ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದ್ ಋತು, ಕಾರ್ತಿಕ ಮಾಸ,ಕೃಷ್ಣಪಕ್ಷ. ವಾರ:ಸೋಮವಾರ,ತಿಥಿ :ಅಮಾವಾಸ್ಯೆ, ನಕ್ಷತ್ರ:ಜೇಷ್ಠ,ರಾಹುಕಾಲ:8.00 ರಿಂದ 9.26ಗುಳಿಕಕಾಲ:1.43 ರಿಂದ 3.09ಯಮಗಂಡಕಾಲ:10.52 ರಿಂದ 12.18 ಮೇಷ ಮಧ್ಯವರ್ತಿಗಳಿಗೆ ಹೆಚ್ಚಿನ ಆದಾಯ. ವಿದ್ಯಾರ್ಥಿಗಳಿಗೆ ಪ್ರಗತಿಯ ಬಗೆಗೆ ಮಾನಸಿಕ ದುಗುಡ. ವಯೋವೃದ್ಧರಿಗೆ ಆರೋಗ್ಯದಲ್ಲಿ ಏರಿಳಿತ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಒಳ್ಳೆಯದು. ವೃಷಭ ಸೈನಿಕರು, ಆರಕ್ಷಣಾ ಇಲಾಖೆಯಲ್ಲಿ ಇರುವವರಿಗೆ ಸಂತೋಷದ ದಿನ. ಜೀವನದಲ್ಲಿ ಸಾಧನೆಯ ಆತ್ಮತೃಪ್ತಿಯನ್ನು ಹೊಂದಲಿದ್ದೀರಿ. ಸಾಂಸಾರಿಕ ಜೀವನದಲ್ಲಿ ನೆಮ್ಮದಿ. ಮಿಥುನ ಆರ್ಥಿಕ ಲಾಭವನ್ನು ಹೊಂದುವ ದಿನ. ಶುಭಸುದ್ದಿಯೊಂದು ಕೇಳಿಬರಲಿದೆ. ಭೂ ಖರೀದಿContinue reading “ಡಿಸೆಂಬರ್ 14,ಸೋಮವಾರ;2020 :ಇಂದಿನ ರಾಶಿಭವಿಷ್ಯ”