನಮ್ಮ‌ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವ ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ತರವಾದ ದಿನ. ಮಾನವ ಪರಿಸರದ ಶಿಶು, ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ.1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5Continue reading “ಜೂನ್ 05, ವಿಶ್ವ ಪರಿಸರ ದಿನಾಚರಣೆ”

Design a site like this with WordPress.com
Get started