ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಕೃಷ್ಣಪಕ್ಷ,ಪ್ರಥಮ / ದ್ವಿತೀಯ,ಗುರುವಾರ, ಪುನರ್ವಸು ನಕ್ಷತ್ರ.ರಾಹುಕಾಲ: 01:51 ರಿಂದ 03:17ಗುಳಿಕಕಾಲ: 9:34 ರಿಂದ 11:00ಯಮಗಂಡಕಾಲ: 06:43 ರಿಂದ 08 :08 ಮೇಷ ನಿಮ್ಮ ಕಾರ್ಯಚಟುವಟಿಕೆಗಳನ್ನು ಇತರರು ಆಡಿಕೊಳ್ಳುವ ಸಾಧ್ಯತೆ ಇದ್ದು ಇದರಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ನಶೆಯ ಬೆನ್ನು ಹತ್ತದಂತೆ ಎಚ್ಚರಿಕೆ ವಹಿಸುವುದು ಉತ್ತಮ. ದೃಢಸಂಕಲ್ಪದಿಂದ ಯಶಸ್ಸು. ವೃಷಭ ಷೇರು ವ್ಯವಹಾರದಲ್ಲಿ ಹಾನಿಯ ಸಾಧ್ಯತೆ ಇದ್ದು ಸರಿಯಾದ ಮಾರ್ಗದರ್ಶನ ಪಡೆದು ವ್ಯವಹರಿಸಿ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಉತ್ತಮ ಮಾರ್ಗದರ್ಶನ ದೊರೆತು ಉತ್ತಮ ಫಲಿತಾಂಶ ಸಿಗಲಿದೆ. ಮಿಥುನContinue reading “ಡಿಸೆಂಬರ್ 31, ಗುರುವಾರ; 2020 : ಇಂದಿನ ರಾಶಿಭವಿಷ್ಯ”