Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ: ಮಧುನಾಶಿನಿ

ಮೇಷಶೃಂಗೀ (ಮಧುನಾಶಿನಿ) ಮಧುನಾಸಿನಿ,ಕಡಸಿಗೆ ಸೊಪ್ಪು, ಪೊಡಪತ್ರಿ, ಪುಟ್ಟಭದ್ರ, ಗುಣಮಾರ,ಅಜಶೃಂಗಿ, ಸರ್ಪದಾರಿಷ್ಟಿಕಂ, ಗ್ರಿಹಿದ್ರುಮ, ಸಿರಿಕುರುಂಜಾಲ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡುಗಳಲ್ಲಿ,ಕೆರೆಕಟ್ಟೆಗಳ ಮೇಲೆ, ರಸ್ತೆಗಳ ಪಕ್ಕ ಬೀಳು ಭೂಮಿ, ಹೊಲಗಳ ಬೇಲಿಗಳ ಮೇಲೆ ಗಿಡ ಮರಗಳಿಗೆ ಬಳ್ಳಿಯಂತೆ ಹಬ್ಬಿ ಬೆಳೆಯುತ್ತೆ. ಮಧುನಾಶಿನಿ ಗಿಡದ ಎಲೆ, ಹೂವು,ಕಾಯಿ, ಕಾಂಡ, ಬೇರು ಸಹಿತ ಎಲ್ಲವು ಔಷಧೀಯ ಗುಣಗಳಿಂದ ಕೂಡಿದೆ.ನಮ್ಮ ಪೂರ್ವಿಕರು ಬಹಳ ಹಿಂದಿನಿಂದಲೂ ಈ ಗಿಡವನ್ನು ಔಷಧೀಯವಾಗಿ ಬಳಸುತ್ತಾ ಬಂದಿದ್ದಾರೆ.ಇದು ಮಧುಮೇಹ ಅತೋಟಿಗೆ ತರಲು ರಾಮಬಾಣದಂತೆ ಕೆಲಸ ಮಾಡುತ್ತೆ. ಮಧುನಾಶಿನಿಯ ಎರಡು ಮೂರುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ಮಧುನಾಶಿನಿ”

ಜುಲೈ 07, 2020; ಮಂಗಳವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ದ್ವಿತೀಯಾ ತಿಥಿ,ಮಂಗಳವಾರ, ಶ್ರವಣ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:40 ರಿಂದ 5:16ಗುಳಿಕಕಾಲ: ಮಧ್ಯಾಹ್ನ 12:28 ರಿಂದ 2:04ಯಮಗಂಡಕಾಲ: ಬೆಳಗ್ಗೆ 9:16 ರಿಂದ 10:52 ಮೇಷ ಗೃಹನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ವಿಶೇಷ ಲಾಭ. ಮಕ್ಕಳ ವಿದ್ಯಾಭ್ಯಾಸ ಹಾಗೂ ನಡವಳಿಕೆ ವಿಚಾರದಲ್ಲಿ ವಿಶೇಷ ಗಮನ ಅಗತ್ಯ. ನಿರುದ್ಯೋಗಿಗಳಿಗೆ ಹೊಸ ಆದಾಯ ಮೂಲಗಳು ಕಂಡುಬರಲಿವೆ. ವೃಷಭ ಉದ್ಯೋಗದ ವಿಷಯದಲ್ಲಿ ಒದಗಿ ಬಂದ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವುದರಿಂದ ಕಾರ್ಯಸಾಧನೆಯಾಗಲಿದೆ. ಪತ್ರಕರ್ತರು, ಮಾಧ್ಯಮಗಳಲ್ಲಿContinue reading “ಜುಲೈ 07, 2020; ಮಂಗಳವಾರ : ಇಂದಿನ ರಾಶಿಫಲ”