Design a site like this with WordPress.com
Get started

ಕೌನ್‌‌ಬನೇಗಾ ಕರೋಡ್‌‌‌ಪತಿಗೆ ಆಯ್ಕೆಯಾದ ಉಡುಪಿಯ ಅನಾಮಯ ಯೋಗೇಶ್‌‌‌‌ ದಿವಾಕರ್

ಉಡುಪಿ, ಡಿ.12 : ಇಲ್ಲಿನ ವಿದ್ಯೋದಯ ಪಬ್ಲಿಕ್‌‌ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೇಶ್‌‌‌‌ ದಿವಾಕರ್‌‌ ಕೌನ್‌ ಬನೇಗಾ ಕರೋಡ್‌‌‌‌ಪತಿಯ ವಿಶೇಷ ಸಂಚಿಕೆಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕೆಬಿಸಿಯ ಸ್ಟುಡೆಂಟ್‌ ಸ್ಪೆಷಲ್‌‌‌ ಸಪ್ತಾಹಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ವೇದಾಂತ ಆನ್‌‌ಲೈನ್‌‌‌ ಲರ್ನಿಂಗ್‌‌‌ ಆಪ್‌‌‌ ಅ.5 ರಿಂದ 25ರವರೆಗೆ ಕ್ವಿಝ್‌‌‌‌ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು. ಈ ಕ್ವಿಝ್‌ನಲ್ಲಿ ದೇಶದಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಎಂಟು ಮಂದಿ ಫೈನಲಿಸ್ಟ್‌ ವಿದ್ಯಾರ್ಥಿಗಳಲ್ಲಿ ಉಡುಪಿಯ ಅನಾಮಯ ಯೋಗೇಶ್‌Continue reading “ಕೌನ್‌‌ಬನೇಗಾ ಕರೋಡ್‌‌‌ಪತಿಗೆ ಆಯ್ಕೆಯಾದ ಉಡುಪಿಯ ಅನಾಮಯ ಯೋಗೇಶ್‌‌‌‌ ದಿವಾಕರ್”

ಆಯುರ್ವೇದ ಸಸ್ಯ ಪರಿಚಯ: ದರ್ಭೆ ಹುಲ್ಲು

ಕುಶಂ (ದರ್ಭೆ) ನಲ, ರಂದ್ರಿ, ಪುಷ್ಪ, ಮೃತ್ಯ, ದಮನ, ನರ್ತಕ, ಅಗ್ನಿಗರ್ಭಮ್, ದರ್ಭಗಡ್ಡಿ, ದರ್ಭೆಪಿಲ್ಲಿ, ಕುಸೈ ಎಂಬ ಹೆಸರುಗಳಿಂದ ಕರೆಯುತ್ತಾರೆ. ನದಿಪಾತ್ರ ಭೂಮಿಯಲ್ಲಿ, ಹುಲ್ಲುಗಾವಲು ಅರಣ್ಯ, ಕೆರೆಕಟ್ಟೆ, ಕುಂಟೆಗಳಸುತ್ತ, ಹುತ್ತಗಳಮೇಲೆ ಬೆಳೆಯುವ ಒಂದು ರೀತಿಯ ಪವಿತ್ರವಾದ ಹುಲ್ಲು. ಕೆಲವು ಹಳೆಯ ಗ್ರಂಥಗಳಲ್ಲಿ 7 ರೀತಿಯ ಪ್ರಭೇಧಗಳಿವೆ ಎಂದು ಉಲ್ಲೇಖವಾಗಿದ್ದರೆ, ಮತ್ತೆ ಕೆಲವು ಗ್ರಂಥಗಳಲ್ಲಿ 9 ಪ್ರಭೇದಗಳಿವೆ ಎಂದು ಉಲ್ಲೇಖವಿದೆ. ಅವುಗಳಲ್ಲಿ ಉದ್ದವಾಗಿ ಬೆಳೆಯುವ “ವಿಶಾಮಿತ್ರ” ಹಾಗು ಗಿಡ್ಡದಾಗಿ ಬೆಳೆಯುವ “ವಶಿಷ್ಠ” ತುಂಬಾ ಶ್ರೇಷ್ಠವಾದದ್ದು ಎಂದು ಉಲ್ಲೇಖಿಸಿದ್ದಾರೆ. ನವಗ್ರಹಗಳಲ್ಲಿContinue reading “ಆಯುರ್ವೇದ ಸಸ್ಯ ಪರಿಚಯ: ದರ್ಭೆ ಹುಲ್ಲು”

ಅಂಬಲಪಾಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ

ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳು, ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಮತ್ತು ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಅಂಬಲಪಾಡಿ ಪರಿಸರದ ಕಾಂಗ್ರೆಸ್ ನಾಯಕರಾದ ಶಿವಾಜಿ ಸನಿಲ್ ಬಂಕೇರ್ಕಟ್ಟ ಮತ್ತು ಸುಮಂತ್ ಪ.ಜಾ. ಕಾಲನಿ ಇವರು ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪಕ್ಷದ ಧ್ವಜವನ್ನುContinue reading “ಅಂಬಲಪಾಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ”

ಡಿಸೆಂಬರ್ 12, ಶನಿವಾರ;2020 : ಇಂದಿನ ರಾಶಿಭವಿಷ್ಯ

ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕ ಮಾಸ,ಕೃಷ್ಣಪಕ್ಷ,ದ್ವಾದಶಿ/ತ್ರಯೋದಶಿ,ಶನಿವಾರ,ವಿಶಾಖ ನಕ್ಷತ್ರ,ರಾಹುಕಾಲ: 09 :25ರಿಂದ 10:51ಗುಳಿಕಕಾಲ: 06:34 ರಿಂದ 07:59ಯಮಗಂಡಕಾಲ: 01:42 ರಿಂದ 03:08 ಮೇಷ ಸರ್ಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆಯ ಸಾಧ್ಯತೆ ಗಾಢವಾಗಿ ಕಂಡುಬರುತ್ತಿದೆ. ನೌಕರವರ್ಗಕ್ಕೆ ಕೆಲಸಗಳಿಂದ ವಿರಾಮ. ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಒಳ್ಳೆಯದು. ವೃಷಭ ಸರ್ಕಾರಿ ಕೆಲಸದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ–ಕಾರ್ಯಗಳಿಂದಾಗಿ ಸಂಗಾತಿಯ ಕೋಪವನ್ನು ಎದುರಿಸಬೇಕಾದೀತು. ಮನೆಯವರ ಪ್ರಯಾಣಕ್ಕಾಗಿ ವಿಶೇಷ ವೆಚ್ಚ ಭರಿಸಬೇಕಾದೀತು. ಮಿಥುನ ಗೃಹನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಉತ್ತಮವಾದ ಕಾಲ. ಮನಸ್ಸಿಟ್ಟು ಕೆಲಸವನ್ನು ಮಾಡಿದಲ್ಲಿ ವಿದೇಶಿ ವ್ಯವಹಾರದಲ್ಲಿContinue reading “ಡಿಸೆಂಬರ್ 12, ಶನಿವಾರ;2020 : ಇಂದಿನ ರಾಶಿಭವಿಷ್ಯ”