Design a site like this with WordPress.com
Get started

ಇಂದಿನ ಔಷಧೀಯ ಸಸ್ಯ ಪರಿಚಯ: ಬೂದುಗುಂಬಳ

ಕುಷ್ಮಾಂಡ ಕರಕಾರಕ, ಪುಷ್ಪಫಲ, ಬಿಳಿಕುಂಬಳ, ಬೂದುಗುಂಬಳ, ಬೂದುಕುಂಬಳ, ವೆಳ್ ಪುಸನಿಕಾಯಿ, ಕಲ್ಯಾಣಿ ಪೂಸನಿ, ಬೂದಡಿ ಗುಮ್ಮಡಿಕಾಯಿ ಎಂಬ ಹೆಸರುಗಳಿಂದ ಕರೆಯುತ್ತಾರೆ ಬೂದುಕುಂಬಳಕಾಯಿಯನ್ನು ಅನೇಕ ದೇಶಗಳಲ್ಲಿ ಬೆಳೆಯುತ್ತಾರೆ.ಅದರಲ್ಲೂ ನಮ್ಮ ದೇಶದಲ್ಲಿ ವಿಶೇಷವಾಗಿ ಹೊಲ ಗದ್ದೆಗಳಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಾರೆ.ಇದರ ಮತ್ತೊಂದು ವಿಶೇಷವೆಂದರೆ ಬೀಜ ಬಿದ್ದಕಡೆ ಮೊಳಕೆಯೊಡೆದು ಗಿಡವಾಗಿ ಕಾಯಿ ಬಿಡುತ್ತೆ.ನಮ್ಮ ಹಿಂದೂ ಸಂಪ್ರದಾಯದಲ್ಲಿ ಬೂದುಗುಂಬಳಕ್ಕೆ ಬಹಳ ಪೂಜನೀಯಸ್ಥಾನ ನೀಡಲಾಗಿದ್ದು, ಹೋಮ, ನೂತನ ಗೃಹಪ್ರವೇಶ, ಶಂಕುಸ್ಥಾಪನೆ, ಯಂತ್ರೋಪಕರಣ ಕಾರ್ಯಾರಂಭದಲ್ಲಿ ಇದು ಇರಲೇಬೇಕು.ಇದನ್ನು ಆಹಾರದಲ್ಲಿ ತರಕಾರಿಯಾಗಿ ಬಳಸುವುದಲ್ಲದೇ, ಇದರಲ್ಲಿ ಅತ್ಯದ್ಭುತವಾದ ಔಷಧೀಯContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಬೂದುಗುಂಬಳ”

ಜುಲೈ 17, 2020; ಶುಕ್ರವಾರ: ಇಂದಿನ ನಿಮ್ಮ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ದ್ವಾದಶಿ ತಿಥಿ,ಶುಕ್ರವಾರ, ರೋಹಿಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:53 ರಿಂದ 12:29ಗುಳಿಕಕಾಲ: ಬೆಳಗ್ಗೆ 7:41 ರಿಂದ 9:17ಯಮಗಂಡಕಾಲ: ಮಧ್ಯಾಹ್ನ 3:41 ರಿಂದ 5:17 ಮೇಷ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಹಣಕಾಸಿನ ಅನುಕೂಲತೆಯಿಂದಾಗಿ ಉತ್ತಮ ಫಲ ಒದಗಿ ಬರಲಿದೆ. ಸಮಾಜದೊಂದಿಗೆ ಬಾಂಧವ್ಯ ವೃದ್ಧಿ. ಆತ್ಮವಿಶ್ವಾಸದಿಂದ ವ್ಯವಹರಿಸಿ ಜಯ ಸಾಧನೆ ನಿಮ್ಮದಾಗಲಿದೆ. ವೃಷಭ ಸುಸಂಸ್ಕೃತರ ಸಹವಾಸದಿಂದಾಗಿ ಮಾನಸಿಕ ನೆಮ್ಮದಿ. ವಿದ್ಯಾಭ್ಯಾಸದಲ್ಲಿ ಪ್ರಗತಿ. ಮನೆಗೆ ಅನಿರೀಕ್ಷಿತರ ಆಗಮನ ಸಾಧ್ಯತೆ. ವಿವೇಚನೆಯContinue reading “ಜುಲೈ 17, 2020; ಶುಕ್ರವಾರ: ಇಂದಿನ ನಿಮ್ಮ ರಾಶಿ ಭವಿಷ್ಯ”