Design a site like this with WordPress.com
Get started

ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ

ಕೋಕಿಲಾಕ್ಷ ಕೋಕಿಲಾಕ್ಷಿ, ಕೊಳವಳಿಕೆ, ಗೊರ್ಮಿಟಿ, ನೀರ್ ಗುಬ್ಲಿ, ಕೊಳವಂಕ, ನೀರ್ ಮುಳ್ಳಿ, ವನಶೃಂಗಾರಮು,ನೀಟಿ ಗೊಬ್ಬಿ, ಕುಲಿಖಾರ, ತಲ್ಮಖಾನ, ಉಂಡಗಮ್ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ಗಿಡವು ತೇವಾಂಶ ಇರುವ ಕಡೆ ಹೆಚ್ಚಾಗಿ ಬೆಳೆಯುತ್ತೆ.ಕೆರೆ ಕುಂಟೆಗಳ ಸುತ್ತಲೂ, ನೀರು ಹರಿಯುವ ಕಾಲುವೆಗಳ ಪಕ್ಕ, ಗದ್ದೆಗಳ ಬದಿಗಳ ಮೇಲೆ 2 ರಿಂದ 3 ಅಡಿ ಬೆಳೆಯುವ ಮುಳ್ಳಿನ ಗಿಡವಾಗಿದ್ದು, ಸಮೂಲ ಸಹಿತ ಅಪಾರ ಔಷಧಿ ಗುಣಗಳನ್ನು ಹೊಂದಿದೆ.ಅನೇಕ ಪ್ರಾಂತ್ಯಗಳಲ್ಲಿ ಕೊಳವಳಿಕೆ ಗಿಡದ ಸೊಪ್ಪಿನಿಂದ ಪಲ್ಯ, ಸಾಂಬಾರ್ ಮಾಡಿ ತಿನ್ನುತ್ತಾರೆ.ಇದು ಸೇವಿಸಲು ತುಂಬಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ”

ಬಿ.ಎಸ್. ಯಡಿಯೂರಪ್ಪರವರು ಸೂಚಿಸಿದ ಐವರು ಅಭ್ಯರ್ಥಿಗಳು MLC ಗಳಾಗಿ ಆಯ್ಕೆ

ವಿಧಾನ ಪರಿಷತ್ ಗೆ ಐವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಐವರ ಹೆಸರನ್ನು ಶಿಫಾರಸು ಮಾಡಿದ್ದು ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ನೆರವಾಗಿದ್ದ ಮಾಜಿ ಸಂಸದ ಹೆಚ್. ವಿಶ್ವನಾಥ್, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರಿಗೆ ಅವಕಾಶ ಸಿಕ್ಕಿದೆ. ಅದೇ ರೀತಿ ಭಾರತಿ ಶೆಟ್ಟಿ, ಶಾಂತಾರಾಮ್ ಸಿದ್ದಿ ಮತ್ತು ತಳವಾರ್ ಸಾಬಣ್ಣ ಅವರ ಹೆಸರಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದContinue reading “ಬಿ.ಎಸ್. ಯಡಿಯೂರಪ್ಪರವರು ಸೂಚಿಸಿದ ಐವರು ಅಭ್ಯರ್ಥಿಗಳು MLC ಗಳಾಗಿ ಆಯ್ಕೆ”

18 ಕೋಟಿ ಭಾರತೀಯರಿಗೆ ಈಗಾಗಲೇ ಕೊರೋನಾ ಬಂದು ಗುಣಮುಖವಾಗಿದೆ ಇದು ಅಶ್ಚರ್ಯವೆನಿಸಿದರೂ ಸತ್ಯ..

ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿರುವಂತೆಯೇ ಇತ್ತ ಅಧ್ಯಯನವೊಂದು ಈಗಾಗಲೇ 18 ಕೋಟಿ ಭಾರತೀಯರಲ್ಲಿ ಕೊರೋನಾ ವೈರಸ್ ಬಂದು ಹೋಗಿದೆ ಎಂಬ ಅಚ್ಚರಿ ಅಂಶವನ್ನು ಬಯಲು ಮಾಡಿದೆ. ಹೌದು. ಖ್ಯಾತ ಖಾಸಗಿ ಪರೀಕ್ಷಾ ಲ್ಯಾಬ್ ಸಂಸ್ಥೆ ಥೈರೋಕೇರ್ ಈ ಬಗ್ಗೆ ಮಾಹಿತಿ ನೀಡಿದ್ದು, ತಾನು ನಡೆಸಿದ ಅಧ್ಯಯನದಲ್ಲಿ ದೇಶದ ಸುಮಾರು 18 ಕೋಟಿ ಭಾರತೀಯರಲ್ಲಿ ಈಗಾಗಲೇ ಕೊರೋನಾ ವೈರಸ್ ಬಂದು ಹೋಗಿದೆ ಎಂದು ಹೇಳಿದೆ. ಕೊರೋನಾ ವೈರಸ್ ಸೈಲೆಂಟ್ ಆಗಿ ಎಲ್ಲರನ್ನೂContinue reading “18 ಕೋಟಿ ಭಾರತೀಯರಿಗೆ ಈಗಾಗಲೇ ಕೊರೋನಾ ಬಂದು ಗುಣಮುಖವಾಗಿದೆ ಇದು ಅಶ್ಚರ್ಯವೆನಿಸಿದರೂ ಸತ್ಯ..”

ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವಸಂತ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಬುಧವಾರ, ಆಶ್ಲೇಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18 ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು ಕೇಳಲಿದ್ದೀರಿ. ಮಿತ್ರರ ಔದಾರ್ಯವು ದೊರಕುವುದು. ಆರ್ಥಿಕ ಅಭಿವೃದ್ಧಿ ಕಾಣುವಿರಿ. ಬಂಧುಗಳೊಂದಿಗೆ ಅತಿಯಾದ ಜಿಗುಟುತನದಿಂದಾಗಿ ವಿರಸ. ವೃಷಭ ವ್ಯವಹಾರದಲ್ಲಿ ಹೊಸ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ. ಹತ್ತಿ, ಬಟ್ಟೆ ವ್ಯಾಪಾರದಿಂದ ಅಧಿಕ ಲಾಭವನ್ನು ಹೊಂದುವಿರಿ. ಗುತ್ತಿಗೆ ಕೆಲಸContinue reading “ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ”