Design a site like this with WordPress.com
Get started

158ನೇ ಜಯಂತಿ :ಸ್ವಾಮಿ ವಿವೇಕಾನಂದರ ಸಂಕ್ಷಿಪ್ತ ಜೀವನ ಚರಿತ್ರೆ

ಮೊದಲ ದಿನಗಳು  ತಮ್ಮ ಪೂರ್ವಾಶ್ರಮದ ದಿನಗಳಲ್ಲಿ ನರೇನ್ ಎಂದು ಕರೆಯಲ್ಪಡುತ್ತಿದ್ದ ಸ್ವಾಮಿ ವಿವೇಕಾನಂದರು ಅಥವಾ ನರೇಂದ್ರನಾಥದತ್ತ 1863ನೆಯ ಇಸವಿಯ ಜನವರಿ 12ರ ಸೋಮವಾರದಂದು ವಿಶ್ವನಾಥದತ್ತ ಮತ್ತು ಭುವನೇಶ್ವರಿದೇವಿ ದಂಪತಿಗಳಿಗೆ ಕಲ್ಕತ್ತಾದಲ್ಲಿ ಜನಿಸಿದರು. ದತ್ತ ಕುಟುಂಬವು ಶ್ರೀಮಂತಿಕೆ ಮತ್ತು ಗೌರವ, ಪ್ರತಿಷ್ಠೆಗಳನ್ನು ಗಳಿಸಿದ್ದು ಔದಾರ್ಯ, ಪಾಂಡಿತ್ಯ ಮತ್ತು ತೀವ್ರ ಸ್ವಾತಂತ್ರ್ಯ ಪ್ರಿಯತೆಗೆ ಹೆಸರುವಾಸಿಯಾಗಿದ್ದಿತು. ನರೇಂದ್ರನ ತಾತನವರಾದ ದುರ್ಗಾಚರಣದತ್ತರು ಪರ್ಶಿಯನ್ ಮತ್ತು ಸಂಸ್ಕೃತ ಭಾಷೆಗಳಲ್ಲಿ ಹಾಗೂ ಕಾನೂನಿನಲ್ಲೂ (Law) ಪರಿಣತರಾಗಿದ್ದರು. ಆದರೆ ತಮ್ಮ ಮಗ ವಿಶ್ವನಾಥದತ್ತರು ಜನಿಸಿದ ನಂತರ ಲೌಕಿಕContinue reading “158ನೇ ಜಯಂತಿ :ಸ್ವಾಮಿ ವಿವೇಕಾನಂದರ ಸಂಕ್ಷಿಪ್ತ ಜೀವನ ಚರಿತ್ರೆ”

ಜನವರಿ 12,ಮಂಗಳವಾರ; 2021: ಇಂದಿನ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು,ಮಾರ್ಗಶಿರ ಮಾಸ, ಕೃಷ್ಣಪಕ್ಷ, ವಾರ : ಮಂಗಳವಾರ,ತಿಥಿ : ಚತುರ್ದಶಿ, ನಕ್ಷತ್ರ : ಮೂಲ, ಯೋಗ : ವ್ಯಾಘಾತ, ರಾಹುಕಾಲ: 3.23 ರಿಂದ 4.49ಗುಳಿಕ ಕಾಲ: 12.31 ರಿಂದ 1.57ಯಮಗಂಡಕಾಲ: 9.39 ರಿಂದ 11.05 ಮೇಷ ಸಾಂಸಾರಿಕ ಸುಖವಿದ್ದು ಸಂತಸವನ್ನು ಹೊಂದಲಿದ್ದೀರಿ. ಸ್ನೇಹಿತರ ಸಹಕಾರದಿಂದ ಪ್ರಗತಿ. ವಾಹನ ಚಲಾವಣೆ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಿ. ನಿಮ್ಮ ನಿತ್ಯದ ಕೆಲಸ–ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ವೃಷಭ ನಿಮ್ಮ ಗೆಳೆಯರಿಂದ ಸಕಾಲದಲ್ಲಿContinue reading “ಜನವರಿ 12,ಮಂಗಳವಾರ; 2021: ಇಂದಿನ ರಾಶಿಭವಿಷ್ಯ”