Design a site like this with WordPress.com
Get started

ಇಂದಿನ ಔಷಧೀಯ ವೃಕ್ಷದ ಪರಿಚಯ: ಬೇಲದ ಹಣ್ಣಿನ ಮರ

ಬೆಳವಳ,ದಧಿಫಲ,ಬಿಳಿನ್,ವಿಳಾಫಲಂ,ವಿಳಾಮರಂ, ಕಪೌಷ್ಟಿಕ ಪಿತ್ಥಮು, ಬೇಲದ ಮರ,ವುಡ್ ಆಪೆಲ್ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ವೃಕ್ಷವು ಅರಣ್ಯಗಳಲ್ಲಿ ನೈಸರ್ಗಿಕವಾಗಿ ಬೆಳೆದರೆ, ರೈತರು ಹೊಲ,ತೋಟ,ಗದ್ದೆಗಳ ಬದಿಗಳ ಮೇಲೆ ಬೆಳೆಸುತ್ತಾರೆ.ಹಳ್ಳಿಗಳಲ್ಲಿ ಮನೆಯ ಹಿತ್ತಲಿನಲ್ಲಿ ಬೆಳೆಸಿರುತ್ತಾರೆ.ಇದನ್ನು ಅನೇಕ ಕಡೆ ಹಣ್ಣಿಗಾಗಿ ಸಹಾ ಬೆಳೆಸುತ್ತಿದ್ದಾರೆ.ಈ ವೃಕ್ಷವು ಸುಮಾರು 25 ರಿಂದ 50 ಅಡಿವರಿಗೂ ಬೆಳೆಯುತ್ತೆ.ಬೇಲದ ಹಣ್ಣು ಗಣಪತಿಗೆ ತುಂಬಾ ಪ್ರಿಯವಾದ ಹಣ್ಣು ಎಂದು ಪುರಾಣ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.ಆನೆಗಳಂತೂ ತುಂಬಾ ಇಷ್ಟ ಪಟ್ಟು ಸೇವಿಸುತ್ತವೆ.ಈ ಹಣ್ಣಿನಲ್ಲಿ ಔಷಧಿಗಳ ಭಂಡಾರವೇ ಇದೆ ಎಂದು ಆಯುರ್ವೇದ ಗ್ರಂಥಗಳು ಹೇಳುತ್ತವೆ.ಬೇಲದ ಹಣ್ಣಿನಲ್ಲಿContinue reading “ಇಂದಿನ ಔಷಧೀಯ ವೃಕ್ಷದ ಪರಿಚಯ: ಬೇಲದ ಹಣ್ಣಿನ ಮರ”

ಉಡುಪಿ ಜಿಲ್ಲಾಸ್ಪತ್ರೆ ಸೀಲ್ ಡೌನ್: ವೈದ್ಯರು ,ನರ್ಸ್ ಸೇರಿ 14 ಮಂದಿಗೆ ವೈರಲ್ ಕೊರೋನಾ ಸೋಂಕು

ಉಡುಪಿ: ಅಜ್ಜರಕಾಡು ಸರಕಾರಿ ಆಸ್ಪತ್ರೆಗೂ ಕೊರೊನಾ ಬಾಧೆ ಪ್ರಾರಂಭವಾಗಿದ್ದು, ವೈದ್ಯರು, ರೋಗಿಗಳು ಸೇರಿದಂತೆ ಒಟ್ಟು 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಗ್ಯಾಂಗ್ರಿನ್‌‌ ಸಮಸ್ಯೆಯಿಂದ ದಾಖಲಾಗಿದ್ದ ರೋಗಿಯಿಂದ ಕೊರೊನಾ ಹರಡಿದೆ ಎಂದು ಶಂಕಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಗೆ ಜ್ವರ ಕಾಣಿಸಿಕೊಂಡಿದ್ದು, ಗಂಟಲ ಮಾದರಿ ಪರೀಕ್ಷೆಯ ಬಳಿಕ ರೋಗಿಗೆ ಕೊರೊನಾ ದೃಢಪಟ್ಟಿದ್ದು, ಈತನ ವಾರ್ಡ್‌‌ನಲ್ಲಿದ್ದ 9 ರೋಗಿಗಳಿಗೂ ಕೊರೊನಾ ಸೋಂಕು ತಗುಲಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರು, ಓರ್ವ ನರ್ಸ್‌‌‌ ಸೇರಿದಂತೆ ವಾರ್ಡ್‌‌ನಲ್ಲಿ ಸ್ವಚ್ಛತಾ ಕೆಲಸContinue reading “ಉಡುಪಿ ಜಿಲ್ಲಾಸ್ಪತ್ರೆ ಸೀಲ್ ಡೌನ್: ವೈದ್ಯರು ,ನರ್ಸ್ ಸೇರಿ 14 ಮಂದಿಗೆ ವೈರಲ್ ಕೊರೋನಾ ಸೋಂಕು”

ಜುಲೈ 16, 2020; ಗುರುವಾರ: ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಡ ಮಾಸ,ಕೃಷ್ಣ ಪಕ್ಷ, ಏಕಾದಶಿ ತಿಥಿ,ಗುರುವಾರ, ಕೃತ್ತಿಕಾ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:17 ರಿಂದ 10:53ಯಮಗಂಡಕಾಲ: ಬೆಳಗ್ಗೆ 6:06 ರಿಂದ 7:41ದಕ್ಷಿಣಾಯಣ ಪುಣ್ಯಕಾಲ ತರ್ಪಣ ಸಮಯ 10:31 ಮೇಷ ನಿಗದಿತ ಸಮಯದಲ್ಲಿ ಕೆಲಸ–ಕಾರ್ಯಗಳು ನೆರವೇರಿ ನೆಮ್ಮದಿ. ತ್ಯಾಗ ಮನೋಭಾವದಿಂದಾಗಿ ಅನೇಕರಿಗೆ ಸಾಂತ್ವನ, ನೆಮ್ಮದಿ ನೀಡುವಿರಿ. ಸಾರ್ವಜನಿಕ ಪುರಸ್ಕಾರಕ್ಕೆ ಪಾತ್ರರಾಗುವ ಸಾಧ್ಯತೆ. ವೃಷಭ ಒದಗಿ ಬಂದ ಭಯದಿಂದ ಮುಕ್ತಿ ಹೊಂದಿ ಮಾನಸಿಕ ನಿರಾಳತೆ. ವೈಯಕ್ತಿಕ ಸಂಬಂಧಗಳಲ್ಲಿContinue reading “ಜುಲೈ 16, 2020; ಗುರುವಾರ: ಇಂದಿನ ರಾಶಿಫಲ”