ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ. ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ. ರಷ್ಯಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4.93Continue reading “ಕೊರೊನಾ: ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ”
Monthly Archives: June 2020
ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಸೌಲಭ್ಯ
ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿರುವ ಎಲ್ಲ ಡಿಸಿಸಿ ಬ್ಯಾಂಕ್ ಗಳ ಮೂಲಕ ಬಡವರ ಬಂಧು ಯೋಜನೆಯಡಿ ಸಣ್ಣ ವ್ಯಾಪಾರಿಗಳಿಗೆ ಸಾಲಸೌಲಭ್ಯ ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ತುಮಕೂರು ನಗರದ ಕ್ಯಾತ್ಸಂದ್ರದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯ ಶ್ರಮಿಕ ಅತಿ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತುಮಕೂರು ಜಿಲ್ಲೆಯಲ್ಲಿ ಒಂದು ಕೋಟಿContinue reading “ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಸೌಲಭ್ಯ”
ದಿನ ಭವಿಷ್ಯ: 12-06-2020,ಶುಕ್ರವಾರ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜ್ಯೇಷ್ಠ ಮಾಸ,ಕೃಷ್ಣ ಪಕ್ಷ, ಸಪ್ತಮಿ ತಿಥಿ,ಶುಕ್ರವಾರ, ಶತಭಿಷ ನಕ್ಷತ್ರ ರಾಹುಕಾಲ: ಬೆಳಗ್ಗೆ 10:47 ರಿಂದ 12:23ಗುಳಿಕಕಾಲ: ಬೆಳಗ್ಗೆ 7:35 ರಿಂದ 9:11ಯಮಗಂಡಕಾಲ: ಮಧ್ಯಾಹ್ನ 3:35 ರಿಂದ 5:11 ಮೇಷ: ಸ್ಥಿರಾಸ್ತಿ-ವಾಹನದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ತಾಯಿ ಕಡೆಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮನಸ್ಸಿನಲ್ಲಿ ಗೊಂದಲ-ಆತಂಕ, ದೈವ ಕಾರ್ಯ-ಪ್ರಯಾಣಕ್ಕೆ ಅಡೆತಡೆ, ದಾನ ಧರ್ಮ ಕಾರ್ಯಕ್ಕೆ ಖರ್ಚು. ವೃಷಭ: ವಾಹನ ಚಾಲನೆಯಲ್ಲಿ ಎಚ್ಚರಿಕೆ, ವಿಪರೀತ ಧೈರ್ಯ, ಸಾಹಸ-ಆತುರದ ಮನಸ್ಥಿತಿ, ಉದ್ಯೋಗ ಬದಲಾವಣೆಯ ಆಲೋಚನೆ, ಸ್ನೇಹಿತರಿಂದ ಅನುಕೂಲ, ಶುಭContinue reading “ದಿನ ಭವಿಷ್ಯ: 12-06-2020,ಶುಕ್ರವಾರ”
ಸೌಂದರ್ಯವರ್ಧಕ ಸೋರೆಕಾಯಿ…!
ಸೋರೆಕಾಯಿ ರಸ ದೇಹಕ್ಕೆ ಮಾತ್ರವಲ್ಲ ಕೂದಲಿಗೂ ಒಳ್ಳೆಯದು. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ದೇಹತೂಕ ಇಳಿಯುತ್ತದೆ. ಚರ್ಮದ ಮೇಲೆ ಮೂಡುವ ಸುಕ್ಕು, ನೆರಿಗೆಗಳು ದೂರವಾಗುತ್ತವೆ. ಇದರಲ್ಲಿ ಸತು ಮತ್ತು ವಿಟಮಿನ್ ಸಿ ಇದ್ದು ಇದು ಅಕಾಲಿಕ ವಯಸ್ಸಿನ ಸಮಸ್ಯೆಗಳನ್ನು ತಡೆಯುತ್ತದೆ. ಇದರ ರಸವನ್ನು ಮುಖ ಹಾಗೂ ಕುತ್ತಿಗೆಗೆ ಹಚ್ಚಬೇಕು. ಬೆಳಿಗ್ಗೆ ಎದ್ದಾಕ್ಷಣ ಕಣ್ಣು ಉಬ್ಬಿರುವವರು ಇದರ ರಸವನ್ನು ಪ್ರಯತ್ನಿಸಿ. ಇದು ಊತವನ್ನು ನಿವಾರಿಸುತ್ತದೆ. ತಾಜಾ ಸೋರೆಕಾಯಿಯ ಎರಡು ಹೋಳುಗಳನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟು 15 ನಿಮಿಷContinue reading “ಸೌಂದರ್ಯವರ್ಧಕ ಸೋರೆಕಾಯಿ…!”
ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೋನಾಗೆ ಮೂವರು ಬಲಿ : ಸಾವಿನ ಸಂಖ್ಯೆ 72ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 204 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಇವರಲ್ಲಿ 2976 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3195 ಆಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಇಬ್ಬರು, ರಾಯಚೂರಿನಲ್ಲಿ ಒಬ್ಬರು ಕೊರೋನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಈ ಕುರಿತಂತೆContinue reading “ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೋನಾಗೆ ಮೂವರು ಬಲಿ : ಸಾವಿನ ಸಂಖ್ಯೆ 72ಕ್ಕೆ ಏರಿಕೆ”
ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ ಜೂನ್ 11 : ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಬಸ್ ಗಳಲ್ಲಿ ನಿಗಧಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ ಗಳ ವಿರುದ್ದ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಗುರುವಾರ , ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೋನಾ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಬಸ್ ಗಳಲ್ಲಿContinue reading “ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್”
ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ನಿಲ್ಲಿಸಬೇಕೆಂದು ಆದೇಶ ನೀಡಿದ್ದಾರೆ. ಚಿಕ್ಕಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾನಸಿಕ ಒತ್ತಡ ಹೇರುತ್ತದೆ. ಇದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹಲವು ತಜ್ಞರೇ ವರದಿ ನೀಡಿದ್ದರು. ಪೋಷಕರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಇಂದಿನಿಂದಲೇ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಆದೇಶContinue reading “ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್”
ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?
ದುಡ್ಡು ಮಾಡಲು ನಿಂತು ಬಿಟ್ರಾ ಕೊರೋನಾ ವಾರಿಯರ್ಸ್!!? ನಿಜಕ್ಕೂ ಇದು ಅಚ್ಚರಿ ಮೂಡಿಸುವ ವಿಚಾರ. KOVID 19 ಇಡೀ ಜಗತ್ತನ್ನೇ ಹಿಂಡಿ ಹಿಪ್ಪೆ ಮಾಡಿದೆ. ಜನತೆಯ ಬದುಕು ನಲುಗಿ ಹೋಗಿದೆ. ಜೀವನವೇ ಸಾಕಾಗಿಬಿಟ್ಟಿದೆ. ಸಾವು ಕಣ್ಣೆದುರಲ್ಲೇ ಇದೆ. ಆದರೂ ಜನರು ಬದಲಾಗಲಿಲ್ಲ!! ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಾಗಿಬಂದಾಗ ಒಲ್ಲದ ಮನಸ್ಸಿನಿಂದಲೋ, ಸಾವಿನ ಭಯದಿಂದಲೋ ಒಗ್ಗಿಕೊಂಡರು ಒಂದಷ್ಟು ಅನಿಷ್ಟ ಮಂದಿಯ ಹೊರತಾಗಿ!? ಜನರ ಹಿತದೃಷ್ಟಿಯಿಂದ, ಆರ್ಥಿಕ ಚೇತರಿಕೆಗಾಗಿ ಹಂತಹಂತವಾಗಿ ಕಠಿಣ ಹಾಗೂ ಕಡ್ಡಾಯ ನೀತಿಗಳನ್ನು ಸಡಿಲಗೊಳಿಸುತ್ತಾ ಬಂದಂತೆಲ್ಲ ಜನತೆ ತಮ್ಮContinue reading “ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?”
ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು,Continue reading “ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್”
ಔಷಧೀಯ ಗುಣದ ಆಗರ ದೊಡ್ಡಪತ್ರೆ
ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಇದು ಹಿಂದೆ ಕಾಲರಾದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು. ಇವತ್ತಿಗೂ ದೊಡ್ಡಪತ್ರೆ ಹೆಚ್ಚಿನ ಮನೆಗಳಲ್ಲಿ ಕಂಡು ಬರುತ್ತದೆ. ಇದನ್ನು ಸಾಂಬಾರ ಬಳ್ಳಿ, ಸಾವಿರ ಸಾಂಬಾರ(ಅಜವನದ ಎಲೆ), ಕರ್ಪೂರವಳ್ಳಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂವಿನ ಕುಂಡದಲ್ಲಿಯೂContinue reading “ಔಷಧೀಯ ಗುಣದ ಆಗರ ದೊಡ್ಡಪತ್ರೆ”