ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು. ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರುContinue reading “ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಡುಪಿ ಅಷ್ಟಮಠಗಳಿಂದ ನಿಧಿ ಸಮರ್ಪಣೆ”
Daily Archives: January 16, 2021
ಜನವರಿ 16,ಶನಿವಾರ ; 2021 : ಇಂದಿನ ರಾಶಿಭವಿಷ್ಯ
ಪಂಚಾಂಗ :ಶನಿವಾರ , 16.01.2021ಸೂರ್ಯ ಉದಯ ಬೆ.06.46/ ಸೂರ್ಯ ಅಸ್ತ ಸಂ.06.13ಚಂದ್ರ ಉದಯ ರಾ.09.18/ ಚಂದ್ರ ಅಸ್ತ ಬೆ.09.13ಶಾರ್ವರಿ ಸಂವತ್ಸರ / ಉತ್ತರಾಯಣ / ಹಿಮಂತ ಋತು / ಪುಷ್ಯಾ ಮಾಸ /ಶುಕ್ಲ ಪಕ್ಷ /ತಿಥಿ: ತೃತೀಯಾ (ಬೆ.07.46) ನಕ್ಷತ್ರ: ಶತಭಿಷಾ (ನಾ.ಬೆ.06.09)ಯೋಗ: ವ್ಯತೀಪಾತ (ರಾ.07.11) ಕರಣ: ಗರಜೆ-ವಣಿಜ್ (ಬೆ.07.46-ರಾ.07.52)ಮಳೆ ನಕ್ಷತ್ರ: ಉತ್ತರಾಷಾಢ ಮಾಸ: ಮಕರ, ತೇದಿ: 03 ಮೇಷ ಹೊಸ ವ್ಯವಹಾರವೊಂದಕ್ಕೆ ತೊಡಗಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಬದಲಾವಣೆಯನ್ನು ಕಾಣಬಹುದು. ರೈತಾಪಿ ವರ್ಗದವರಿಗೆ ಉತ್ತಮ ಬೆಲೆ ದೊರೆತುContinue reading “ಜನವರಿ 16,ಶನಿವಾರ ; 2021 : ಇಂದಿನ ರಾಶಿಭವಿಷ್ಯ”