Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ

ಭೃಂಗರಾಜಕೇ’ಶರಾಜ್ ಕೇಶರಂ’ಜನ್ ಭಂಗ್ರ ಪಿವಳಾ ಭಾಂಗ್ರಾ ಗ’ರುಗದ ಸೊಪ್ಪು ಕಾಡಿಗೆ ಸೊಪ್ಪು ಗುಂ’ಟಗಲಗರ ಆಕು ಕಾ’ಟುಕ ಆಕು ಕರಿಸಾಲೈ ಕ’ರಿಯಸಾಲೈ ಕರಿಕಾ ಕ’ರ್ಪತಳೆ ಎಂಬ ಹೆ’ಸರುಗಳಿಂದ ಕರೆಯುತ್ತಾರೆ.ಈ ಗಿಡವು ಸದಾ ನೀರು ಹರಿಯುವ ಕಾಲುವೆಗಳು ತೋಟ ಗದ್ದೆಗಳ ಬದಿಗಳ ಮೇಲೆ ತೇವಾಂಶ ಇರುವ ಭೂಮಿಯಲ್ಲಿ ಕೆರೆ ಕುಂಟೆಗಳ ಪಕ್ಕ ಬೆಳೆಯುತ್ತೆ. ಇದರಲ್ಲಿ ಬಿಳಿ ಹೂ ಹಾಗೂ ಅರಸಿಣ ಹೂ ಬಿಡುವ ಎರಡು ಪ್ರಭೇದಗಳಿವೆ. ಬಿಳಿ ಹೂ ಬಿಡುವ ಗಿಡಗಳು ಹೆಚ್ಚಾಗಿ ಕಂಡರೆ ಅರಸಿಣ ಹೂ ಬಿಡುವ ಗಿಡಗಳುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಭೃಂಗರಾಜ”

ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ತ್ರಯೋದಶಿ ತಿಥಿ,ಮಧ್ಯಾಹ್ನ 1:18 ನಂತರ ಚರ್ತುದಶಿ ತಿಥಿ,ಶುಕ್ರವಾರ, ಜ್ಯೇಷ್ಠ ನಕ್ಷತ್ರ ರಾಹುಕಾಲ: ಬೆಳಗ್ಗೆ 10:51 ರಿಂದ 12:27ಗುಳಿಕಕಾಲ: ಬೆಳಗ್ಗೆ 7:39 ರಿಂದ 9:15ಯಮಗಂಡಕಾಲ: ಮಧ್ಯಾಹ್ನ 3:39 ರಿಂದ 5:15 ಮೇಷ ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಉತ್ತಮ ಲಾಭ. ದೇಹಾರೋಗ್ಯದ ಬಗ್ಗೆ ಸಂಗಾತಿಯ ಅತೀವ ಕಾಳಜಿಯಿಂದಾಗಿ ನೆಮ್ಮದಿ. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ಕಾರ್ಯಸಿದ್ಧಿ. ವೃಷಭ ಕೆಲಸದಲ್ಲಿ ನೆಮ್ಮದಿ. ಆರ್ಥಿಕ ವಿಚಾರದಲ್ಲಿ ಏಕತಾನತೆ ಮೂಡಲಿದೆ. ಮಕ್ಕಳಲ್ಲಿ ವಿನಾಕಾರಣ ವಾದContinue reading “ಜುಲೈ 03,2020; ಶುಕ್ರವಾರ : ಇಂದಿನ ರಾಶಿಫಲ”