Design a site like this with WordPress.com
Get started

ಕೊರೋನಾದಿಂದ ತತ್ತರಿಸಿದ ಅಮೇರಿಕಾವನ್ನು ಆತಂಕಕ್ಕೀಡು ಮಾಡಿದೆ ಮತ್ತೊಂದು ಮಹಾಮಾರಿ

ಕೊರೋನಾ ವೈರಸ್ ಸೃಷ್ಟಿಸಿರುವ ಆತಂಕದಲ್ಲೇ 2020ರ ಇಡೀ ವರ್ಷವನ್ನು ಕಳೆದ ಬಳಿಕ ಇದೀಗ ಇದೇ ವೈರಸ್‌ನ ಹೊಸ ಅವತಾರವೊಂದು ಕಾಣಿಸಿಕೊಂಡು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ. ಅಮೆರಿಕ ಹಾಗೂ ಒಂದಷ್ಟು ದೇಶಗಳಲ್ಲಿ ಮೆದುಳು ತಿನ್ನಬಲ್ಲ ಅಮೀಬಾದ ಮಾದರಿಯೊಂದು ಕಾಣಿಸಿಕೊಂಡಿದ್ದು ಅಲ್ಲಿನ ಜನರಲ್ಲಿ ಭಾರೀ ತಲೆ ನೋವು ಸೃಷ್ಟಿಸಿದೆ. ನೇಗ್ಲೇರಿಯಾ ಫ್ಲವರಿ ಹೆಸರಿನ ಈ ಅಮೀಬಾ ಅಮೆರಿಕದ ಉತ್ತರ ಭಾಗದಲ್ಲಿ ವ್ಯಾಪಕವಾಗಿ ಪಸರಿಸಿದೆ. ಈ ಮುನ್ನ ಅಮೆರಿಕದ ದಕ್ಷಿಣಕ್ಕಷ್ಟೇ ಸೀಮಿತವಾಗಿದ್ದ ಈ ಅಮೀಬಾ ಹವಾಮಾನ ಬದಲಾವಣೆ ಕಾರಣದಿಂದಾಗಿ ಉತ್ತರಕ್ಕೂContinue reading “ಕೊರೋನಾದಿಂದ ತತ್ತರಿಸಿದ ಅಮೇರಿಕಾವನ್ನು ಆತಂಕಕ್ಕೀಡು ಮಾಡಿದೆ ಮತ್ತೊಂದು ಮಹಾಮಾರಿ”

ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್…! ಇದರ ಪರಿಣಾಮ ಹೇಗಿರಲಿದೆ ಗೊತ್ತಿದೆಯೇ….?

ಬ್ರಿಟನ್​ನಲ್ಲಿ ಕೊರೊನಾ ಅಲೆ ಹೊಸ ರೂಪವನ್ನ ಪಡೆದುಕೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಬ್ರಿಟನ್​ನಿಂದ ಡಿಸೆಂಬರ್​ 31ರವರೆಗೆ ಎಲ್ಲಾ ವಿಮಾನಯಾನವನ್ನ ಸ್ಥಗಿತಗೊಳಿಸಿದೆ. ಕೊರೊನಾ ರೂಪಾಂತರದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವದ ಅನೇಕ ರಾಷ್ಟ್ರಗಳು ಬ್ರಿಟನ್​​ಗೆ ವಿಮಾನಯಾನವನ್ನ ಸ್ಥಗಿತಗೊಳಿಸಿವೆ. ಕಳೆದ ವಾರದಲ್ಲಿ ಕೋವಿಡ್ ವೈರಸ್ ರೂಪಾಂತರಗೊಂಡಿದ್ದು ದಕ್ಷಿಣ ಹಾಗೂ ಪೂರ್ವ ಇಂಗ್ಲೆಂಡ್ನಲ್ಲಿ ಸೋಂಕು ಅತ್ಯಂತ ವೇಗವಾಗಿ ಏರಿಕೆ ಕಾಣಲು ಸಹಾಯಕವಾಗಿವೆ. ಹೊಸ ರೂಪಾಂತರ ಪಡೆದ ಸೋಂಕಿನ 1108 ಪ್ರಕರಣಗಳನ್ನ ಈಗಾಗಲೇ ಗುರುತಿಸಲಾಗಿದೆ. ಈ ಹೊಸ ಸೋಂಕಿನ ಬಗ್ಗೆ ಸಂಶೋಧನೆಗಳುContinue reading “ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್…! ಇದರ ಪರಿಣಾಮ ಹೇಗಿರಲಿದೆ ಗೊತ್ತಿದೆಯೇ….?”

ಡಿಸೆಂಬರ್ 22, ಮಂಗಳವಾರ, 2020 : ಇಂದಿನ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಶುಕ್ಲ ಪಕ್ಷ, ವಾರ : ಮಂಗಳವಾರ,ತಿಥಿ : ಅಷ್ಠಮಿ, ನಕ್ಷತ್ರ : ಉತ್ತರಭದ್ರ, ರಾಹುಕಾಲ: 3.13 ರಿಂದ 4.39ಗುಳಿಕಕಾಲ: 12.22 ರಿಂದ 1.47ಯಮಗಂಡಕಾಲ: 9.30 ರಿಂದ 10.56 ಮೇಷ ಕಠಿಣ ಪರಿಶ್ರಮದ ಫಲದಿಂದ ಉತ್ತಮ ಸಫಲತೆಯನ್ನು ಪಡೆಯಲಿದ್ದೀರಿ. ಯೋಜನೆಯನ್ನು ರೂಪಿಸುವ ಮುನ್ನ ಪುನಃ ಅವಲೋಕನ ಅಗತ್ಯ. ಸಾಮಾಜಿಕ ಕ್ಷೇತ್ರದಲ್ಲಿ ಹಿನ್ನಡೆಯ ಸಾಧ್ಯತೆ ಕಂಡುಬರುತ್ತಿದೆ. ವೃಷಭ ನಿಮ್ಮ ಕೆಲಸವನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಉತ್ತಮ. ಆರ್ಥಿಕ ಪ್ರಗತಿಯತ್ತ ದಾಪುಗಾಲು. ಬೇರೆಯವರ ಮಾತುಗಳ ವಿಚಾರದಲ್ಲಿContinue reading “ಡಿಸೆಂಬರ್ 22, ಮಂಗಳವಾರ, 2020 : ಇಂದಿನ ರಾಶಿಭವಿಷ್ಯ”

ಡಿಸೆಂಬರ್ 21,ಸೋಮವಾರ, 202೦ ; ಇಂದಿನ ರಾಶಿಭವಿಷ್ಯ

ಪಂಚಾಂಗ : ವಾರ: ಸೋಮವಾರ, ತಿಥಿ : ಸಪ್ತಮಿ, ನಕ್ಷತ್ರ : ಪೂರ್ವಭಾದ್ರ,ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತ,ಮಾರ್ಗಶಿರ ಮಾಸ, ಶುಕ್ಲ ಪಕ್ಷ. ರಾಹುಕಾಲ: 8.04 ರಿಂದ 9.30ಗುಳಿಕಕಾಲ: 1.47 ರಿಂದ 3.13ಯಮಗಂಡಕಾಲ: 10.56 ರಿಂದ 12.22 ಮೇಷ ವಿರೋಧಿಗಳ ವಿಷಯದಲ್ಲಿ ಎಚ್ಚರದಿಂದಿರಿ. ಪ್ರತಿಸ್ಪರ್ಧಿಗಳ ಸವಾಲು ಎದುರಿಸಬೇಕಾದೀತು. ಮನೆಯವರ ಸಹಕಾರದಿಂದಾಗಿ ಎಲ್ಲವೂ ಸುಗಮವಾಗಿ ನಡೆಯಲಿದೆ. ವೃಷಭ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನವಾಗಲಿದೆ. ನಿರುದ್ಯೋಗಿಗಳ ಜೀವನದಲ್ಲಿ ತಿರುವು ಸಾಧ್ಯತೆ. ಕುಲದೇವತಾ ಆರಾಧನೆಯಿಂದ ಯಶಸ್ಸನ್ನು ಗಳಿಸಲಿದ್ದೀರಿ. ಮಿಥುನ ಭೂ ವ್ಯವಹಾರಕ್ಕೆContinue reading “ಡಿಸೆಂಬರ್ 21,ಸೋಮವಾರ, 202೦ ; ಇಂದಿನ ರಾಶಿಭವಿಷ್ಯ”

ಡಿಸೆಂಬರ್19, ಶನಿವಾರ; 2020: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು,ಮಾರ್ಗಶಿರ ಮಾಸ,ಶುಕ್ಲ ಪಕ್ಷ,ಪಂಚಮಿ,ಶನಿವಾರ, ಧನಿಷ್ಠಾ ನಕ್ಷತ್ರ,ರಾಹುಕಾಲ 9:28 ರಿಂದ 10:54ಗುಳಿಕಕಾಲ 6: 37 ರಿಂದ 08:02ಯಮಗಂಡಕಾಲ 01:45 ರಿಂದ 03:11 ಮೇಷ ಹೊಸ ವಸ್ತ್ರ ಖರೀದಿ ಸಾಧ್ಯತೆ. ಶುಭಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ದೂರದಿಂದ ಸಹೋದರಿಯ ಆಗಮನ. ಅನಿರೀಕ್ಷಿತ ಧನಾಗಮನ. ಆರೋಗ್ಯದಲ್ಲಿ ಚೇತರಿಕೆ. ಈ ದಿನ ಮನಸ್ಸಿಗೆ ನೆಮ್ಮದಿ. ವೃಷಭ ಆರಂಭಶೂರತ್ವ ಬೇಡ. ಮಾಡುವ ಕೆಲಸದಲ್ಲಿ ಜಾಗೃತೆ ಇರಲಿ. ನಿಧಾನವಾದರೂ ಕಾರ್ಯಸಾಧನೆಯಾಗಲಿದೆ. ಸಾಲಗಾರರ ಕಾಟ ಸಾಧ್ಯತೆ. ಜಿಗುಪ್ಸಾ ಮನೋಭಾವ ಬೇಡ. ಯಾವುದೇContinue reading “ಡಿಸೆಂಬರ್19, ಶನಿವಾರ; 2020: ಇಂದಿನ ರಾಶಿಭವಿಷ್ಯ”

ಡಿಸೆಂಬರ್18, ಶುಕ್ರವಾರ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ, ಚತುರ್ಥಿ,ಶುಕ್ರವಾರ, ಶ್ರವಣ ನಕ್ಷತ್ರ,ರಾಹುಕಾಲ 10:54 ರಿಂದ 12 :20ಗುಳಿಕಕಾಲ 08:02 ರಿಂದ 09:28ಯಮಗಂಡಕಾಲ 3: 11ರಿಂದ 04:37 ಮೇಷ ನಿಮ್ಮ ವೃತ್ತಿ ಅನುಭವ ಮತ್ತು ಸಾಮರ್ಥ್ಯದ ಫಲದಿಂದಾಗಿ ಸಾಮಾಜಿಕ ಮನ್ನಣೆ. ಖಾಸಗಿ ಉದ್ಯೋಗಿಗಳಿಗೆ ಯಶಸ್ಸು. ರಾಜಕೀಯದಲ್ಲಿ ಅತಂತ್ರ ಸ್ಥಿತಿಯನ್ನು ಅನುಭವಿಸಬೇಕಾದೀತು. ಮಾನಸಿಕ ಚಂಚಲತೆ. ವೃಷಭ ನಿಮ್ಮ ಸಮಸ್ಯೆಗಳನ್ನು ಸಮಾಧಾನವಾಗಿ ತೆಗೆದುಕೊಳ್ಳಿ. ಆರ್ಥಿಕ ಸ್ಥಿರತೆಯನ್ನು ಸಾಧಿಸಲಿದ್ದೀರಿ. ಸಾಮಾಜಿಕ ಕಾರ್ಯಕರ್ತರಿಗೆ ಮನ್ನಣೆ. ಸರ್ಕಾರದಿಂದ ಸಹಾಯ ದೊರಯಲಿದೆ. ಮನೆಯಲ್ಲಿ ಶಾಂತಿ ದೊರಕಲಿದೆ. ಮಿಥುನ ಉದ್ಯೋಗದಲ್ಲಿ ಪ್ರಗತಿ.Continue reading “ಡಿಸೆಂಬರ್18, ಶುಕ್ರವಾರ; 2020 : ಇಂದಿನ ರಾಶಿಭವಿಷ್ಯ”

ಡಿಸೆಂಬರ್17, ಗುರುವಾರ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಮಾರ್ಗಶಿರ ಮಾಸ, ಶುಕ್ಲ ಪಕ್ಷ,ತೃತೀಯ, ಗುರುವಾರ, ಉತ್ತರಾಷಾಡ ನಕ್ಷತ್ರರಾಹುಕಾಲ: 01:45 ರಿಂದ 03:11ಗುಳಿಕಕಾಲ: 09:28 ರಿಂದ 10:54ಯಮಗಂಡಕಾಲ: 06:37 ರಿಂದ 08:02 ಮೇಷ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ. ಮನೆಗೆ ಅತ್ಯಂತ ಪ್ರಿಯವ್ಯಕ್ತಿಗಳ ಆಗಮನ ಸಾಧ್ಯತೆ. ತೂಕದ ಮಾತುಗಳಿಂದಾಗಿ ಗೌರವ ಲಭ್ಯವಾಗಲಿದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯ ವ್ಯವಹಾರ ಮಾಡುವುದು ಉತ್ತಮ. ವೃಷಭ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ. ವಾಹನ ಚಲಾನೆಯಲ್ಲಿ ಅತ್ಯಂತ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಶಸ್ತ್ರಗಳಿಂದ ನೋವುಂಟಾಗುವ ಸಾಧ್ಯತೆ. ಮಿಥುನ ಕುಟುಂಬದಲ್ಲಿ ಸಮಸ್ಯೆಗಳು ನಿರಾಯಾಸವಾಗಿ ಪರಿಹಾರವಾಗಲಿವೆ.Continue reading “ಡಿಸೆಂಬರ್17, ಗುರುವಾರ; 2020 : ಇಂದಿನ ರಾಶಿಭವಿಷ್ಯ”

ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ

ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂತಹ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನಗೈದಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರContinue reading “ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ”

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಮಾರ್ಗಶಿರ ಮಾಸ, ಶುಕ್ಲ ಪಕ್ಷ.ವಾರ : ಬುಧವಾರ, ತಿಥಿ : ದ್ವಿತೀಯ,ನಕ್ಷತ್ರ : ಪೂರ್ವಾಷಾಡ,ರಾಹುಕಾಲ:12.19 ರಿಂದ 1.44ಗುಳಿಕಕಾಲ: 10.53 ರಿಂದ 12.19ಯಮಗಂಡಕಾಲ: 8.01 ರಿಂದ 9.27

ಡಿಸೆಂಬರ್15, ಮಂಗಳವಾರ;2020 :ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರ ಮಾಸ,ಶುಕ್ಲ ಪಕ್ಷ. ವಾರ : ಮಂಗಳವಾರ,ತಿಥಿ : ಪಾಡ್ಯ, ನಕ್ಷತ್ರ : ಮೂಲ,ರಾಹುಕಾಲ: 3.09 ರಿಂದ 4.34ಗುಳಿಕಕಾಲ: 12.18 ರಿಂದ 1.43ಯಮಗಂಡಕಾಲ: 9.26 ರಿಂದ 10.52 ಮೇಷ ಕೋರ್ಟ್‌ ಸಂಬಂಧಿ ವ್ಯವಹಾರಗಳಲ್ಲಿ ಜಯ. ವ್ಯವಹಾರದಲ್ಲಿ ಅಧಿಕ ಲಾಭ ಹೊಂದುವಿರಿ. ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ ಆಗಬಹುದು. ಶಿವನ ಆರಾಧನೆಯಿಂದ ಯಶಸ್ಸು. ವೃಷಭ ಸಾಂಸಾರಿಕ ಬದುಕು ಸಂತೋಷ ಕೊಡುವ ದಿನ. ಮಕ್ಕಳಿಂದ ಸಂತೋಷ ಪ್ರಾಪ್ತಿ. ತಂದೆ ತಾಯಿಗಳಿಂದ ಮಕ್ಕಳಿಗೆ ಸಂತೋಷ. ದೇವಿ ಆರಾಧನೆಯಿಂದ ಉತ್ತಮContinue reading “ಡಿಸೆಂಬರ್15, ಮಂಗಳವಾರ;2020 :ಇಂದಿನ ರಾಶಿಭವಿಷ್ಯ”