ತಗರ (ನಂದಿ ಬಟ್ಲು) ನಂದಿ ವರ್ಧನ, ನಂದಿವಾಳ, ನಂದಿಯ ವಟೈ, ನಂದಿಯ ವಟ್ಟಂ ನಂದಿಯ ಪೂ ಎಂಬ ಹೆಸರುಗಳಿಂದ ಕರೆಯುತ್ತಾರೆ. ನಂದಿ ಬಟ್ಲು ಗಿಡವನ್ನು ಹಳ್ಳಿಗಳಲ್ಲಿ ಮನೆಯ ಹಿತ್ತಲಲ್ಲಿ, ತೋಟಗಳಲ್ಲಿ, ದೇವಾಲಯಗಳಲ್ಲಿ, ಉದ್ಯಾನ ವನಗಳಲ್ಲಿ ಅಂದಕ್ಕಾಗಿ ಬೆಳೆಸಿರುತ್ತಾರೆ. ಸುಮಾರು 6 ರಿಂದ 10 ಅಡಿ ಎತ್ತರ ಬೆಳೆದು,ಸುವಾಸನೆಭರಿತವಾದ ಗೊಂಚಲು ಗೊಂಚಲು ಬಿಳಿಯ ಹೂವುಗಳನ್ನು ಬಿಡುತ್ತದೆ.ಶಿವನ ಆರಾಧನೆಗೆ ನಂದಿವಾಳ ಹೂವುಗಳು ಬಹಳ ಶ್ರೇಷ್ಠವೆಂದು ಹಿಂದೂಗಳು ಭಾವಿಸುತ್ತಾರೆ.ಈ ಹೂವುಗಳನ್ನು ಸೋಮವಾರ ಅಥವಾ ಕಾರ್ತಿಕ ಸೋಮವಾರದಂದು, ಮನೆಯಲ್ಲಿ ಶಿವನ ಪೋಟೋಗೆ ಅಥವಾContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ನಂದಿಬಟ್ಟಲು”
Monthly Archives: July 2020
ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ
ಅಮೃತ ಬಳ್ಳಿ : ಇದನ್ನು ಸಂಸ್ಕೃತದಲ್ಲಿ ಗುಡುಚಿ ಎನ್ನಲಾಗುತ್ತದೆ. ಅಮೃತ ಬಳ್ಳಿ ಇದರ ವೈಜ್ಞಾನಿಕ ಹೆಸರು ಟಿನೋಸ್ಪೊರಾ ಕಾರ್ಡಿಫೋಲಿಯಾ. ಇದನ್ನು ಇಂಡಿಯನ್ ಕ್ವಿನೈನ್ ಎಂದು ಕರೆಯುತ್ತಾರೆ. ಇದು ಮೆನಿಸ್ಪೆರ್ಮೇಸಿಯಾ ಕುಟುಂಬಕ್ಕೆ ಸೇರಿದ ಒಂದು ಹಸುರು ಬಳ್ಳಿ . .ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ. ಈ ಸಸ್ಯವು ನುಣುಪಾದ ಪೊದೆ ಆಗಿದೆ. ವಿಶಿಷ್ಟವಾಗಿ ಪರ್ಣಪಾತಿ ಹಾಗೂ ಒಣ ಕಾಡುಗಳಲ್ಲಿ ಬೆಳೆಯುತ್ತದೆ. ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ.ಅಮೃತಬಳ್ಳಿ:ಭಾರತ ಮತ್ತು ಶ್ರೀಲಂಕಾದ ಉಷ್ಣ ಪ್ರದೇಶದಲ್ಲಿ ನೈಸರ್ಗಿಕವಾಗಿ ಕಂಡು ಬರುತ್ತದೆ.ಇದು ನಮ್ಮ ಮನೆಯಂಗಳದಲ್ಲಿ ಸುಲಭವಾಗಿContinue reading “ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ”
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್
ಮುಂಬೈ, ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಎಂದೇ ಖ್ಯಾತಿಯನ್ನು ಪಡೆದಿರುವ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಇದೀಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಬಿಗ್ ಬಿ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೆ, ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕುಟುಂಬದವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇContinue reading “ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್”
ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಸಪ್ತಮಿ ತಿಥಿ,ಭಾನುವಾರ, ಉತ್ತರಭಾದ್ರ ನಕ್ಷತ್ರ ಉಪರಿ ರೇವತಿ ನಕ್ಷತ್ರ ರಾಹುಕಾಲ: ಸಂಜೆ 5:16 ರಿಂದ 6:52ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:16ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:04 ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.Continue reading “ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ”
ಜುಲೈ 11, 2020; ಶನಿವಾರ: ಇಂದಿನ ರಾಶಿಫಲ
ಪಂಚಾಂಗ:ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಷಷ್ಠಿ ತಿಥಿ,ಮಧ್ಯಾಹ್ನ 1:34 ನಂತರ ಸಪ್ತಮಿ ತಿಥಿ,ಶನಿವಾರ, ಉತ್ತರ ಭಾದ್ರಪದ ನಕ್ಷತ್ರ ರಾಹುಕಾಲ: ಬೆಳಗ್ಗೆ 9:16 ರಿಂದ 10:52 12:32ಗುಳಿಕಕಾಲ: ಬೆಳಗ್ಗೆ 6:04 ರಿಂದ 7:40ಯಮಗಂಡಕಾಲ: ಮಧ್ಯಾಹ್ನ 2:04 ರಿಂದ 3:40 ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ. ವೃಷಭ: ಸಂಗಾತಿಯೊಂದಿಗೆ ವಾಗ್ವಾದContinue reading “ಜುಲೈ 11, 2020; ಶನಿವಾರ: ಇಂದಿನ ರಾಶಿಫಲ”
ಇಂದಿನ ಔಷಧೀಯ ಸಸ್ಯದ ಪರಿಚಯ : ಆಡುಸೋಗೆ
ಆಡುಮುಟ್ಟದ ಗಿಡ ಎಂದೇ ಖ್ಯಾತಿಯಾಗಿರುವ ಆಡುಸೋಗೆ ಸೊಪ್ಪಿನಲ್ಲಿವೆ ಹುಳುಕಡ್ಡಿ, ಅಸ್ತಮ ಹೀಗೆ ಹಲವು ರೋಗಗಳಿಗೆ ರಾಮಬಾಣವಾಗಿದೆ..! ಹೌದು ನಿಮ್ಮ ಹತ್ತಿರದಲ್ಲೇ ಸಿಗುವಂತಹ ಈ ಗಿಡದಲ್ಲಿ ಹಲವು ರೋಗಗಳನ್ನು ಹೋಗಲಾಡಿಸುವಂತಹ ಗುಣವನ್ನು ಹೊಂದಿದೆ ಹಾಗಿದ್ರೆ ಬನ್ನಿ ಈ ಗಿಡದಿಂದ ಯಾವ ಯಾವ ಖಾಯಿಲೆಗಳನ್ನು ಹೋಗಲಾಡಿಸಬಹುದು ಅನ್ನೋದು ಇಲ್ಲಿದೆ ನೋಡಿ. ದಮ್ಮು ನಿವಾರಣೆಗೆ: ಬೆಳ್ಳುಳ್ಳಿ, ಹಿಪ್ಪಲಿ, ಮೆಣಸು, ಕಟುಕರೋಹಿಣಿ ಮತ್ತು ಆಡುಸೋಗೆ ಎಲೆಗಳನ್ನು ಸಮತೂಕದಷ್ಪು ಬಿಸಿನೀರಿನಲ್ಲಿ ಅರೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಶೋಧಿಸಿ ದಿನಕ್ಕೆ ಎರಡು ಬಾರಿ ಉಪಯೋಗಿಸುವುದುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಆಡುಸೋಗೆ”
ಜುಲೈ 10, 2020 ;ಶುಕ್ರವಾರ : ಇಂದಿನ ರಾಶಿಫಲ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಪಂಚಮಿ ತಿಥಿ,ಬೆಳಗ್ಗೆ 11:39 ನಂತರ ಷಷ್ಠಿ ತಿಥಿ,ಶುಕ್ರವಾರ, ಪೂರ್ವಭಾದ್ರಪದ ನಕ್ಷತ್ರ ರಾಹುಕಾಲ: ಬೆಳಗ್ಗೆ 10:52 ರಿಂದ 12:32ಗುಳಿಕಕಾಲ: ಬೆಳಗ್ಗೆ 7:40 ರಿಂದ 9:16ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:16 ಮೇಷ ಅನಿವಾರ್ಯ ಒತ್ತಡಕ್ಕೆ ಒಳಗಾಗಿ ಎಲ್ಲವನ್ನು ತಾಳಿಕೊಳ್ಳಬೇಕಾದೀತು. ಒಳ್ಳೆಯ ಯೋಜನೆಯೊಂದಕ್ಕೆ ಮುನ್ನುಡಿ ಹಾಡುವ ಸಾಧ್ಯತೆ. ವಿಶ್ವಾಸ, ಪ್ರೀತಿಪಾತ್ರ ನಡೆಗಳಿಂದಾಗಿ ಎಲ್ಲರಲ್ಲೂ ಪ್ರಶಂಸೆಗೆ ಪಾತ್ರರಾಗುವಿರಿ. ವೃಷಭ ಆಕರ್ಷಣೀಯ ವ್ಯಕ್ತಿತ್ವದ ಜೊತೆಗೆ ನಡವಳಿಕೆಯಿಂದಾಗಿ ಅಭಿಮಾನಿಗಳು ಹೆಚ್ಚುವ ಸಾಧ್ಯತೆ. ಕಾರ್ಯಯೋಜನೆಗಳನ್ನುContinue reading “ಜುಲೈ 10, 2020 ;ಶುಕ್ರವಾರ : ಇಂದಿನ ರಾಶಿಫಲ”
ಇಂದಿನ ಔಷಧೀಯ ಸಸ್ಯ ಪರಿಚಯ : ನೆಗ್ಗಿಲುಮುಳ್ಳಿನ ಗಿಡ
ತ್ರಿಕಂಟಕ ಗೊಕ್ಷುರ, ಸಣ್ಣ ನೆಗ್ಗಿಲು, ಆನೆ ನೆಗ್ಗಿಲು, ನೆರಂಜಿಮುಳ್ಳು, ಶದಂಷ್ಠ, ಸ್ವಾದಕಂಟಕ, ಗೋಕಂಟಕ, ಕಂಠತಿಕ್ತಕ, ಪಲ್ಲೇರು ಮುಕ್ಕ ಎಂಬ ಹೆಸರುಗಳಿಂದ ಕರೆಯುತ್ತಾರೆ. ಹೊಲ, ತೋಟಗಳ ಬದಿಗಳ ಮೇಲೆ, ಪಾಳು ಭೂಮಿ, ಬೀಳು ಭೂಮಿ, ಹಾದಿಬೀದಿಗಳ ಪಕ್ಕ ಕಳೆಯಂತೆ, ನೆಲದ ಮೇಲೆ ಹಬ್ಬಿ ಬೆಳೆಯುತ್ತೆ.ಸಣ್ಣ ನೆಗ್ಗಿಳಿನ ಎಲೆಗಳು ಕಡಲೆ ಗಿಡದ ಎಲೆಗಳನ್ನು ಹೋಲುತ್ತೆ, ಆನೆ ನೆಗ್ಗಿಲು ದೊಡ್ಡದಾದ ಕಾಯಿ, ಉದ್ದ ಹಾಗು ಕಠೋರ ಮುಳ್ಳಿನಿಂದ ಕೂಡಿದ್ದು, ಎಲೆಗಳು ಅಗಲವಾಗಿದ್ದು, ಪಾಲಕ್ ಸೊಪ್ಪಿನ ಎಲೆಗಳನ್ನು ಹೋಲುತ್ತೆ.ಸಣ್ಣ ನೆಗ್ಗಿಲಿನ ಹೂವುಗಳು ಹಳದಿContinue reading “ಇಂದಿನ ಔಷಧೀಯ ಸಸ್ಯ ಪರಿಚಯ : ನೆಗ್ಗಿಲುಮುಳ್ಳಿನ ಗಿಡ”
ಜುಲೈ 09,2020; ಗುರುವಾರ : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಚತುರ್ಥಿ,ಬೆಳಗ್ಗೆ 10:12 ನಂತರ ಪಂಚಮಿ ತಿಥಿ,ಗುರುವಾರ, ಶತಭಿಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:04 ರಿಂದ 3:40ಗುಳಿಕಕಾಲ: ಬೆಳಗ್ಗೆ 9:16 ರಿಂದ 10:52ಯಮಗಂಡಕಾಲ: ಬೆಳಗ್ಗೆ 6:04 ರಿಂದ 7:40 ಮೇಷ ಆತ್ಮೀಯತೆಯಿಂದಾಗಿ ಶುಭ ಸಂದರ್ಭಗಳು ನಿರ್ಮಾಣವಾಗಲಿವೆ. ಹೊಣೆಗಾರಿಕೆಯ ವಿಷಯದಲ್ಲಿ ಸಮರ್ಥ ನಿರ್ವಹಣೆ. ವಿಷಯಗಳ ಸ್ಪಷ್ಟ ಅರಿವು ಉಂಟಾಗಿ ವಿಶ್ವಾಸ ಮೂಡುವುದು. ವೃಷಭ ಬಿಚ್ಚು ಮನಸ್ಸಿನ ಸ್ಪಷ್ಟ ಹೇಳಿಕೆಯಿಂದಾಗಿ ಸಹೋದ್ಯೋಗಿಗಳಿಗೆ ಇರುಸುಮುರುಸು. ಸತ್ಯ ದರ್ಶನದಿಂದ ಎಲ್ಲವೂ ನಿರಾಳ. ಸಂತೋಷದContinue reading “ಜುಲೈ 09,2020; ಗುರುವಾರ : ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಅಜವಾನ
ಯವಾನಿ (ಓಮು ಕಾಳು) ಬ್ರಹ್ಮದರ್ಭ ಉಗ್ರಬಂಧ ಅಗ್ನಿವರ್ಧಕ ಅಜಮೋದಾ ಅಜಮೂಲ ತೀವ್ರಗಂಧ ವಾತಾರಿ ಶೂಲಹಂತ್ರಿ ವಾಮು ಓಮಮು ಓಮಂ ಎಂಬ ಹೆಸರುಗಳಿಂದ ಕರೆಯುತ್ತಾರೆ. ಭಾರತೀಯ ಆಯುರ್ವೇದ ಯುನಾನಿ ಹಾಗೂ ನಾಟಿ ವೈದ್ಯ ಪದ್ಧತಿಯಲ್ಲಿ ಓಮುಕಾಳು ಔಷಧೀಯನ್ನಾಗಿ,ಪುರಾತನ ಕಾಲದಿಂದಲೂ ಉಪಯೋಗಿಸುತ್ತಾ ಬಂದಿದ್ದಾರೆ.ಉತ್ತರ ಭಾರತದಲ್ಲಿ ಇದನ್ನು ವಾಣಿಜ್ಯ ಬೆಳೆಯಾಗಿ ಯಥೇಚ್ಛವಾಗಿ ಬೆಳೆಯುತ್ತಾರೆ.1ರಿಂದ 2 ಅಡಿ ಬೆಳೆಯುವ ಇದು ಫಲವತ್ತಾದ ಭೂಮಿಯಲ್ಲಿ 3 ಅಡಿವರಿಗೂ ಬೆಳೆಯುತ್ತೆ.50 ಗ್ರಾಂ ಒಮುಕಾಳನ್ನು ಹುರಿದು ಚೂರ್ಣ ಮಾಡಿಕೊಂಡು,100 ಗ್ರಾಂ ಬೆಲ್ಲವನ್ನು ತೆಗೆದುಕೊಂಡು, ಎರಡನ್ನು ಚೆನ್ನಾಗಿ ಮಿಶ್ರಣಮಾಡಿ,Continue reading “ಇಂದಿನ ಔಷಧೀಯ ಸಸ್ಯ ಪರಿಚಯ: ಅಜವಾನ”