Design a site like this with WordPress.com
Get started

ಕೇಂದ್ರ ಸರ್ಕಾರದಿಂದ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ : 59 ಆ್ಯಪ್ ಗಳಿಗೆ ಶಾಶ್ವತ ನಿಷೇಧ!

ನವದೆಹಲಿ : ಗಡಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ಭಾರತ ಮತ್ತೊಂದು ಬಿಗ್ ಶಾಕ್ ನೀಡಿದ್ದು, 59 ಚೀನೀ ಆಪ್ ಗಳನ್ನು ಸರ್ಕಾರ ಶಾಶ್ವತವಾಗಿ ನಿಷೇಧ ಹೇರಲು ಮೋದಿ ಸರ್ಕಾರ ಮುಂದಾಗಿದೆ. ಬೈಟ್ ಡ್ಯಾನ್ಸ್ ನ ಟಿಕ್ ಟೋಕ್, ಬೈಡು, ವೀಚಾಟ್, ಅಲಿಬಾಬಾದ ಯುಸಿ ಬ್ರೌಸರ್, ಶಾಪಿಂಗ್ ಆಪ್ ಕ್ಲಬ್ ಫ್ಯಾಕ್ಟರಿ, ಮಿ ವೀಡಿಯೊ ಕಾಲ್ (Xiaomi) ಮತ್ತು BIGO Live ನಂತಹ ಟಾಪ್ ಆಪ್ ಗಳು ಸೇರಿದಂತೆ 59 ಚೀನಿ ಆ್ಯಪ್ ಗಳನ್ನು ನಿಷೇಧಿಸಲುContinue reading “ಕೇಂದ್ರ ಸರ್ಕಾರದಿಂದ ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ : 59 ಆ್ಯಪ್ ಗಳಿಗೆ ಶಾಶ್ವತ ನಿಷೇಧ!”

ಐವರು ಕನ್ನಡಿಗರು ಸೇರಿ 119 ಮಂದಿಗೆ ಪದ್ಮ ಪ್ರಶಸ್ತಿ

ನವದೆಹಲಿ: ಕನ್ನಡಿಗರಾದ ಡಾ. ಬಿ.ಎಂ. ಹೆಗಡೆ, ಚಂದ್ರಶೇಖರ ಕಂಬಾರ, ಮಂಜಮ್ಮ ಜೋಗತಿ, ಆರ್.ಎಲ್. ಕಷ್ಯಪ್, ಕೆ.ವೈ. ವೆಂಕಟೇಶ್ ಸೇರಿದಂತೆ 119 ಮಂದಿ ಗಣ್ಯರಿಗೆ ಪದ್ಮ ಪುರಸ್ಕಾರ ನೀಡಲಾಗಿದೆ. 7 ಜನರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ ಮತ್ತು 102 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಪದ್ಮವಿಭೂಷಣ ಪ್ರಶಸ್ತಿ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ, ಎಸ್.ಪಿ. ಬಾಲಸುಬ್ರಹ್ಮಣ್ಯಂ, ಡಾ. ಬೆಳ್ಳಿ ಮೋನಪ್ಪ ಹೆಗಡೆ, ನರೇಂದ್ರ ಸಿಂಗ್ ಸೇರಿದಂತೆ 7 ಮಂದಿಗೆ ಪದ್ಮವಿಭೂಷಣ ನೀಡಲಾಗಿದೆ. ಪದ್ಮಭೂಷಣ ಪ್ರಶಸ್ತಿ ರಾಮ್ ವಿಲಾಸ್Continue reading “ಐವರು ಕನ್ನಡಿಗರು ಸೇರಿ 119 ಮಂದಿಗೆ ಪದ್ಮ ಪ್ರಶಸ್ತಿ”

ಜನವರಿ 26, ಮಂಗಳವಾರ; 2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಹೇಮಂತ ಋತು,ಪುಷ್ಯ ಮಾಸ, ಶುಕ್ಲ ಪಕ್ಷ.ವಾರ: ಮಂಗಳವಾರ, ತಿಥಿ : ತ್ರಯೋದಶಿ,ನಕ್ಷತ್ರ: ಆರಿದ್ರ, ಯೋಗ: ವೈದೃತಿ,ಕರಣ : ಕೌಲವ,ರಾಹುಕಾಲ: 3.30 ರಿಂದ 4.57ಗುಳಿಕ ಕಾಲ: 12.36 ರಿಂದ 2.03ಯಮಗಂಡಕಾಲ: 9.42 ರಿಂದ 11.09 ಮೇಷ ಸಂಶೋಧನಾ ನಿರತರಿಗೆ ಹೊಸದೊಂದ ಅಚ್ಚರಿಯ ಫಲಿತಾಂಶ ದೊರಕಲಿದೆ. ಹೊಸ ಹುದ್ದೆಯೊಂದನ್ನು ಅಲಂಕರಿಸುವ ಸಾಧ್ಯತೆ. ಉನ್ನತ ಹುದ್ದೆಯಲ್ಲಿರುವವರು ದೇಶದ ಬಗ್ಗೆ ವಿಶೇಷ ಚಿಂತನೆ ನಡೆಸಲಿದ್ದೀರಿ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಲಾಭದContinue reading “ಜನವರಿ 26, ಮಂಗಳವಾರ; 2021 : ಇಂದಿನ ರಾಶಿಭವಿಷ್ಯ”