
ಪ್ರತಿ ವರ್ಷ ರಸ್ತೆ ಅ’ಪಘಾತದಲ್ಲಿ ಸುಮಾರು ಒಂ’ದೂವರೆ ಲಕ್ಷ ಜನರು ತಮ್ಮ ಪ್ರಾಣ ಕ’ಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕ’ಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ ಯೋ’ಜನೆಯನ್ನು ಜಾ’ರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ.
ಹೌದು, ಶೀ^ಘ್ರದಲ್ಲಿಯೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಆ’ರಂಭಿಸಲು ಸರ್ಕಾರ ಮುಂದಾಗಿದೆ. ನಗದು ರಹಿತ ಚಿಕಿತ್ಸೆಗಾಗಿ ಮೋ’ಟಾರು ವಾಹನ ಅ’ಪಘಾತ ನಿಧಿಯನ್ನು ರಚನೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸ’ಚಿವಾಲಯ ತಿಳಿಸಿದೆ.
ರಸ್ತೆ ಅ’ಪಘಾತಕ್ಕೆ ಒ’ಳಗಾದವರಿಗೆ ಆಘಾತ ಮತ್ತು ಆರೋಗ್ಯ ಸೇವೆಗಳಿಗೆ ಬ್ಯಾಂಕ್ ಖಾ’ತೆಯ ಮೂಲಕ ಹ’ಣಕಾಸು ಸಹಾಯ ಮಾಡಲಾಗುತ್ತದೆ. ಈ ಯೋ’ಜನೆಯಡಿಯಲ್ಲಿ ಗರಿಷ್ಟ 2.5 ಲಕ್ಷ ರೂಪಾಯಿ ಚಿಕಿತ್ಸೆ ಪ’ಡೆಯಬಹುದಾಗಿದೆ. ಇದನ್ನು MORTH ಅಡಿಯಲ್ಲಿ ಅ’ನುಷ್ಠಾನ ಮಾಡಲಾಗುವುದು ಎಂದು ತಿಳಿಸಿದೆ.