Design a site like this with WordPress.com
Get started

ನಿಮ್ಮ ರಾಶಿಯ ಮೇಲೆ ಮಕರ ಸಂಕ್ರಾಂತಿ ಪ್ರಭಾವವೇನು?

ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು. ಮಕರ ಸಂಕ್ರಾಂತಿ ಎಂಬುವುದು ಸೂರ್ಯನ ಪಥ ಬದಲಾವಣೆಯನ್ನು ಸೂಚಿಸುವುದು ಮಾತ್ರವಲ್ಲದೆ ಇದು ಉತ್ತರಾಯಣ ಪುಣ್ಯ ಕಾಲದ ಆರಂಭವೂ ಆಗಿದೆ. ಮಕರ ಸಂಕ್ರಾಂತಿಯ ಅವಧಿಯಲ್ಲಿ ಸೂರ್ಯದೇವನು ತನ್ನ ಏಳು ಕುದುರೆಗಳಿಂದ ಎಳೆಯಲ್ಪಡುವ ಭವ್ಯ ರಥದಲ್ಲಿ ಮಕರ ರಾಶಿಗೆ ಪ್ರವೇಶಿಸುತ್ತಾನೆ ಎಂದು ಹೇಳಲಾಗುವುದು. ಮಕರ ರಾಶಿಯಲ್ಲಿ ಸೂರ್ಯನ ಪ್ರವೇಶಿಸಲೂ ಜ್ಯೋತಿಷ್ಯದ ದೃಷ್ಟಿಕೋನದಿಂದ ಬಹು ವಿಶೇಷವಾಗಿದೆ. ವೈದಿಕ ಶಾಸ್ತ್ರದ ಪ್ರಕಾರ ಈ ಸಮಯವು ಮೋಕ್ಷವನ್ನು ಪಡೆಯಲು ಸೂಕ್ತContinue reading “ನಿಮ್ಮ ರಾಶಿಯ ಮೇಲೆ ಮಕರ ಸಂಕ್ರಾಂತಿ ಪ್ರಭಾವವೇನು?”

ಜನವರಿ 14, ಗುರುವಾರ, 2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,ಹಿಮಂತ ಋತು, ಪುಷ್ಯಮಾಸ,ಶುಕ್ಲಪಕ್ಷ, ಪ್ರಥಮಿ / ದ್ವಿತೀಯ,ಗುರುವಾರ, ಶ್ರವಣ ನಕ್ಷತ್ರ.ರಾಹುಕಾಲ 01:58 ರಿಂದ 03:24ಗುಳಿಕಕಾಲ 9:45 ರಿಂದ 11:06ಯಮಗಂಡಕಾಲ 06:48 ರಿಂದ 08:14 ಮೇಷ ಹಿರಿಯರ ಆಶೀರ್ವಾದದಿಂದಾಗಿ ಬಯಸಿದ ಎಲ್ಲ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ. ಉನ್ನತ ವ್ಯಾಸಂಗಕ್ಕಾಗಿ ವಿದೇಶದಲ್ಲಿ ಅವಕಾಶ ದೊರಕಲಿದೆ. ಸ್ಪರ್ಧಾಳುಗಳಿಗೆ ಯಶಸ್ಸಿನ ಗರಿ ಮುಡಿಗೇರಲಿದೆ. ವೃಷಭ ದಿನವಿಡೀ ಉತ್ಸಾಹ, ಉಲ್ಲಾಸದಿಂದ ಕಾರ್ಯನಿರ್ವಹಿಸಲಿದ್ದೀರಿ. ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳ ಅಧಿಕಾರಿಗಳಿಗೆ ವರ್ಗಾವಣೆಯ ಸಾಧ್ಯತೆ. ಹವ್ಯಾಸಿ ಬರಹಗಾರರು, ಪತ್ರಕರ್ತರಿಗೆ ಶುಭ ಸಮಾಚಾರ ಕೇಳಿಬರಲಿದೆ. ಮಿಥುನ ರಾಜಕೀಯContinue reading “ಜನವರಿ 14, ಗುರುವಾರ, 2021 : ಇಂದಿನ ರಾಶಿಭವಿಷ್ಯ”