Design a site like this with WordPress.com
Get started

ಡಿಸೆಂಬರ್ 31, ಗುರುವಾರ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಕೃಷ್ಣಪಕ್ಷ,ಪ್ರಥಮ / ದ್ವಿತೀಯ,ಗುರುವಾರ, ಪುನರ್ವಸು ನಕ್ಷತ್ರ.ರಾಹುಕಾಲ: 01:51 ರಿಂದ 03:17ಗುಳಿಕಕಾಲ: 9:34 ರಿಂದ 11:00ಯಮಗಂಡಕಾಲ: 06:43 ರಿಂದ 08 :08 ಮೇಷ ನಿಮ್ಮ ಕಾರ್ಯಚಟುವಟಿಕೆಗಳನ್ನು ಇತರರು ಆಡಿಕೊಳ್ಳುವ ಸಾಧ್ಯತೆ ಇದ್ದು ಇದರಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ನಶೆಯ ಬೆನ್ನು ಹತ್ತದಂತೆ ಎಚ್ಚರಿಕೆ ವಹಿಸುವುದು ಉತ್ತಮ. ದೃಢಸಂಕಲ್ಪದಿಂದ ಯಶಸ್ಸು. ವೃಷಭ ಷೇರು ವ್ಯವಹಾರದಲ್ಲಿ ಹಾನಿಯ ಸಾಧ್ಯತೆ ಇದ್ದು ಸರಿಯಾದ ಮಾರ್ಗದರ್ಶನ ಪಡೆದು ವ್ಯವಹರಿಸಿ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಉತ್ತಮ ಮಾರ್ಗದರ್ಶನ ದೊರೆತು ಉತ್ತಮ ಫಲಿತಾಂಶ ಸಿಗಲಿದೆ. ಮಿಥುನContinue reading “ಡಿಸೆಂಬರ್ 31, ಗುರುವಾರ; 2020 : ಇಂದಿನ ರಾಶಿಭವಿಷ್ಯ”

ಉಡುಪಿ ತಾಲೂಕು: 16 ಗ್ರಾ.ಪಂ.ನಲ್ಲಿ ಗೆಲುವು ಸಾಧಿಸಿದವರ ಸಂಪೂರ್ಣ ವಿವರ

ಉಡುಪಿ:(ಉಡುಪಿ ಟೈಮ್ಸ್ ವರದಿ)ತಾಲೂಕಿನಲ್ಲಿ ನಡೆದ 16 ಗ್ರಾ.ಪಂ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸದಸ್ಯರು. ಅಂಬಲಪಾಡಿ (19)ಕುಸುಮಾ, ಭಾರತಿ, ರಾಜೇಶ್ ಸುವರ್ಣ, ಸೋಮನಾಥ್ ಬಿ.ಕೆ., ಸುರೇಶ್ ಪೂಜಾರಿ, ಲಕ್ಷ್ಮಣ, ಸುಜಾತಾ ಶೆಟ್ಟಿ, ಶಶಿಧರ್, ಸಬಿತಾ, ಸುಜಾತಾ ಎಸ್., ಉಷಾ ಜೆ. ಶೆಟ್ಟಿ, ಸುಂದರ, ಪ್ರಮೋದ್, ರೋಹಿಣಿ ಎಸ್. ಪೂಜಾರಿ, ಹರೀಶ್ ಎನ್. ಪಾಲನ್, ಶಕುಂತಲಾ ಶೆಟ್ಟಿ, ಸುನೀಲ್ ಕುಮಾರ್, ಸುಮಂಗಳಾ.  ಕಡೇಕಾರು (21)ಪ್ರವೀಣ್ ಎಸ್. ಮೆಂಡನ್, ವಸಂತ್ ಕುಂದರ್, ವೇದಾವತಿ ರವಿ ಸುವರ್ಣ, ತಾರಾನಾಥ ಆರ್. ಸುವರ್ಣ, ಲೀಲಾವತಿ ಜಿ. ಕುಂದರ್,Continue reading “ಉಡುಪಿ ತಾಲೂಕು: 16 ಗ್ರಾ.ಪಂ.ನಲ್ಲಿ ಗೆಲುವು ಸಾಧಿಸಿದವರ ಸಂಪೂರ್ಣ ವಿವರ”

ರಾಜ್ಯದಲ್ಲಿ ‘ಬ್ರಿಟನ್ ವೈರಸ್’ ಹೆಚ್ಚಳ ಹಿನ್ನಲೆ : ವೈರಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ‘ಮತ್ತೆ ಲಾಕ್ ಡೌನ್’ ಸುಳಿವು ನೀಡಿದ ಸಚಿವರು

ಬೆಂಗಳೂರು : ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚು ಹೆಚ್ಚು ಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಕರ್ಪ್ಯೂ ಜಾರಿಗೊಳಿಸುವಂತ ಅಗತ್ಯವಿಲ್ಲ ಅಂತ ಹೇಳಿದ್ದಾರೆ. ಇದರ ಮಧ್ಯೆ ಕಂದಾಯ ಸಚಿವ ಆರ್.ಅಶೋಕ್ ಅವರು, ಬ್ರಿಟನ್ ರೂಪಾಂತರ ವೈರಸ್ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದರಿಂದ ಸಂಪೂರ್ಣ ಲಾಕ್ ಡೌನ್ ಜಾರಿಯ ಅಗತ್ಯವಿಲ್ಲ. ಆದ್ರೇ, ಸೋಂಕಿನ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಮಾತ್ರವೇ ಲಾಕ್ ಡೌನ್ ಜಾರಿಗೊಳಿಸಿದ್ರೆ ಉತ್ತಮ ಎನ್ನಲಾಗುತ್ತಿದೆ. ಆ ಬಗ್ಗೆ ಸಿಎಂ ಜೊತೆಗೆContinue reading “ರಾಜ್ಯದಲ್ಲಿ ‘ಬ್ರಿಟನ್ ವೈರಸ್’ ಹೆಚ್ಚಳ ಹಿನ್ನಲೆ : ವೈರಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ‘ಮತ್ತೆ ಲಾಕ್ ಡೌನ್’ ಸುಳಿವು ನೀಡಿದ ಸಚಿವರು”

ಡಿಸೆಂಬರ್ 30, ಬುಧವಾರ ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹೇಮಂತ ಋತು,ಮಾರ್ಗಶಿರ ಮಾಸ, ಶುಕ್ಲ ಪಕ್ಷ.ವಾರ: ಬುಧವಾರ, ತಿಥಿ: ಹುಣ್ಣಿಮೆ,ನಕ್ಷತ್ರ: ಆರಿದ್ರ,ರಾಹುಕಾಲ: 12.30 ರಿಂದ 1.50ಗುಳಿಕಕಾಲ: 11.10 ರಿಂದ 12.30ಯಮಗಂಡಕಾಲ: 8.29 ರಿಂದ 9.49 ಮೇಷ ಬಹುದಿನಗಳಿಂದ ಬಾಕಿ ಇರುವ ಹಣ ಹಿಂದಿರುಗಿ ಬಂದು ನಿಮ್ಮ ಕಾರ್ಯಕ್ಕೆ ಸಹಕಾರಿಯಾಗುವುದು. ಪತ್ನಿಯ ಆರೋಗ್ಯದ ಬಗ್ಗೆ ಗಮನ ಅಗತ್ಯ. ಅಂದುಕೊಂಡ ಕೆಲಸ–ಕಾರ್ಯಗಳು ನಿರ್ವಿಘ್ನವಾಗಿ ನಡೆಯುವವು. ವೃಷಭ ಆರ್ಥಿಕ ಹಿನ್ನಡೆಯ ನಡುವೆಯೂ ಮನೆಯಲ್ಲಿನ ಭಿನ್ನಾಭಿಪ್ರಾಯಗಳು ದೂರವಾಗಿ ತಿಳಿಯಾದ ವಾತಾವರಣ ಮೂಡಲಿದೆ. ಸಂಗಾತಿಯ ಸಲಹೆಗಳಿಗೆ ಆದ್ಯತೆ ನೀಡಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆContinue reading “ಡಿಸೆಂಬರ್ 30, ಬುಧವಾರ ; 2020 : ಇಂದಿನ ರಾಶಿಭವಿಷ್ಯ”

ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರು ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಧೀಮಂತ ನಾಯಕರು. ಗ್ರಾಮ ಪಂಚಾಯತ್ ಮಟ್ಟದಿಂದ ಮೊದಲ್ಗೊಂಡು ಸಹಕಾರಿ ಕ್ಷೇತ್ರ ಸಹಿತ ರಾಜಕೀಯ ಕ್ಷೇತ್ರದ ವಿವಿಧ ಮಜಲುಗಳಲ್ಲಿ ಪಕ್ಷ ನಿಷ್ಠೆ ಮತ್ತು ಬದ್ಧತೆಯಿಂದ ಜನಸೇವೆಗೈದು ಯಶಸ್ಸಿನ ಉತ್ತುಂಗಕ್ಕೇರಿದ ಜನ ನಾಯಕರು. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೆಗೌಡರವರ ಅಕಾಲಿಕ ಅಗಲುವಿಕೆಯು ರಾಜ್ಯಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂಬ ಪ್ರಾರ್ಥನೆಯೊಂದಿಗೆ ಉಡುಪಿContinue reading “ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”

ರಾಜಧಾನಿಗೆ ಕಾಲಿಟ್ಟ `ರೂಪಾಂತರಿ’ ಕೊರೊನಾ ವೈರಸ್ : ಬೆಂಗಳೂರಿನ ‘ಮೂವರಿಗೆ ಸೋಂಕು’ ದೃಢ

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ಉತ್ತರಹಳ್ಳಿ ಹಾಗೂ ರಾಜಾಜಿನಗರದ ಒಟ್ಟು ಮೂವರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇವರಲ್ಲಿ ಇಬ್ಬರು ತಾಯಿ ಮಗಳು ಅಂತಾContinue reading “ರಾಜಧಾನಿಗೆ ಕಾಲಿಟ್ಟ `ರೂಪಾಂತರಿ’ ಕೊರೊನಾ ವೈರಸ್ : ಬೆಂಗಳೂರಿನ ‘ಮೂವರಿಗೆ ಸೋಂಕು’ ದೃಢ”

ಶಾಕಿಂಗ್‌ ನ್ಯೂಸ್‌! ವಿಧಾನ ಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ ಆತ್ಮಹತ್ಯೆ..!

ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ಎಳೆದಾಟ, ನೂಕಾಟ ಪ್ರಕರಣದಿಂದ ಸಾಕಷ್ಟು ಮನನೊಂದಿದ್ದ ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಎಸ್‌ಎಲ್‌ ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಕಾರಿನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಗನ್‌ಮ್ಯಾನ್‌, ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ನಂತರ ಅವರ ಮೃತದೇಹ ಕಡೂರು ತಾಲೂಕಿನ ಗುಣಸಾಗರದ ಮಂಕೇನಹಳ್ಳಿ ರೈಲ್ವೇ ಟ್ರ್ಯಾಕ್‌ ಬಳಿ ಪತ್ತೆಯಾಗಿದೆ. ಸಂಜೆContinue reading “ಶಾಕಿಂಗ್‌ ನ್ಯೂಸ್‌! ವಿಧಾನ ಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ ಆತ್ಮಹತ್ಯೆ..!”

‘2020 ಹೀಗಿತ್ತು ನೋಡಿ’: ಆನಂದ್ ಮಹಿಂದ್ರಾ ಶೇರ್‌ ಮಾಡಿದ ವಿಡಿಯೋ ವೈರಲ್

If there’s one word that sums up what 2020 taught me—it’s GRATITUDE. pic.twitter.com/2UsXqap2pS — anand mahindra (@anandmahindra) December 27, 2020 No video better communicates what it felt like to get through 2020! #whatsappwonderbox pic.twitter.com/HayhSY5F3G — anand mahindra (@anandmahindra) December 26, 2020 2020ರ ಕಠಿಣ ವರ್ಷವನ್ನು ಅದು ಹೇಗೆ ಕಳೆದಿದ್ದೇವೆ ಎಂದು ಸೂಚ್ಯವಾಗಿ ತೋರುವ ವಿಡಿಯೋವೊಂದನ್ನು ಉದ್ಯಮಿ ಆನಂದ್ ಮಹಿಂದ್ರಾ ತಮ್ಮContinue reading “‘2020 ಹೀಗಿತ್ತು ನೋಡಿ’: ಆನಂದ್ ಮಹಿಂದ್ರಾ ಶೇರ್‌ ಮಾಡಿದ ವಿಡಿಯೋ ವೈರಲ್”

ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.

ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿರುವ ನವ ದಂಪತಿ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ರವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಡುಪಿ ಅಜ್ಜರಕಾಡು ನಿವಾಸದಲ್ಲಿ ಬೇಟಿಯಾಗಿ ಆಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾContinue reading “ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.”

ಡಿಸೆಂಬರ್ 28,ಸೋಮವಾರ ; 2020 : ಇಂದಿನ ರಾಶಿಭವಿಷ್ಯ

27-12-2020 ಭಾನುವಾರ ಶಾರ್ವರಿ ಸಂ|ರದ ಧನುರ್ಮಾಸ ದಿನ 12 ಸಲುವ ಮಾರ್ಗಶಿರ ಶುದ್ಧ ತ್ರಯೋದಶಿ 58||| ಗಳಿಗೆ ದಿನ ವಿಶೇಷ :ಪ್ರದೋಷ, ಹನೂಮದ್ವ್ರತನಿತ್ಯ ನಕ್ಷತ್ರ :ಕೃತ್ತಿಕಾ 16 ಗಳಿಗೆಮಹಾ ನಕ್ಷತ್ರ :ಮೂಲಾಋತು :ಹೇಮಂತರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.10 ಗಂಟೆ ಸೂರ್ಯೋದಯ :6.53 ಗಂಟೆ ಮೇಷ ಅನಾರೋಗ್ಯದ ಬಗ್ಗೆ ಎಚ್ಚರದಿಂದಿರಿ. ಪ್ರತಿಸ್ಪರ್ಧಿಗಳ ಸವಾಲು. ಯೋಚಿಸಿ ಕಾರ್ಯಪ್ರವೃತ್ತರಾಗುವುದು ನಿಮ್ಮ ಯಶಸ್ಸಿನ ಗುಟ್ಟಾಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅನ್ಯರಲ್ಲಿ ಚರ್ಚೆ. ಚಾಲನೆಯಲ್ಲಿ ಎಚ್ಚರವಿರಲಿ. ವೃಷಭ ನಿಮ್ಮ ಗೌರವContinue reading “ಡಿಸೆಂಬರ್ 28,ಸೋಮವಾರ ; 2020 : ಇಂದಿನ ರಾಶಿಭವಿಷ್ಯ”