Design a site like this with WordPress.com
Get started

ಗ್ರಾ.ಪಂ. ಚುನಾವಣಾ ಸೋಲಿನ ಭಯದಿಂದ ಮಾಜಿ ಸಚಿವ ಸೊರಕೆ ಅಪಪ್ರಚಾರ: ಜಿಲ್ಲಾ ಬಿಜೆಪಿ ಖಂಡನೆ

ದೇಶದೆಲ್ಲೆಡೆ ನಡೆಯುತ್ತಿರುವ ಹಲವಾರು ಚುನಾವಣೆಗಳ ನಿರಂತರ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಇದೀಗ ಗ್ರಾಮ ಪಂಚಾಯತ್ ಚುನಾವಣಾ ಸೋಲಿನ ಭಯದಿಂದ ಬಿಜೆಪಿ ವಿರುದ್ಧ ಅಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದೆ. ಚುನಾವಣಾ ಅಕ್ರಮಕ್ಕೆ ಹೆಸರುವಾಸಿಯಾಗಿರುವ ಕಾಂಗ್ರೆಸಿಗರಿಗೆ ಅಪಪ್ರಚಾರವೇ ಜೀವಾಳ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಾಗದೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಬಿಜೆಪಿ ಮೇಲೆ ಗೂಬೆ ಕೂರಿಸುವ ನಿಟ್ಟಿನಲ್ಲಿ ನೀಡಿರುವ ಹತಾಶ ಮನೋಭಾವದ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ಬಿಜೆಪಿContinue reading “ಗ್ರಾ.ಪಂ. ಚುನಾವಣಾ ಸೋಲಿನ ಭಯದಿಂದ ಮಾಜಿ ಸಚಿವ ಸೊರಕೆ ಅಪಪ್ರಚಾರ: ಜಿಲ್ಲಾ ಬಿಜೆಪಿ ಖಂಡನೆ”

ಡಿಸೆಂಬರ್26, ಶನಿವಾರ; 2020: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ,ಭರಣಿ ನಕ್ಷತ್ರ/ಕೃತಿಕ ನಕ್ಷತ್ರ,ರಾಹುಕಾಲ : 09:32 ರಿಂದ 10:58ಗುಳಿಕಕಾಲ : 06:41 ರಿಂದ 08:06ಯಮಗಂಡಕಾಲ : 01:49 ರಿಂದ 3.15 ಮೇಷ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಒತ್ತಡಗಳನ್ನು ಎದುರಿಸಬೇಕಾದೀತು. ಮಿತ್ರರ ಸಹಕಾರ ದೊರೆತು ಧೈರ್ಯದಿಂದ ಎದುರಿಸಿ ಉತ್ತಮ ಫಲಗಳನ್ನು ಪಡೆಯುವಿರಿ. ದಿನವಿಡೀ ಒತ್ತಡಗಳು ಕಾಣಿಸಿಕೊಳ್ಳುವವು. ವೃಷಭ ದೊಡ್ಡ ದೊಡ್ಡ ಯೋಜನೆಗಳನ್ನು ಯೋಚಿಸುವಿರಿ. ಸಾಕಾರಗೊಳಿಸುವಲ್ಲಿ ನಿಮ್ಮ ನಿರ್ಲಕ್ಷ್ಯ ಸಲ್ಲದು. ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಗಣಪತಿ ಆರಾಧನೆ ಸೂಕ್ತ. ಮಿಥುನ ಬರುವ ಎಲ್ಲ ಅವಕಾಶಗಳನ್ನು ತ್ಯಜಿಸುವುದುContinue reading “ಡಿಸೆಂಬರ್26, ಶನಿವಾರ; 2020: ಇಂದಿನ ರಾಶಿಭವಿಷ್ಯ”