Design a site like this with WordPress.com
Get started

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು

ಬೆಂಗಳೂರು, (ಡಿ.09): ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು (ಬುಧವಾರ) ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ.  ಇನ್ನು ಈ ವಿಧೇಯಕದಲ್ಲಿ ಕಠಿಣ ನಿಯಮಗಳನ್ನು ಅಡಕ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಅಂಗೀಕಾರಗೊಂಡ ನಂತರ ಇದು ರಾಜ್ಯಪಾಲರ ಒಪ್ಪಿಗೆ ಬಳಿಕ ಕಾಯ್ದೆಯಾಗಿ ಜಾರಿಯಾಗಲಿದೆ.  ಬಳಿಕ ಗೋ ಹತ್ಯೆ, ಗೋಮಾಂಸ ಮಾರಾಟ ಕ್ರಿಮಿನಲ್ ಅಪರಾಧವಾಗಲಿದ್ದು, ದಂಡ ಸಹಿತ ಜೈಲು ಶಿಕ್ಷೆ ಗ್ಯಾರಂಟಿ. ಇನ್ನು ಈ  ಗೋ ಹತ್ಯೆ ನಿಷೇಧ  ಕಾಯ್ದೆಯಲ್ಲಿ 25 ಕಠಿಣ ನಿಯಮಗಳಿದ್ದು, ಅವು ಈ ಕೆಳಗಿನಂತಿವೆ ನೋಡಿ. ಪ್ರಸ್ತಾವಿತ ಕಾಯ್ದೆಯಲ್ಲಿರುವ  ಅಂಶಗಳು1.Continue reading “ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು”

ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕಮಾಸ,ಕೃಷ್ಣಪಕ್ಷ, ದಶಮಿ ಏಕಾದಶಿ,ಗುರುವಾರ,ಹಸ್ತ ನಕ್ಷತ್ರ / ಚಿತ್ತಾ ನಕ್ಷತ್ರ,ರಾಹುಕಾಲ : 01:42 ರಿಂದ 03:08ಗುಳಿಕಕಾಲ : 09:24 ರಿಂದ 10:50ಯಮಗಂಡಕಾಲ : 6:33 ರಿಂದ 07:58 ಮೇಷ ಅಲಂಕಾರಿಕ ವಸ್ತುಗಳನ್ನು ಖರೀದಿಸಲಿದ್ದೀರಿ. ಸರಳ ವಿವಾಹದ ನಿಶ್ಚಯದಿಂದಾಗಿ ಮನೆಯಲ್ಲಿ ಸಂತಸ. ಮಹಿಳೆಯರಿಗೆ ಸಂಗಾತಿಯಿಂದ ವಿಶೇಷ ಉಡುಗೊರೆ ದೊರೆಯಲಿದೆ. ಮನೆಯಲ್ಲಿ ಹಬ್ಬದ ವಾತಾವರಣ ಮೂಡಲಿದೆ. ವೃಷಭ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಶ್ರಮವಹಿಸಿ ಮಾಡಿದ ಉತ್ತಮ ಸಾಧನೆಯ ಸಂತಸವನ್ನು ಮನೆಯವರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಪದೋನ್ನತಿಯಿಂದಾಗಿ ಉತ್ತಮ ಆದಾಯ.Continue reading “ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ”

ಡಿಸೆಂಬರ್09, ಬುಧವಾರ; 2020 :ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಶರದ್ ಋತು,ಕಾರ್ತಿಕ ಮಾಸ, ಕೃಷ್ಣಪಕ್ಷವಾರ: ಬುಧವಾರ, ತಿಥಿ: ನವಮಿ,ನಕ್ಷತ್ರ: ಉತ್ತರ,ರಾಹು ಕಾಲ: 12.16 ರಿಂದ 1.42ಗುಳಿಕ ಕಾಲ: 10.50 ರಿಂದ 12.16ಯಮಗಂಡ ಕಾಲ: 7.58 ರಿಂದ 9.24. ಮೇಷ ರಫ್ತು ಮಾರಾಟಗಾರರಿಗೆ ಉತ್ತಮ ವ್ಯವಹಾರ ಕುದುರುವುದರಿಂದ ಆದಾಯ ಹೆಚ್ಚಲಿದೆ. ಕಲಾವಿದರುಗಳಿಗೆ ಹೆಚ್ಚಿನ ಅವಕಾಶಗಳು ದೊರಕುವ ಸಾಧ್ಯತೆ. ವಿವಾಹ ನಿಶ್ಚಯ ಮುಂತಾದ ಕೆಲಸಗಳಿಗಾಗಿ ಹೆಚ್ಚಿನ ಓಡಾಟ. ವೃಷಭ ನೂಲು ತೆಗೆಯುವ, ಶೃಂಗಾರ ಸಾಮಗ್ರಿ ಹಾಗೂ ಔಷಧ ತಯಾರಕರುಗಳಿಗೆ ವಿಶೇಷ ಬೇಡಿಕೆಯಿಂದಾಗಿ ಉತ್ತಮ ಲಾಭ. ಸ್ವಂತ ಉದ್ಯಮ, ಕಾರ್ಖಾನೆಗಳನ್ನುContinue reading “ಡಿಸೆಂಬರ್09, ಬುಧವಾರ; 2020 :ಇಂದಿನ ರಾಶಿಭವಿಷ್ಯ”