Design a site like this with WordPress.com
Get started

ರಾತ್ರಿ ಕರ್ಫ್ಯೂ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಬೆಂಗಳೂರು: ಇತ್ತೀಚಿಗೆ ಭಾರಿ ಸುದ್ದಿಯಾದ ರೂಪಾಂತರ ಕೊರೋನಾ 2ನೇ ಅಲೆ ವೈರಸ್ ಇದೀಗ ಬ್ರಿಟನ್ ನಿಂದ ವಿಶ್ವದ ಬೇರೆ ಬೇರೆ ದೇಶಗಳಿಗೂ ಆತಂಕವನ್ನುಂಟು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಗೆ ರಾಜ್ಯ ಸರ್ಕಾರ ಅಸ್ತು ಎಂದಿತು ಇದೀಗ ರಾಜ್ಯ ಸರ್ಕಾರದ ನೈಟ್ ನೈಟ್ ಕರ್ಫ್ಯೂ ಚಿಂತನೆ ವಿಫಲವಾಗಿದ್ದು, ಹಲವೆಡೆ ಈ ವಿಚಾರವಾಗಿ ಪರವಿರೋಧ ಚರ್ಚೆಗಳು ನಡೆದು ಜನಾಕ್ರೋಶಕ್ಕೆ ಕಾರಣವಾಗಿತ್ತು ಈ ಹಿನ್ನೆಲೆಯಲ್ಲಿ ಸರ್ಕಾರವು ತನ್ನ ನಿರ್ಧಾರವನ್ನು ಬದಲಿಸಿ ಇಂದಿನಿಂದ ನಡೆಯಬೇಕಾಗಿದ್ದ ನೈಟ್ ಕರ್ಫ್ಯೂ ಹಿಂಪಡೆದಿದೆ. ಸಾರ್ವಜನಿಕರುContinue reading “ರಾತ್ರಿ ಕರ್ಫ್ಯೂ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ”

ಡಿಸೆಂಬರ್24 ,ಗುರುವಾರ ; 2020 :ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ, ದಶಮಿ, ಗುರವಾರ, ”ಅಶ್ವಿನಿ ನಕ್ಷತ್ರ”,ರಾಹುಕಾಲ 01:48 ರಿಂದ 03:14ಗುಳಿಕಕಾಲ 09:31 ರಿಂದ 10:57ಯಮಗಂಡಕಾಲ 6:40 ರಿಂದ 08:05 ಮೇಷ ಆರ್ಥಿಕಸ್ಥಿತಿಯಲ್ಲಿ ಸುಧಾರಣೆ ಕಂಡುಬಂದರೂ ದುಡುಕುತನದಿಂದ ನಷ್ಟವಾಗಬಹುದು. ಯಾವುದೇ ವಿಚಾರಕ್ಕೂ ಮತ್ತೊಮ್ಮೆ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಗಣಪತಿ ಆರಾಧನೆಯಿಂದ ಕಾರ್ಯದಲ್ಲಿ ಯಶಸ್ಸು. ವೃಷಭ ವೈದ್ಯವೃತ್ತಿಯವರಿಗೆ ಅಧಿಕ ಶ್ರಮವಾಗಿ ವಿಪರೀತ ಆಯಾಸ. ಸ್ತ್ರೀಯರಿಗೆ ಅನುಕೂಲಕರ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿ ದಾಳವನ್ನಾಡಿಸುವ ಸಾಧ್ಯತೆ. ಮನೋವ್ಯಾಧಿಗಳು ದೂರವಾಗಲಿವೆ. ಮಿಥುನ ನಿಮ್ಮ ಮೇಲಿನ ಹೆಚ್ಚಿನ ಜವಾಬ್ದಾರಿ ನಿಭಾಯಿಸಿಕೊಳ್ಳುವಲ್ಲಿContinue reading “ಡಿಸೆಂಬರ್24 ,ಗುರುವಾರ ; 2020 :ಇಂದಿನ ರಾಶಿಭವಿಷ್ಯ”