Design a site like this with WordPress.com
Get started

ಔಷಧೀಯ ಸಸ್ಯ ಪರಿಚಯ : ಆಡುಮುಟ್ಟದ ಸೊಪ್ಪು

ಹೊಟ್ಟೆಯೊಳಗೆ ವಿಷ ಸೇರಿದರೆ ಆಡುಮುಟ್ಟದ ಬಳ್ಳಿ ( ಅಜದ್ವೇಷಿ ) ಸೇವಿಸಿ ಮೇಕೆ ಭೂಮಿಯಲ್ಲಿ ಬೆಳೆಯುವ ಎಲ್ಲಾ ರೀತಿಯ ಗಿಡದ ಸೊಪ್ಪನ್ನು ಮೇಯುತ್ತೆ, ಆದರೆ ಈ ಗಿಡದ ಸೊಪ್ಪನ್ನು ಮಾತ್ರ ತಿನ್ನೋದಿಲ್ಲ. ಅದಕ್ಕೆ ಇದನ್ನು ಆಡು ಮುಟ್ಟದ ಬಳ್ಳಿ ಎಂದು ಕರೆಯುತ್ತಾರೆ. ಇದರ ಸಮೂಲದ ಯಾವುದೇ ಭಾಗವನ್ನು ಮಾನವರಾಗಲಿ, ಪ್ರಾಣಿಗಳಾಗಲಿ ಸೇವಿಸಿದರೆ ತಕ್ಷಣ ವಾಂತಿಯಾಗುತ್ತೆ.ಲತಾಕ್ಷೀರಿ, ಅಂತಮೂಲ್, ಅನಂತಮೂಲ, ವಳ್ಳಿಪಾರಿ, ಜಂಗ್ಲಿ ಪಿಕ್ವಮ್, ಪಿತ್ಕಾರಿ, ಕಿರಮಂಜಿ, ವೆರ್ರಿಪಾಲ, ಕುಕ್ಕಪಾಲ, ವೆಟ್ಟಿಪಾಲ,ಮೇಕ ಮೇಯಿನಿ ಆಕು, ಶ್ವಾಸಘ್ನಿ, ನಂಜರೊಪ್ಪನ್, ನೇಪಾಳದಬೇರು, ನಾಯಿಹಾಲೆContinue reading “ಔಷಧೀಯ ಸಸ್ಯ ಪರಿಚಯ : ಆಡುಮುಟ್ಟದ ಸೊಪ್ಪು”

ಸಾರಿಗೆ ಸಂಧಾನ ಸಭೆ ಸಕ್ಸಸ್, ಮೂರು ದಿನಗಳ ಮುಷ್ಕರ ವಾಪಸ್ , ಇಂದು ರಾತ್ರಿಯಿಂದಲೇ ಬಸ್‌ ಸಂಚಾರ ಆರಂಭ

ಬೆಂಗಳೂರು: ಧರಣಿ ನಿರತ ಸಾರಿಗೆ ನೌಕರರ ಜೊತೆಗೆ ಇಂದು ನಡೆದ ಸಭೆ ಯಶಸ್ಸು ಕಂಡಿದ್ದು, ಕಳೆದ ಮೂರು ದಿವಸದಿಂದ ನಡೆಸುತ್ತಿದ್ದ ರಾಜ್ಯ ವ್ಯಾಪ್ತಿ ಮುಷ್ಕರವನ್ನು ವಾಪಸ್ಸು ಪಡೆಯಲಾಗಿದೆ. ಈ ನಡುವೆ ಇಂದು ಸಂಜೆಯಿಂದಲೇ ಬಸ್‌ ಸಂಚಾರ ಶುರುವಾಗಲಿದೆ ಎನ್ನಲಾಗಿದೆ. ಇಂದು ಸಾರಿಗೆ ಸಚಿವ ಸವದಿ, ಕಂದಾಯ ಸಚಿವ ಆಶೋಕ್‌, ಬಸವರಾಜ್‌ ಬೊಮ್ಮಾಯಿವರಿದ್ದ ಸಭೆಯಲ್ಲಿ ನೌಕರರ ಮುಖಂಡರು ಮುಷ್ಕರ ವಾಪಸ್​ ಪಡೆಯಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನು ಮಾಡಬೇಕು ಎನ್ನುವ ಬೇಡಿಕೆಯನ್ನುContinue reading “ಸಾರಿಗೆ ಸಂಧಾನ ಸಭೆ ಸಕ್ಸಸ್, ಮೂರು ದಿನಗಳ ಮುಷ್ಕರ ವಾಪಸ್ , ಇಂದು ರಾತ್ರಿಯಿಂದಲೇ ಬಸ್‌ ಸಂಚಾರ ಆರಂಭ”

ಡಿಸೆಂಬರ್13,ಭಾನುವಾರ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಶರದ್ ಋತು,ಕಾರ್ತಿಕ ಮಾಸ, ಕೃಷ್ಣ ಪಕ್ಷ.ವಾರ : ಭಾನುವಾರ, ತಿಥಿ : ಚತುರ್ದಶಿ,ನಕ್ಷತ್ರ : ಅನುರಾಧ,ರಾಹುಕಾಲ: 4.35 ರಿಂದ 6.00ಗುಳಿಕಕಾಲ: 3.09 ರಿಂದ 4.35ಯಮಗಂಡಕಾಲ: 12.18 ರಿಂದ 1.43 ಮೇಷ ಅನಿರೀಕ್ಷಿತ ಧನಾಗಮನದ ಸಾಧ್ಯತೆಯು ಕಂಡುಬರುತ್ತಿದೆ. ಮಕ್ಕಳಿಂದ ಶುಭಸಮಾಚಾರ ಕೇಳಲಿದ್ದೀರಿ. ಉತ್ತಮ ಆರೋಗ್ಯವನ್ನು ಹೊಂದಿರುವಿರಿ. ಮಾನಸಿಕ ನೆಮ್ಮದಿಯು ನಿಮ್ಮದಾಗಲಿದೆ. ವೃಷಭ ಕೆಲಸದಲ್ಲಿ ಗೌರವ, ಮನ್ನಣೆಯನ್ನು ಹೊಂದಲಿದ್ದೀರಿ. ನಿಂತುಹೋಗಿರುವ ಯೋಜನೆಗಳು ಪುನಃ ಚಾಲನೆ ಪಡೆದುಕೊಳ್ಳಲಿವೆ. ಆಪ್ತರೊಬ್ಬರ ಭೇಟಿಯ ಸಾಧ್ಯತೆ ಕಂಡುಬರುವುದು. ಸಂತಸದ ವಾತಾವರಣ ನೆಲೆಸಲಿದೆ. ಮಿಥುನ ನಿರುದ್ಯೋಗಿಗಳಿಗೆContinue reading “ಡಿಸೆಂಬರ್13,ಭಾನುವಾರ; 2020 : ಇಂದಿನ ರಾಶಿಭವಿಷ್ಯ”