ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸರಳ ಪಾನೀಯವನ್ನು ಮಾಡುವ ವಿಧಾನವನ್ನು ತಿಳಿಯೋಣ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಕುಡಿಯಬಹುದು. ಒಂದು ಕಪ್ ರಾಗಿಯನ್ನು ಸ್ವಚ್ಛಗೊಳಿಸಿ, ರಾತ್ರಿ ನೀರಿನಲ್ಲಿ ನೆನೆಸಿ. 1 ಕಪ್ ರಾಗಿಗೆ 2 ಕಪ್ ನಷ್ಟು ನೀರು ಬೇಕು. ಇದನ್ನು ನಾಲ್ಕು ಜನ ಕುಡಿಯಬಹುದು ಬೆಳಗ್ಗೆ ಇದನ್ನು ಮಿಕ್ಸಿಯಲ್ಲಿ ರುಬ್ಬಿ ಮತ್ತೆ ಸೋಸಿ. ಒಂದು ಮುಷ್ಟಿ ಕಡಲೆಕಾಯಿ ಬೀಜವನ್ನು ಹಿಂದಿನ ರಾತ್ರಿಯೇ ನೆನೆಸಿಟ್ಟು ತುಸು ತೆಂಗಿನ ತುರಿ ಬೆರೆಸಿ ರುಬ್ಬಿ. ರಾಗಿ ಹಾಲನ್ನುContinue reading “ರೋಗ ನಿರೋಧಕ ಶಕ್ತಿ ತುಂಬುವ ರಾಗಿ”
Monthly Archives: June 2020
ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಆಘಾತ : ಮುಖ್ಯಮಂತ್ರಿಗಳಿಂದ ಎಚ್ಚರಿಕೆ
ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅನರ್ಹರು ಪಡೆದುಕೊಂಡಿರುವ ಪಡಿತರ ಚೀಟಿ ಮತ್ತು ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದಾರೆ. ಕೆಲವು ಸರ್ಕಾರಿ ನೌಕರರು, ಶ್ರೀಮಂತರು, ಟ್ರ್ಯಾಕ್ಟರ್ ಸೇರಿ ಇತರೆ ವಾಹನ ಹೊಂದಿದವರು ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿContinue reading “ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಆಘಾತ : ಮುಖ್ಯಮಂತ್ರಿಗಳಿಂದ ಎಚ್ಚರಿಕೆ”
ಜೂನ್ 05, 2020 ಶುಕ್ರವಾರ ಇಂದಿನ ರಾಶಿ ಫಲ
ಮೇಷ ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಬೆಳವಣಿಗೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ದೃಢ ನಿರ್ಧಾರ ಕೈಗೊಳ್ಳುವ ಸಾಧ್ಯತೆ. ಉತ್ತಮ ಗೆಳೆತನ ದೊರಕುವ ಸಾಧ್ಯತೆ ಇದ್ದು ನೆಮ್ಮದಿ ಉಂಟಾಗಲಿದೆ. ವೃಷಭ ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮರ್ಥ್ಯವನ್ನರಿತು ಕೆಲಸ ನಿರ್ವಹಿಸುವುದು ಉತ್ತಮ. ಮಿತ್ರವೃಂದದಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು. ಮಿಥುನ ನಿಮ್ಮ ಇಚ್ಛೆಗಳು ಸುಗಮವಾಗಿ ಈಡೇರಲಿವೆ. ಯೋಗ್ಯ ವಯಸ್ಕರಿಗೆ ಬಂಧುಗಳ ಸಹಕಾರದಿಂದ ವೈವಾಹಿಕ ಭಾಗ್ಯ ದೊರಕಲಿದೆ. ಇತರರೊಂದಿಗೆContinue reading “ಜೂನ್ 05, 2020 ಶುಕ್ರವಾರ ಇಂದಿನ ರಾಶಿ ಫಲ”
ಇದರ ಹಿನ್ನಲೆಯಲ್ಲಿ ನಡೆಯುತ್ತಿರುವುದಾದರೂ ಏನು?
ಫ್ರಾನ್ಸ್ನಲ್ಲಿ ಶಾಲೆಗಳು ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ
ಪ್ಯಾರಿಸ್: ಕೊರೊನಾವೈರಸ್ ಲಾಕ್ಡೌನ್ ಮುಕ್ತಾಯದ ಬಳಿಕ ಪ್ರಾನ್ಸ್ನಲ್ಲಿ ಶಾಲೆಗಳು ಪುನರಾರಂಭವಾಗಿ ಒಂದೇ ವಾರದಲ್ಲಿ 70ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಇದು ಮತ್ತೆ ತೀವ್ರ ಆತಂಕ ಸೃಷ್ಟಿಸಿದೆ. ಕೆಲವು ಶಾಲೆಗಳು ಕಳೆದ ವಾರ ಕಾರ್ಯಾರಂಭಿಸಿದ್ದವು. ಒಟ್ಟಾರೆ 1,50,000 ಶಾಲಾ ಮಕ್ಕಳು ಸೋಮವಾರ ಮರಳಿ ತರಗತಿಗಳಿಗೆ ಹಾಜರಾಗಿದ್ದರು.ಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದಂತೆಯೇ ಕೊರೊನಾ ಸಾಂಕ್ರಾಮಿಕ ಮತ್ತೆ ವ್ಯಾಪಕವಾಗಿ ಹರಡಲಾರಂಭಿಸಿದೆ. ಫ್ರಾನ್ಸ್ ಸರಕಾರ ನಿರ್ಬಂಧಗಳನ್ನು ತೆರವುಗೊಳಿಸಿದ್ದನ್ನು ಪ್ರಜೆಗಳು ಆರಂಭಿಕವಾಗಿ ಸ್ವಾಗತಿಸಿದ್ದರು. ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದ ಪೋಷಕರು ಮಕ್ಕಳನ್ನು ನೋಡಿಕೊಳ್ಳುವುದು ಕಷ್ಟವೆಂದುContinue reading “ಫ್ರಾನ್ಸ್ನಲ್ಲಿ ಶಾಲೆಗಳು ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ”
ಕರುನಾಡಿಗೆ ಇಂದು ಕೊರೋನಾಘಾತ ಬರೋಬ್ಬರಿ 257 ಪ್ರಖರಣಗಳು!!!
ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 257 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಬ್ಬರು, ಗದಗದಲ್ಲಿ ಪುರುಷರೊಬ್ಬರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 57ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ 257Continue reading “ಕರುನಾಡಿಗೆ ಇಂದು ಕೊರೋನಾಘಾತ ಬರೋಬ್ಬರಿ 257 ಪ್ರಖರಣಗಳು!!!”
ಒಳ್ಳೆಯದಾದರೆ ಅಧಿಕಾರಿಗಳ ಶ್ರಮ. . . ಕೆಟ್ಟದಾದರೆ ಜನ ಪ್ರತಿನಿಧಿಗಳು ಕಾರಣ. .
ಎಲ್ಲವೂ ಸರ್ಕಾರದ ಆದೇಶದಂತೆ ನಡೆದದ್ದು. ಕೊರೋನಾ ನಿಯಂತ್ರಣದಲ್ಲೂ ಉಡುಪಿ No-1 ಜಿಲ್ಲೆ ಆಗಿತ್ತು …ಸರ್ಕಾರ ನಿಯಮಗಳನ್ನು ರೂಪಿಸಿದೆ. ಅಧಿಕಾರಿಗಳು ಅದನ್ನು ಪಾಲಿಸಿದ್ದಾರೆ. ಜನ ಸಹಕಾರ ನೀಡಿದ್ದಾರೆ. ಮತ್ತೇನಿದೆ.ಇಲ್ಲಿ ಒಳ್ಳೆಯದಾದರೆ ಅದು ಅಧಿಕಾರಿಗಳಿಂದ. .ಸ್ವಲ್ಪ ಸಮಸ್ಯೆ ಆದರೆ ಅದಕ್ಕೆ ಜನ ಪ್ರತಿನಿಧಿಗಳು ಕಾರಣ. . ಯಾಕೀ ಧೋರಣೆ????? ವರದಿ ಬರುವ ಮೊದಲು ಕ್ವಾರಂಟೈನ್ ನಲ್ಲಿ ಇದ್ದವರನ್ನು ಮನೆಗೆ ಕಳುಹಿಸಲು ಸರ್ಕಾರದ ಆದೇಶ ಅದನ್ನು ಪಾಲನೆ ಮಾಡಿದ್ದಾರೆ.ಉಡುಪಿ ಜಿಲ್ಲೆ ಗ್ರೀನ್ ಝೋನ್ ಬರಲು ಸರ್ಕಾರ ರೂಪಿಸಿದ ನಿಯಮಗಳನ್ನು ಪಾಲನೆ ಮಾಡಿದ್ದಾರೆ.Continue reading “ಒಳ್ಳೆಯದಾದರೆ ಅಧಿಕಾರಿಗಳ ಶ್ರಮ. . . ಕೆಟ್ಟದಾದರೆ ಜನ ಪ್ರತಿನಿಧಿಗಳು ಕಾರಣ. .”
ಶಾಲಾ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ:ಈ ಬಗ್ಗೆ ಸಚಿವರ ಹೇಳಿಕೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ, ಕೊರೋನಾ ಸಂದರ್ಭದಲ್ಲಿ ಶಾಲೆ ಆರಂಭಿಸಲು ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ತರಾತುರಿ ಇಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮಕ್ಕಳ ಸುರಕ್ಷತೆಗೆ ಸರ್ಕಾರ ಆದ್ಯತೆ ನೀಡಲಿದ್ದು ಪೋಷಕರ ಅಭಿಪ್ರಾಯ ಪಡೆದು ಕೇಂದ್ರಕ್ಕೆ ಜೂನ್ 15 ರಂದು ವರದಿ ಕಳುಹಿಸಲಾಗುವುದು. ನಂತರ ಶಾಲೆ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದುContinue reading “ಶಾಲಾ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ:ಈ ಬಗ್ಗೆ ಸಚಿವರ ಹೇಳಿಕೆ”
ಸ್ವಂತ ಮನೆ ಹೊಂದುವ ಕನಸು ಹೊತ್ತವರಿಗೆ ಇಲ್ಲಿದೆ ಸಿಹಿ ಸುದ್ದಿ
ಸ್ವಂತ ಸೂರು ಹೊಂದಬೇಕೆಂಬುದೇ ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಇಂದಿನ ದುಬಾರಿ ದುನಿಯಾದಲ್ಲಿ ಎಲ್ಲರೂ ಈ ಕನಸನ್ನು ಈಡೇರಿಸಿಕೊಳ್ಳುವುದು ಅಸಾಧ್ಯ. ಇದೀಗ ರಾಜ್ಯ ಸರ್ಕಾರ ಇದನ್ನು ಸಾಕಾರಗೊಳಿಸಲು ಮುಂದಾಗುವ ಮೂಲಕ ಸಿಹಿ ಸುದ್ದಿ ನೀಡಿದೆ. ಹೌದು, ಮುಂದಿನ ಎರಡು ವರ್ಷದೊಳಗೆ 10 ಲಕ್ಷ ಮನೆ ನಿರ್ಮಾಣ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, ವಸತಿರಹಿತರಿಗೆ ವಿತರಿಸಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.ಅಲ್ಲದೆ ಗ್ರಾಮೀಣ ಭಾಗದ ಜನರಿಗಾಗಿ 1.24 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದುContinue reading “ಸ್ವಂತ ಮನೆ ಹೊಂದುವ ಕನಸು ಹೊತ್ತವರಿಗೆ ಇಲ್ಲಿದೆ ಸಿಹಿ ಸುದ್ದಿ”
15 ಸಾವಿರ ರೂ. ಪರಿಹಾರ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಹೆಕ್ಟೇರಿಗೆ ಗರಿಷ್ಠ 15 ಸಾವಿರ ರೂ. ಪರಿಹಾರ ನೀಡಲಾಗುತ್ತಿದ್ದು, ಇದನ್ನು ಪಡೆಯಲು ರೈತರು ಜೂನ್ 16ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಪಹಣಿ, ಆಧಾರ್ ಕಾರ್ಡ್, ರೈತರ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಸ್ವಯಂContinue reading “15 ಸಾವಿರ ರೂ. ಪರಿಹಾರ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ”