Design a site like this with WordPress.com
Get started

ಇಂದಿನ ಔಷಧೀಯ ಸಸ್ಯ ಪರಿಚಯ : ಹಂಗರಿಕೆ

ಅಲಿಯರ್ ,ಸನ್ನತಾ,ರಸನ ,ಅಂದರುಗಿಡ,ಬಂದರಿಗಿಡ ,ಅಂದರುಕೆ, ವಿರಾಳಿ, ಬಂದರು ಚೆಟ್ಟು ,ಗೊಲ್ಲಪುಲ್ಲೇಡ ,ಬಂದುರಿಕೆ, ವೇಲರಿ, ಹಂಗರ ,ಹಂಗರಿಕೆ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ಗಿಡವು ಬಯಲು ಸೀಮೆಯಲ್ಲಿ ಹೇ’ರಳವಾಗಿ ಕಂಡು ಬರುತ್ತೆ.ಕುರಚಲು ಕಾಡುಗಳು, ಬೆಟ್ಟ ಗುಡ್ಡಗಳು ಪಾಳು ಭೂಮಿ ಬಂಜರು ಭೂಮಿಯಲ್ಲಿ ಪೊದೆಯಂತೆ 3 ರಿಂದ 5 ಅಡಿ ಬೆಳೆಯುತ್ತೆ.ಹಳ್ಳಿಗಳಲ್ಲಿ ಮನೆಹಟ್ಟಿ,ದನದ ಕೊಟ್ಟಿಗೆ,ಕಣದ ಕಸ ಗುಡಿಸಲು ಪೊ’ರಕೆಯಾಗಿ ಉಪಯೋಗಿಸುತ್ತಾರೆ.ಬಿತ್ತನೆ ಕಾಲದಲ್ಲಿ ಕೂರಿಗೆಯಲ್ಲಿ ಬಿತ್ತಿದ ಬೀಜಗಳನ್ನು ಮುಳಿಗಿಸಲು ರೈತರು “ಯೆಟ್ಟ”ಕಟ್ಟಲು ಹೆಚ್ಚಾಗಿ ಬಳಸುತ್ತಾರೆ.1/2 ಲೀಟರ್ ಶುದ್ಧವಾದ ಎಳ್ಳೆಣ್ಣೆಗೆ 50 ಗ್ರಾಂ ಅಂದರಿಗಿಡದContinue reading “ಇಂದಿನ ಔಷಧೀಯ ಸಸ್ಯ ಪರಿಚಯ : ಹಂಗರಿಕೆ”

ಕೊರೊನಾ ಮಹಾಮಾರಿಗೆ ಆಯುರ್ವೇದ ಚಿಕಿತ್ಸೆ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ. ಗಿರಿಧರ್ ಕಜೆ ಔಷಧಿ

ಜಗತ್ತನ್ನೇ ತ’ಲ್ಲಣಗೊಳಿಸಿರುವ ಕರೊನಾ ಮ&ಹಾಮಾರಿಗೆ ಭಾರತೀಯ ಪುರಾತನ ವೈದ್ಯ ಪದ್ಧತಿಯಾದ ಆಯುರ್ವೇದದಿಂದ ಪರಿಹಾರ ಸಾಧ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಕ್ಲಿನಿಕಲ್ ಟ್ರಯಲ್ನಿಂದ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿ^ಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದ್ದು, ಕೇವಲ 9 ದಿನದಲ್ಲಿ ಎಲ್ಲರೂ ಗು’ಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದಾರೆ. ಆಯುರ್ವೆದ ವೈದ್ಯ ಡಾ. ಗಿರಿಧರ ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಮುಂದಿನContinue reading “ಕೊರೊನಾ ಮಹಾಮಾರಿಗೆ ಆಯುರ್ವೇದ ಚಿಕಿತ್ಸೆ ; ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾದ ಡಾ. ಗಿರಿಧರ್ ಕಜೆ ಔಷಧಿ”

ಜುಲೈ 1, 2020 ಬುಧವಾರ : ಇಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಮಾಘ ಮಾಸ,ಶುಕ್ಲ ಪಕ್ಷ, ಏಕಾದಶಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:27 ರಿಂದ 2:03ಗುಳಿಕಕಾಲ: ಬೆಳಗ್ಗೆ 10:51 ರಿಂದ 12:27ಯಮಗಂಡಕಾಲ: ಬೆಳಗ್ಗೆ 7:39 ರಿಂದ 9:15 ಮೇಷ ಕಚೇರಿ ಕೆಲಸಗಳಲ್ಲಿ ಕಿರಿಕಿರಿ ಅನುಭವಿಸಬೇಕಾದೀತು. ಬರಹಗಾರರು, ಮುದ್ರಣಕಾರರಿಗೆ ಹೆಚ್ಚಿನ ಅವಕಾಶಗಳು ಒದಗಿ ಬರಲಿವೆ. ಹೊಸ ಗೆಳೆಯರ ಪರಿಚಯದೊಂದಿಗೆ ಹೊಸತನ ಮೂಡಲಿದೆ. ವೃಷಭ ಮನೆಯವರೊಂದಿಗೆ ಉತ್ತಮ ಬಾಂಧವ್ಯ ಸಾಧಿಸಲಿದ್ದೀರಿ. ನಿಮ್ಮ ಅನಿಸಿಕೆಗಳಿಗೆ ಗಮನ ಕೊಟ್ಟು ಕಾರ್ಯ ನಿರ್ವಹಿಸಿದಲ್ಲಿ ವೈಯಕ್ತಿಕ ಜೀವನದಲ್ಲಿ ಇನ್ನೂContinue reading “ಜುಲೈ 1, 2020 ಬುಧವಾರ : ಇಂದಿನ ರಾಶಿ ಭವಿಷ್ಯ”