Design a site like this with WordPress.com
Get started

ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು …

… ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ .ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನContinue reading “ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು …”

ಇಂದಿನ ಔಷಧೀಯ ಸಸ್ಯ ಪರಿಚಯ: ಬೋರೆ ,ಬುಗರಿ ಹಣ್ಣಿನ ಮರ

ಬದರೀ ಕೊಲ,ಬೇರ್, ಇಲ್ಲಂದೈ,ಗಂಗರೇಣುಬಾದರಂ,ಬೋರೆ,ಎಲಚಿ,,ಇಲಂಜಿ,ಕುರ್ಕುoದ,ಪರಿಕಕಾಯಿ,ರೇಗಿ ಪೊಂಡಲು,ಕುವರಿ,ಅಜಪ್ರಿಯ,ಗುಡಫಲ,ಸೌಬೀರ,ಬಾಲಿಷ್ಠ ಎಂಬ ಹೆಸರುಗಳಿಂದ ಕರೆಯುತ್ತಾರೆಬೋರೆ ವೃಕ್ಷಗಳು ಅರಣ್ಯ ಪ್ರದೇಶಗಳಲ್ಲಿ,ಬೆಟ್ಟ ಗುಡ್ಡಗಳಲ್ಲಿ,ಕೆರೆ ಕಟ್ಟೆಗಳ ಮೇಲೆ, ರಸ್ತೆಗಳ ಪಕ್ಕ ನೈಸರ್ಗಿಕವಾಗಿ ಬೆಳೆಯುತ್ತವೆ.ಇದರ ಹಣ್ಣಿಗಾಗಿ ಅನೇಕ ಕಡೆ ತೋಟ,ಹೊಲಗಳಲ್ಲಿಯೂ ಸಹ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದಾರೆ.ಈ ವೃಕ್ಷ ಸುಮಾರು 25 ರಿಂದ 45 ಅಡಿಗಳ ಎತ್ತರ ಬೆಳೆಯುತ್ತದೆ.ಇದು ಬಹು ಉಪಯೋಗಿ ಹಾಗೂ ಗಟ್ಟಿಯಾದ ವೃಕ್ಷವಾಗಿದ್ದು,ರೈತರು ತಮ್ಮ ಕೃಷಿ ಚಟುವಟಿಕೆಗೆ ಬೇಕಾಗಿರುವ ನಾನಾ ವಿಧವಾದ ಉಪಕರಣಗಳನ್ನು ಇದರಲ್ಲಿ ತಯಾರಿಸಿಕೊಳ್ಳುತ್ತಾರೆ.ಬೋರೆ ಗಿಡದಲ್ಲಿ ಅನೇಕ ಪ್ರಭೇದಗಳಿದ್ದು,ಕೃಷಿ ಇಲಾಖೆಯವರು,ಇದರಲ್ಲಿ ಹೆಚ್ಚು ಸ್ವಾದಿಷ್ಟ ಹಾಗೂ ದೊಡ್ಡContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಬೋರೆ ,ಬುಗರಿ ಹಣ್ಣಿನ ಮರ”

ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,ಸೋಮವಾರ, ಪುನರ್ವಸು ನಕ್ಷತ್ರ ರಾಹುಕಾಲ: ಬೆಳಗ್ಗೆ 7:42 ರಿಂದ 9:18ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30 ದಿನ ವಿಶೇಷ: ಆಷಾಡ ಅಮವಾಸ್ಯೆ/ ಭೀಮನ ಅಮಾವಾಸ್ಯೆ ಮೇಷ ವ್ಯವಹಾರದಲ್ಲಿ ಉತ್ತಮ ಧನಪ್ರಾಪ್ತಿ. ಕೌಟುಂಬಿಕ ನೆಮ್ಮದಿ. ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರದ ಪ್ರಯಾಣ ಅಷ್ಟೊಂದು ಶ್ರೇಯಸಲ್ಲ. ದೈನಂದಿನ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ವೃಷಭ ವೈಯಕ್ತಿಕ ಜೀವನದಲ್ಲಿ ಸಾಧನೆಯೊಂದನ್ನು ಮಾಡಿದ ತೃಪ್ತಿContinue reading “ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ”