Design a site like this with WordPress.com
Get started

ಇಂದಿನ ಔಷಧೀಯ ಸಸ್ಯ ಪರಿಚಯ: ಸೊಗದೇಬೇರು

ಅನಂತಮೂಲ್(ಸುಗಂಧಿನಿ) ಅನಂತಮೂಲ ಸುಗಂಧಿಬೇರು(ಬಳ್ಳಿ) ಸೊಗದೇ ಬೇರು ನಾಮದಬೇರು ಸುಗಂಧಿಪಾಲ್ ನರುನೀಡಿ ನರುನಿಂಡಿ ಕೃಷ್ಣವಳ್ಳಿ ನನ್ನಾರಿ ನರ್ಕಲಮೂಲಂ ನೆರುನೆಟ್ಟಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅನಂತಮೂಲ ಎಂಬ ಹೆಸರಿನ ಬೇರು ಹೆಸರಿಗೆ ತಕ್ಕಂತೆ ಅಗಣಿತ ಔಷಧೀಯ ಗುಣಗಳನ್ನು ತನ್ನ ಒಡಲೆಲ್ಲ ತುಂಬಿಕೊಂಡಿದೆ.ಇದರ ಔಷಧೀಯ ಗುಣಗಳಿಂದಲೇ ಇದನ್ನು ತಮಿಳ್ ನಲ್ಲಿ”ಮೂಲಿಕೈ ಅರಸನ್” ಎಂದು ಕರೆಯುತ್ತಾರೆ. ಈ ಬೇರು ಔಷಧೀಯ ಗುಣಗಳಲ್ಲದೆ, ತುಂಬಾ ಸುವಾಸನೆಯಿಂದ ಕೂಡಿದ್ದು ಸುಗಂಧಿನಿ ಎಂತಲೂ ಕರೆಯುತ್ತಾರೆ.ಇದರಲ್ಲಿ ಎರಡು ಪ್ರಭೇದಗಳಿವೆ. ಸೊಗದೇ ಬೇರಿನ ಕಷಾಯ(ಷರಬತ್ತು) ಅನೇಕ ವ್ಯಾಧಿಗಳನ್ನು ಗುಣಪಡಿಸಲು ತುಂಬಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಸೊಗದೇಬೇರು”

ಜುಲೈ 15,2020; ಬುಧವಾರ: ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ದಶಮಿ ತಿಥಿ,ಬುಧವಾರ, ಭರಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:28 ರಿಂದ 2:04ಗುಳಿಕಕಾಲ: ಬೆಳಗ್ಗೆ 10:52 ರಿಂದ 12:28ಯಮಗಂಡಕಾಲ: ಬೆಳಗ್ಗೆ 7:40 ರಿಂದ 9:16 ಮೇಷ ಹೊಸ ಯೋಜನೆಯೊಂದನ್ನು ಆರಂಭಿಸುವ ಸಾಧ್ಯತೆ ಕಂಡುಬರುತ್ತಿದೆ. ಆಸ್ತಿ ಖರೀದಿ ಸಾಧ್ಯತೆ. ಮಕ್ಕಳ ವಿದ್ಯಾಭ್ಯಾಸ ಕುರಿತು ಚಿಂತನೆ ನಡೆಸಲಿದ್ದೀರಿ. ವಿದೇಶಿ ವ್ಯಾಪಾರದ ಬಗ್ಗೆ ಮರುಚಿಂತನೆ ನಡೆಸುವುದು ಉತ್ತಮ. ವೃಷಭ ಯೋಜನೆಯೊಂದರ ಪೂರ್ಣತೆಗಾಗಿ ನಿಮ್ಮ ಸಂಪೂರ್ಣ ಶಕ್ತಿಯುಕ್ತಿಗಳನ್ನು ವ್ಯಯಿಸಲಿದ್ದೀರಿ. ಯೋಜನೆಯಲ್ಲಿನ ಸುಧಾರಣೆಗೆ ಅನ್ಯರContinue reading “ಜುಲೈ 15,2020; ಬುಧವಾರ: ಇಂದಿನ ರಾಶಿಫಲ”