Design a site like this with WordPress.com
Get started

ಇಂದಿನ ಔಷಧೀಯ ಸಸ್ಯದ ಪರಿಚಯ: ನಂದಿಬಟ್ಟಲು

ತಗರ (ನಂದಿ ಬಟ್ಲು) ನಂದಿ ವರ್ಧನ, ನಂದಿವಾಳ, ನಂದಿಯ ವಟೈ, ನಂದಿಯ ವಟ್ಟಂ ನಂದಿಯ ಪೂ ಎಂಬ ಹೆಸರುಗಳಿಂದ ಕರೆಯುತ್ತಾರೆ. ನಂದಿ ಬಟ್ಲು ಗಿಡವನ್ನು ಹಳ್ಳಿಗಳಲ್ಲಿ ಮನೆಯ ಹಿತ್ತಲಲ್ಲಿ, ತೋಟಗಳಲ್ಲಿ, ದೇವಾಲಯಗಳಲ್ಲಿ, ಉದ್ಯಾನ ವನಗಳಲ್ಲಿ ಅಂದಕ್ಕಾಗಿ ಬೆಳೆಸಿರುತ್ತಾರೆ. ಸುಮಾರು 6 ರಿಂದ 10 ಅಡಿ ಎತ್ತರ ಬೆಳೆದು,ಸುವಾಸನೆಭರಿತವಾದ ಗೊಂಚಲು ಗೊಂಚಲು ಬಿಳಿಯ ಹೂವುಗಳನ್ನು ಬಿಡುತ್ತದೆ.ಶಿವನ ಆರಾಧನೆಗೆ ನಂದಿವಾಳ ಹೂವುಗಳು ಬಹಳ ಶ್ರೇಷ್ಠವೆಂದು ಹಿಂದೂಗಳು ಭಾವಿಸುತ್ತಾರೆ.ಈ ಹೂವುಗಳನ್ನು ಸೋಮವಾರ ಅಥವಾ ಕಾರ್ತಿಕ ಸೋಮವಾರದಂದು, ಮನೆಯಲ್ಲಿ ಶಿವನ ಪೋಟೋಗೆ ಅಥವಾContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ನಂದಿಬಟ್ಟಲು”

ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ

ಅಮೃತ ಬಳ್ಳಿ : ಇದನ್ನು ಸಂಸ್ಕೃತದಲ್ಲಿ ಗುಡುಚಿ ಎನ್ನಲಾಗುತ್ತದೆ. ಅಮೃತ ಬಳ್ಳಿ ಇದರ ವೈಜ್ಞಾನಿಕ ಹೆಸರು ಟಿನೋಸ್ಪೊರಾ ಕಾರ್ಡಿಫೋಲಿಯಾ. ಇದನ್ನು ಇಂಡಿಯನ್ ಕ್ವಿನೈನ್ ಎಂದು ಕರೆಯುತ್ತಾರೆ. ಇದು ಮೆನಿಸ್ಪೆರ್ಮೇಸಿಯಾ ಕುಟುಂಬಕ್ಕೆ ಸೇರಿದ ಒಂದು ಹಸುರು ಬಳ್ಳಿ . .ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ. ಈ ಸಸ್ಯವು ನುಣುಪಾದ ಪೊದೆ ಆಗಿದೆ. ವಿಶಿಷ್ಟವಾಗಿ ಪರ್ಣಪಾತಿ ಹಾಗೂ ಒಣ ಕಾಡುಗಳಲ್ಲಿ ಬೆಳೆಯುತ್ತದೆ. ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ.ಅಮೃತಬಳ್ಳಿ:ಭಾರತ ಮತ್ತು ಶ್ರೀಲಂಕಾದ ಉಷ್ಣ ಪ್ರದೇಶದಲ್ಲಿ ನೈಸರ್ಗಿಕವಾಗಿ ಕಂಡು ಬರುತ್ತದೆ.ಇದು ನಮ್ಮ ಮನೆಯಂಗಳದಲ್ಲಿ ಸುಲಭವಾಗಿContinue reading “ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ”

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್

ಮುಂಬೈ, ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಎಂದೇ ಖ್ಯಾತಿಯನ್ನು ಪಡೆದಿರುವ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಇದೀಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.  ಸದ್ಯ ಬಿಗ್ ಬಿ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೆ, ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕುಟುಂಬದವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇContinue reading “ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್”

ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಸಪ್ತಮಿ ತಿಥಿ,ಭಾನುವಾರ, ಉತ್ತರಭಾದ್ರ ನಕ್ಷತ್ರ ಉಪರಿ ರೇವತಿ ನಕ್ಷತ್ರ ರಾಹುಕಾಲ: ಸಂಜೆ 5:16 ರಿಂದ 6:52ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:16ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:04 ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.Continue reading “ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ”