Design a site like this with WordPress.com
Get started

ಇಂದಿನ ಔಷಧೀಯ ವೃಕ್ಷ ಪರಿಚಯ: ಮತ್ತಿ ಮರ(ಅರ್ಜುನ ವೃಕ್ಷ)

ಅರ್ಜುನ ಕಕುಭ ನದೀ ಸರ್ಜ ಶರದ್ರುಮ ಮದ್ದಿ ಮತ್ತಿ ಕರಿಮತ್ತಿ ಬಿಳಿಮತ್ತಿ ತೊರೆಮತ್ತಿ ಅರ್ಜುನ್ ಯರ್ರಮಡ್ಡಿ ತೆಲ್ಲಮಡ್ಡಿ ಮರುದ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ. ದಟ್ಟ ಅರಣ್ಯಗಳಲ್ಲಿ,ಬೆಟ್ಟಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ.ರಸ್ತೆ ಪಕ್ಕದಲ್ಲಿ ಸಾಲು ಮರಗಳಾಗಿ,ಹೊಲದ ಬದಿಗಳ ಮೇಲೆ ಸಹಾ ಬೆಳೆಸುತ್ತಾರೆ. 60 ರಿಂದ 100 ಅಡಿಯವರಿಗೂ ಬೃಹದ್ಧಕಾರವಾಗಿ ಬೆಳೆಯುತ್ತವೆ.ಇದರ ತೊಗಟೆ ತುಂಬಾ ದಪ್ಪವಾಗಿರುತ್ತೆ.ಸಣ್ಣಸಣ್ಣ ಪುಷ್ಪ ಮಂಜರಿ ಜೋಡಿಸಲ್ಪಟ್ಟಿರುತ್ತವೆ. ಮತ್ತಿಯ ಅಂಶದಿಂದ ಕೂಡಿದ ಯಜ್ಞದ ಧೂಮವು ಸುತ್ತಲ ವಾತಾವರಣದಲ್ಲಿಯ ಮಲಿನತೆಯನ್ನು ದೂರ ಮಾಡಬಲ್ಲದು….! ಮುಗಿಲಿಗೇರುವ ಈ ಧೂಮವು ಮೋಡಗಳುContinue reading “ಇಂದಿನ ಔಷಧೀಯ ವೃಕ್ಷ ಪರಿಚಯ: ಮತ್ತಿ ಮರ(ಅರ್ಜುನ ವೃಕ್ಷ)”

ಜುಲೈ 18 ,2020; ಶನಿವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ತ್ರಯೋದಶಿ ತಿಥಿ,ಶನಿವಾರ, ಮೃಗಶಿರ ನಕ್ಷತ್ರ ರಾಹುಕಾಲ: ಬೆಳಗ್ಗೆ 9:17 ರಿಂದ 10:53ಗುಳಿಕಕಾಲ: ಬೆಳಗ್ಗೆ 6:06 ರಿಂದ 7:41ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:41 ಮೇಷ ರಾಜಕೀಯಕ್ಕೆ ಸೇರುವಂತೆ ಒತ್ತಡ. ವೈಯಕ್ತಿಕ ಬದುಕಿನಲ್ಲಿ ಸ್ವಲ್ಪಮಟ್ಟಿನ ಏರುಪೇರು ಕಂಡಬಂದರೂ ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹದ ನುಡಿಗಳಿಂದಾಗಿ ಉತ್ಸಾಹ ಮೂಡಲಿದೆ. ವೃಷಭ ಸ್ವಯಂ ಉದ್ಯೋಗದಲ್ಲಿ ಹೊಸತನ ಮೂಡಿ ಬರಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಯ. ಹೊಸ ವಸ್ತುಗಳ ಖರೀದಿಗೆ ಸೂಕ್ತ ಕಾಲ. ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಸಂಸಾರದಲ್ಲಿContinue reading “ಜುಲೈ 18 ,2020; ಶನಿವಾರ : ಇಂದಿನ ರಾಶಿಭವಿಷ್ಯ”