
ಕರ್ನಾಟಕ ಪುರಸಭೆ ಕಾಯ್ದೆ – 1964ರ ಪ್ರಕರಣ11(1)(ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಉಡುಪಿ ನಗರಸಭೆಗೆ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ.
ಶ್ರೀ ವಿಜಯ ಕುಂದರ್, ವಡಬಾಂಡೇಶ್ವರ ಮಲ್ಪೆ, ಶ್ರೀ ದೇವದಾಸ್ ವಿ ಶೆಟ್ಟಿಗಾರ್, ಕಿನ್ನಿಮುಲ್ಕಿ, ಶ್ರೀ ದಿನೇಶ್ ಪೈ, ಸುಬ್ರಹ್ಮಣ್ಯನಗರ ಪುತ್ತೂರು, ಶ್ರೀಮತಿ ಸುಬೇದಾ ಪುತ್ತೂರು, ಶ್ರೀಮತಿ ಅರುಣಾ ಎಸ್. ಪೂಜಾರಿ ಶಿವಳ್ಳಿ ಇವರನ್ನು ಉಡುಪಿ ನಗರಸಭೆಗೆ ಸರ್ಕಾರವು ನಾಮನಿರ್ದೇಶನ ಮಾಡಿರುತ್ತದೆ ನಗರ ಸಭೆಗೆ ಸದಸ್ಯರ ನಾಮನಿರ್ದೇಶನ ಮಾಡಿರುವ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಶಾಸಕ ರಘುಪತಿ ಭಟ್ ಕತಜ್ಞತೆ ಸಲ್ಲಿಸಿರುತ್ತಾರೆ.