ಸ್ಪೆಷಲ್ ಡೆಸ್ಕ್ : ಕೋವಿಡ್-19 ಸಂಕಷ್ಟದ ಈ ಕಾಲಘಟ್ಟದಲ್ಲಿ ಬಹುತೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ನೀತಿಯನ್ನು ಅಳವಡಿಸಿಕೊಂಡಿರುವ ಕಾರಣ, ರಾಷ್ಟ್ರವ್ಯಾಪಿ ನಾವೆಲ್ಲ ವಾಹನ ಚಲಾಯಿಸುವ ಪ್ರಮಾಣ ಕಿಲೋಮೀಟರ್ ಲೆಕ್ಕದಲ್ಲಿ ಗಣನೀಯವಾಗಿ ಕಡಿಮೆಯಾಗಿದೆ. ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ ಮಧ್ಯಭಾಗದಿಂದ ಜೂನ್ ಮೊದಲ ವಾರದ ತನಕದ ಅವಧಿಯಲ್ಲಿ ದೇಶಾದ್ಯಂತ ವಾಹನ ಸಂಚಾರ ಬಹುತೇಕ ಶೇಕಡ 50 ಕಡಿಮೆಯಾಗಿದೆ. ಇದು ನಿಜವಾಗಿಯೂ ಸ್ವಲ್ಪ ವಿಚಿತ್ರವಾದ ಕಾಲಘಟ್ಟವಾಗಿದ್ದು, ನಮ್ಮ ಬದುಕಿನ ಎಲ್ಲ ಆಯಾಮಗಳಲ್ಲಿ ಅಸಾಧಾರಣ ಬದಲಾವಣೆಗಳು ಸಾಮಾನ್ಯವಾಗತೊಡಗಿವೆ. ರಾಷ್ಟ್ರವ್ಯಾಪಿContinue reading “ವಾಹನ ಸವಾರರಿಗೆ ಗುಡ್ ನ್ಯೂಸ್ : ಕೊರೋನಾ ಕಾಲದಲ್ಲಿ ‘ಬಳಕೆಗೆ ತಕ್ಕಂತೆ ವಾಹನ ವಿಮೆ ಪಾವತಿ’ ಸೌಲಭ್ಯ”
Monthly Archives: July 2020
ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರದಕ್ಷಿಣಾಯನ ಪುಣ್ಯಕಾಲವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದಶಮಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20 ಮೇಷ ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ. ವೃಷಭ ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದContinue reading “ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ”
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್
ಉಡುಪಿ ಜುಲೈ 28 : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊAಡಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ 50 ಶೇಕಡಾ ಬೆಡ್ ಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಸೂಚಿಸಿ, ಬೆಡ್ ಗಳನ್ನು ಮೀಸಲಿಡದ ಆಸ್ಪತ್ರೆಗಳ ನೊಂದಣಿಯನ್ನು ಕೆಪಿಎಂಇ ಕಾಯ್ದೆಯಡಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಆಯುಷ್ಮಾನ್Continue reading “ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್”
ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ
ಅಶ್ವತ್ಥ ವೃಕ್ಷ ,ಅರಳಿ ಮರ ರಾವಿ ಚೆಟ್ಟು ಅರಸ ಮರಂ ರಾಜ ವೃಕ್ಷ ರಾಜ ಮೂಲಿಕೆ ಬೋದಿ ವೃಕ್ಷ ಪೀಪಲ್ ಟ್ರೀ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅರಣ್ಯಗಳಲ್ಲಿ,ಬೆಟ್ಟ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ,ರಸ್ತೆ ಪಕ್ಕಾ ಸಾಲು ಮರಗಳಾಗಿಯೂಬೆಳೆಸುತ್ತಾರೆ.ಹಳ್ಳಿ ಪಟ್ಟಣ್ಣಗಳೆನ್ನದೇ ಅಶ್ವತ್ಥ ಕಟ್ಟೆಗಳನ್ನು ನಿರ್ಮಿಸಿ,ನಾಗರ ಕಲ್ಲುಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜಿಸುವುದನ್ನು ನಾವು ಎಲ್ಲಾಕಡೆ ಕಾಣಬಹುದು.ಸುಮಾರು 50 ರಿಂದ 100 ಅಡಿಗಿಂತಲೂ ಹೆಚ್ಚಿಗೆ ಬೃಹದ್ಧಕಾರದಲ್ಲಿ ಬೆಳೆದುಸಾವಿರಾರು ವರ್ಷಗಳ ಕಾಲ ದೀರ್ಘಾಯುಷಿಯಾಗಿ ಜೀವಿಸಿ….! ಅತಿ ಹೆಚ್ಚು ಪ್ರಾಣ ವಾಯು ಉತ್ಪಾದಕ ಮರ ಎಂದುContinue reading “ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ”
ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಷಷ್ಠಿ ತಿಥಿ,ಭಾನುವಾರ ಹಸ್ತ ನಕ್ಷತ್ರ, ರಾಹುಕಾಲ: ಸಂಜೆ 5:09 ರಿಂದ 6:44ಗುಳಿಕಕಾಲ: ಮಧ್ಯಾಹ್ನ 3:35 ರಿಂದ 5:09ಯಮಗಂಡಕಾಲ: ಮಧ್ಯಾಹ್ನ 12:16 ರಿಂದ 2:00 ಮೇಷ ವ್ಯವಹಾರಗಳು ಅಡೆತಡೆ ಇಲ್ಲದೆ ನಡೆಯುವುದು. ಮಧ್ಯವರ್ತಿಗಳ ಸಹಾಯದಿಂದ ವಿವಾಹ ಸಂಬಂಧ ಕೆಲಸ ಕಾರ್ಯಗಳು ಸಸೂತ್ರವಾಗಿ ನೆರವೇರುವವು. ಬಂಧುಗಳ ಆಗಮನ ಸಾಧ್ಯತೆ. ವೃಷಭ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು. ಹೊಸ ಉದ್ಯಮ ಸ್ಥಾಪನೆಗೆ ಸಕಾಲವಿದು. ಮಹಿಳೆಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಬಿಡುವಿಲ್ಲದ ಕೆಲಸ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿContinue reading “ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ
ನಿದ್ರಾಭಂಗಿ (ಲಜ್ಜಾಕು) ಮುಟ್ಟಿದರೆ ಮುನಿ ಒಳಮುಚ್ಚುಗ ಮುಡಗುಧಾಮರೆ ನಾಚಿಕೆ ಗಿಡ ಅತ್ತಿಪತ್ತಿ ಚೆಟ್ಟು ಸಿಗ್ಗಾಕು ಸಿಗ್ಗುಸಿಟಿಕಾ ಲಜ್ಜಾಲು ತೊಟ್ಟಾಲ್ ಸಿನುಂಗಿ ಕಾಮವರ್ಧಿನಿ ನಮಸ್ಕಾರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಇದರಲ್ಲಿ ಒಳಮುಚ್ಚುಗ, ಹೊರಮುಚ್ಚುಗ, ಎಂಬ ಎರಡು ಪ್ರಭೇದಗಳಿವೆ.ಒಳಮುಚ್ಚುಗ ಎಲ್ಲೆಂದರಲ್ಲಿ ಕಳೆಯಂತೆ ಬೆಳೆದರೆ, ಹೊರಮುಚ್ಚುಗ ನೀರು ಹರಿಯುವ ಪ್ರದೇಶಗಳಲ್ಲಿ ಕಾಣಸಿಗುತ್ತೆ. ಒಳಮುಚ್ಚುಗ ಎಂದು ಕರೆಯುವ ಮುಟ್ಟಿದರೆ ಮುನಿ ಗಿಡವು ಮೈಯಲ್ಲ ಮುಳ್ಳುಗಳನ್ನು ತುಂಬಿಕೊಂಡಿರುವ ಸಸ್ಯ,ಮುಟ್ಟಿದರೆ ಎಲೆಗಳು ಮುದರಿಕೊಳ್ಳುತ್ತವೆ.ಭಾರತೀಯ ಆಯುರ್ವೇದ ಹಾಗೂ ಸಂಪ್ರದಾಯಾ ವೈದ್ಯ ಪದ್ಧತಿಯಲ್ಲಿ ಪುರಾತನ ಕಾಲದಿಂದಲೂ ಔಷಧಿಯಾಗಿ ಉಪಯೋಗಿಸುತ್ತಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ”
ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಪಂಚಮಿ ತಿಥಿ,ಮಧ್ಯಾಹ್ನ 12:0 ನಂತರ ಷಷ್ಠಿ ತಿಥಿ,ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರಮಧ್ಯಾಹ್ನ 2:19 ನಂರ ಹಸ್ತ ನಕ್ಷತ್ರ ರಾಹುಕಾಲ: ಬೆಳಗ್ಗೆ 9:19 ರಿಂದ 10:54ಗುಳಿಕಕಾಲ: ಬೆಳಗ್ಗೆ 6:08 ರಿಂದ 7:44ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:40 ಮೇಷ ಚೋರ ಭಯದ ನಿಮಿತ್ತ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಸಂಗಾತಿಯಿಂದ ವಿಶೇಷ ಕೊಡುಗೆ ಪ್ರಾಪ್ತಿ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ವೃಷಭContinue reading “ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಜೇಕಿನ ಗೆಡ್ಡೆ, ಕೊನ್ನಾರಿ ಗೆಡ್ಡೆ
Cyperus rotundus,family_ cyperaceae,, ತುಂಗೆ ಗಡ್ಡೆ,ಮೇಸ್ತ,ಮಸ್ತ, ಮೋತಾ, ನಾಗರ್ ಮೋತ,ಆಯುರ್ವೇದದಲ್ಲಿ ಇದರ ಉಪಯೋಗ ಜ್ವರ,ಮತ್ತು ಉದರ ಸಂಬಂಧಿ ರೋಗಗಳಲ್ಲಿ ಉಂಟು, ಇದರ ಗೆಡ್ಡೆ ಸುಗಂಧಿತ ತೈಲ,ಕೇಶ ತೈಲ ಗಳಲ್ಲಿ ಉಪಯೋಗಿಸುತ್ತಾರೆ, ಇದಕ್ಕೆ ಜ್ವರ ನಿವಾರಕ ಗುಣವಿದೆ ಎಂದಮೇಲೆ ಮಾಮೂಲಾಗಿ, ಆಂಟಿ ಫಂಗುಲ್,ಆಂಟಿ ವೈರಲ್ ಆಗಿ ಕೆಲಸ ಮಾಡುತ್ತದೆ, ಇಲ್ಲಿ ನಮ್ಮ ಗ್ರೂಪ್ ನಲ್ಲಿ ಚರ್ಚೆ ಇದರ ವಿಧಗಳ ಬಗ್ಗೆ ನಡೆಯುತ್ತಿದೆ,, ಇದರಲ್ಲಿ ಮೂರು ವಿಧ 1)ಭದ್ರ ಮುಷ್ಟಿ,2)ವಜ್ರ ಮುಷ್ಟಿ 3)ನಾಗ ಮುಷ್ಟಿ,,ಭದ್ರ ಮುಷ್ಟಿ ಮತ್ತು ನಾಗ ಮುಷ್ಟಿಯನ್ನುContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಜೇಕಿನ ಗೆಡ್ಡೆ, ಕೊನ್ನಾರಿ ಗೆಡ್ಡೆ”
ಜುಲೈ 24,2020;ಶುಕ್ರವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಚತುರ್ಥಿ ತಿಥಿ,ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:54 ರಿಂದ 12:29ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:15 ಮೇಷ ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿ ದುಸ್ವಪ್ನಗಳು ಉಂಟಾಗಬಹುದು. ಮನೆಯವರ ಆರೋಗ್ಯದೆಡೆಗೆ ಹೆಚ್ಚಿನ ಗಮನ ಅಗತ್ಯ. ವೃಷಭ ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದಾಗಿContinue reading “ಜುಲೈ 24,2020;ಶುಕ್ರವಾರ: ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ
ಆವರ್ತಿಕಿ, ಆವರಿಕೆ, ತಂಗಡಿಗಿಡ, ಹೊ’ನ್ನಂಬರಿ, ತಂಗಡಿಚೆಟ್ಟು, ಆ’ವರಮ್ ಪೂ, ಚರ್ಮರಂಗ, ಮಾಯಹರಿ, ಆ’ವರ್ತಿಕಾ ಎಂಬಾ ಹೆಸರುಗಳಿಂದ ಕರೆಯುತ್ತಾರೆ.ಕಾಡುಗಳಲ್ಲಿ, ಬೆಟ್ಟಗುಡ್ಡ ಪ್ರ’ದೇಶಗಳಲ್ಲಿ, ಪಾಳು ಭೂಮಿ, ರಸ್ತೆಗಳ ಪಕ್ಕ ಎಲ್ಲೆಂದರಲ್ಲಿ ಸ್ವಾಭಾವಿಕವಾಗಿ 3 ರಿಂದ 6 ಅಡಿ ಎ’ತ್ತರವಾಗಿ ಪೊದೆಯಂತೆ ಬೆಳೆಯುತ್ತದೆ. ತಂಗಡಿಯಲ್ಲಿ, ತಂಗಡಿ, ನೆ^ಲತಂಗಡಿ, ಮರತಂಗಡಿ, ಸೀ’ಮೆತಂಗಡಿ, ಕಾಡು ತಂಗಡಿ ಎಂಬ ಹತ್ತಾರು ಪ್ರಭೇದಗಳಿದ್ದುರು, ಅ’ವುಗಳಲ್ಲೂ ಔಷಧೀಯ ಗುಣಗಳಿದ್ದರು, ಔಷಧೀಯವಾಗಿ ಉಪ’ಯೋಗಿಸುವುದು ಈ ಕೆಳಗಿನ ಚಿ’ತ್ರದಲ್ಲಿರುವ ತಂಗಡಿ ಗಿಡವನ್ನೆ. ತಂಗಡಿ ಎಲ್ಲೆಂದರಲ್ಲಿ ಬೆಳೆಯುವ ಗಿ’ಡವೆಂದು ಜನರಲ್ಲಿ ತಾತ್ಸಾ’ರವಿದ್ದರೂ, ತಂಗಡಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ”