Design a site like this with WordPress.com
Get started

ಜನವರಿ 23, ಶನಿವಾರ ; 2021 : ಇಂದಿನ ರಾಶಿಭವಿಷ್ಯ

ಮೇಷ ರಾಶಿಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಲಿದೆ. ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು. ವೃಷಭ ರಾಶಿನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದContinue reading “ಜನವರಿ 23, ಶನಿವಾರ ; 2021 : ಇಂದಿನ ರಾಶಿಭವಿಷ್ಯ”

ಶಿವಮೊಗ್ಗ: ಜಿಲೆಟಿನ್ ಸ್ಪೋಟ ದುರಂತ ಗುತ್ತಿಗೆದಾರ ಸುಧಾಕರ್ ಜಿಲೆಟಿನ್ ಪೂರೈಕೆದಾರ ನರಸಿಂಹ ಬಂಧನ…!

ಶಿವಮೊಗ್ಗ ಜಿಲ್ಲೆಯ ಅಬ್ಬಲಗೇರಿ ಹತ್ತಿರ ರೈಲ್ವೇ ಕ್ರಷರ್ ನಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಕಲ್ಲು ಗಣಿಗಾರಿಕೆಯ ಗುತ್ತಿಗೆದಾರ ಸುಧಾಕರ್, ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಎಂಬುವರನ್ನು ಪೋಲಿಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಅಬ್ಬಲಗೆರೆ–ಹುಣಸೋಡು ನಡುವೆ ಇರುವ ಜಲ್ಲಿ ಕ್ರಷರ್‌ ಬಳಿಯಲ್ಲಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ನಿನ್ನೆ ರಾತ್ರಿ ಸ್ಫೋಟಿಸಿ, ಇಲ್ಲಿವರೆಗೆ ಸುಮಾರು 8 ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಸ್ಫೋಟದ ತೀವ್ರತೆಗೆ ಮೃತ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ ಎಂದು ತಿಳಿದುContinue reading “ಶಿವಮೊಗ್ಗ: ಜಿಲೆಟಿನ್ ಸ್ಪೋಟ ದುರಂತ ಗುತ್ತಿಗೆದಾರ ಸುಧಾಕರ್ ಜಿಲೆಟಿನ್ ಪೂರೈಕೆದಾರ ನರಸಿಂಹ ಬಂಧನ…!”

ಜನವರಿ 21, ಗುರುವಾರ; 2021: ಇಂದಿನ ರಾಶಿಭವಿಷ್ಯ

21-1-2021 ಗುರುವಾರ ಶಾರ್ವರಿ ಸಂ|ರದ ಮಕರ ಮಾಸ ದಿನ 7 ಸಲುವ ಪೌಷ ಶುದ್ಧ ಅಷ್ಟಮಿ 22| ಗಳಿಗೆದಿನ ವಿಶೇಷ :ಉಜಿರೆ, ಕದ್ರಿ, ವಿಟ್ಲ ಕಾಂತಾವರ ರಥನಿತ್ಯ ನಕ್ಷತ್ರ :ಅಶ್ವಿ‌ನಿ 21|| ಗಳಿಗೆಮಹಾ ನಕ್ಷತ್ರ :ಉತ್ತರಾಷಾಢಾಋತು :ಹೇಮಂತರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.24 ಗಂಟೆಸೂರ್ಯೋದಯ :7.00 ಗಂಟೆ ಮೇಷ ಕಟ್ಟಡ ಸಾಮಗ್ರಿಗಳನ್ನು ಖರೀದಿ ಮಾಡುವ ಸಾಧ್ಯತೆ. ಆಭರಣ ವ್ಯಾಪಾರದಿಂದ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗರಂಗದಲ್ಲಿ ಅತ್ಯಂತ ಯಶಸ್ವಿ ದಿನವಾಗಿ ಪರಿಣಮಿಸಲಿದೆ. ವೃಷಭ ಅತಿಯಾದ ಮಾತುಗಳಿಂದContinue reading “ಜನವರಿ 21, ಗುರುವಾರ; 2021: ಇಂದಿನ ರಾಶಿಭವಿಷ್ಯ”

ಜನವರಿ 20, ಬುಧವಾರ ; 2021 : ಇಂದಿನ. ರಾಶಿಭವಿಷ್ಯ

20-1-2021 ಬುಧವಾರ ಶಾರ್ವರಿ ಸಂ|ರದ ಮಕರ ಮಾಸ ದಿನ 6 ಸಲುವ ಪೌಷ ಶುದ್ಧ ಸಪ್ತಮ 15|| ಗಳಿಗೆದಿನ ವಿಶೇಷ :ಗುರು ಅಸ್ತನಿತ್ಯ ನಕ್ಷತ್ರ :ರೇವತಿ 14 ಗಳಿಗೆಮಹಾ ನಕ್ಷತ್ರ :ಉತ್ತರಾಷಾಢಾಋತು :ಹೇಮಂತರಾಹುಕಾಲ :12.00-1.30 ಗಂಟೆಗುಳಿಕ ಕಾಲ :10.30-12.00 ಗಂಟೆಸೂರ್ಯಾಸ್ತ :6.24 ಗಂಟೆಸೂರ್ಯೋದಯ :7.00 ಗಂಟೆ ಮೇಷ ಬರವಣಿಗೆ ಮತ್ತು ಮುದ್ರಣ ಕ್ಷೇತ್ರಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಅವಕಾಶ ಸಿಗಲಿದೆ. ರಂಗಭೂಮಿ ಹಾಗೂ ಚಲನಚಿತ್ರರಂಗದ ಕಲಾವಿದರಿಗೆ ಎಲ್ಲಿಲ್ಲದ ಬೇಡಿಕೆ ಮತ್ತು ಗೌರವಾದರಗಳು ದೊರಕಲಿದೆ. ವೃಷಭ ಕನಸುಗಳನ್ನು ನನಸು ಮಾಡಲುContinue reading “ಜನವರಿ 20, ಬುಧವಾರ ; 2021 : ಇಂದಿನ. ರಾಶಿಭವಿಷ್ಯ”

ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರಿಂದ ಶಂಕುಸ್ಥಾಪನೆ

ಹೆಜಮಾಡಿ ಕೋಡಿಯಲ್ಲಿ ಇಂದು ದಿನಾಂಕ 19-01-2021 ರಂದು ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಇದರ ಶಂಕುಸ್ಥಾಪನೆಯನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ರವರು ನೆರವೇರಿಸಿದರು. . ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮೀನುಗಾರಿಕೆ ಇಲಾಖೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಕೆ.Continue reading “ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರಿಂದ ಶಂಕುಸ್ಥಾಪನೆ”

ಜನವರಿ 19, ಮಂಗಳವಾರ ; 2021 : ಇಂದಿನ ರಾಶಿಭವಿಷ್ಯ

19-1-2021 ಮಂಗಳವಾರ ಶಾರ್ವರಿ ಸಂ|ರದ ಮಕರ ಮಾಸ‌ ದಿನ 5 ಸಲುವ ಪೌಷ ಶುದ್ಧ ಷಷ್ಠಿ 10 ಗಳಿಗೆ. ದಿನ ವಿಶೇಷ :ಕಿರು ಷಷ್ಠಿ ಬೆಳ್ಳಿಪ್ಪಾಡಿ ಉತ್ಸವ ನಿತ್ಯ ನಕ್ಷತ್ರ :ಉತ್ತರಾಭಾದ್ರಾ 7||ಗಳಿಗೆ. ಮಹಾ ನಕ್ಷತ್ರ :ಉತ್ತರಾಷಾಢಾ. ಋತು :ಹೇಮಂತ ರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.23 ಗಂಟೆ ಸೂರ್ಯೋದಯ :7.00 ಗಂಟೆ ಮೇಷ ವಿಷಯಗಳನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ಮನೆಯವರ ವಿಶ್ವಾಸದ ದುರುಪಯೋಗ ಮಾಡಿಕೊಳ್ಳದಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವಿರಿ. ಸಂಜೆಯContinue reading “ಜನವರಿ 19, ಮಂಗಳವಾರ ; 2021 : ಇಂದಿನ ರಾಶಿಭವಿಷ್ಯ”

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಅನಿಲ್ ಥಾಮಸ್ ಉಡುಪಿ ಜಿಲ್ಲಾ ಬಿಜೆಪಿ ಕಛೇರಿ ಭೇಟಿ

ಇಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಾದ ಡಾ. ಅನಿಲ್ ಥಾಮಸ್ ರವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಾದ ಡಾ. ಅನಿಲ್ ಥಾಮಸ್ ರವರನ್ನು ಸ್ವಾಗತಿಸಲಾಯಿತು.ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವುದ್ ಅಬೂಬಕರ್ ರವರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರಾದ ರುಡಾಲ್ಫ್ ಡಿಸೋಜರವರ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು.ರಾಜ್ಯ ಅ.ಸಂ.ಮೋ. ಕಾರ್ಯದರ್ಶಿಯವರಾದ ಸಲೀಂ ಅಂಬಾಗಿಲುರವರು ಅಲ್ಪಸಂಖ್ಯಾತರ ಯೋಜನೆಗಳContinue reading “ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಅನಿಲ್ ಥಾಮಸ್ ಉಡುಪಿ ಜಿಲ್ಲಾ ಬಿಜೆಪಿ ಕಛೇರಿ ಭೇಟಿ”

ರಘುಪತಿ ಭಟ್ ಮನವಿ ಮೇರೆಗೆ ಕರಂಬಳ್ಳಿಯಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ – ಅನ್ನಛತ್ರ ನಿರ್ಮಿಸಲು ರೂ. 4.00 ಕೋಟಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಉಡುಪಿಯ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಇಂದು ದಿನಾಂಕ 18-01-2021ರಂದು ನಡೆದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡುತ್ತಾ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿರುವಂತೆ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ ಹಾಗೂ ಅನ್ನಛತ್ರ ನಿರ್ಮಾಣಕ್ಕೆ ಸರ್ಕಾರದಿಂದ ರೂ. 4.00 ಕೋಟಿ ನೀಡುವುದಾಗಿ ಘೋಷಣೆ ಮಾಡಿದರು. ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿContinue reading “ರಘುಪತಿ ಭಟ್ ಮನವಿ ಮೇರೆಗೆ ಕರಂಬಳ್ಳಿಯಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ – ಅನ್ನಛತ್ರ ನಿರ್ಮಿಸಲು ರೂ. 4.00 ಕೋಟಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ”

ಉಡುಪಿ ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರ ನೇಮಕ ಮುಖ್ಯಮಂತ್ರಿಯವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ

ಕರ್ನಾಟಕ ಪುರಸಭೆ ಕಾಯ್ದೆ – 1964ರ ಪ್ರಕರಣ11(1)(ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಉಡುಪಿ ನಗರಸಭೆಗೆ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಶ್ರೀ ವಿಜಯ ಕುಂದರ್, ವಡಬಾಂಡೇಶ್ವರ ಮಲ್ಪೆ, ಶ್ರೀ ದೇವದಾಸ್ ವಿ ಶೆಟ್ಟಿಗಾರ್, ಕಿನ್ನಿಮುಲ್ಕಿ, ಶ್ರೀ ದಿನೇಶ್ ಪೈ, ಸುಬ್ರಹ್ಮಣ್ಯನಗರ ಪುತ್ತೂರು, ಶ್ರೀಮತಿ ಸುಬೇದಾ ಪುತ್ತೂರು, ಶ್ರೀಮತಿ ಅರುಣಾ ಎಸ್. ಪೂಜಾರಿ ಶಿವಳ್ಳಿ ಇವರನ್ನು ಉಡುಪಿ ನಗರಸಭೆಗೆ ಸರ್ಕಾರವು ನಾಮನಿರ್ದೇಶನ ಮಾಡಿರುತ್ತದೆ ನಗರ ಸಭೆಗೆ ಸದಸ್ಯರ ನಾಮನಿರ್ದೇಶನ ಮಾಡಿರುವ ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್Continue reading “ಉಡುಪಿ ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರ ನೇಮಕ ಮುಖ್ಯಮಂತ್ರಿಯವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ”

ಜನವರಿ 18, ಸೋಮವಾರ ; 2021 : ಇಂದಿನ ರಾಶಿಭವಿಷ್ಯ

8-1-2021 ಸೋಮವಾರ ಶಾರ್ವರಿ ಸಂ|ರದ ಮಕರ ಮಾಸ‌ ದಿನ 4 ಸಲುವ ಪೌಷ ಶುದ್ಧ ಪಂಚಮಿ 5||| ಗಳಿಗೆದಿನ ವಿಶೇಷ :ಕೋಲ್ಪೆ ಸುಬ್ರಹ್ಮಣ್ಯ ಉತ್ಸವನಿತ್ಯ ನಕ್ಷತ್ರ :ಪೂರ್ವಾಭಾದ್ರಾ 2 ಗಳಿಗೆ ಮಹಾನಕ್ಷತ್ರ :ಉತ್ತರಾಷಾಢಾ ಋತು :ಹೇಮಂತರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.23 ಗಂಟೆಸೂರ್ಯೋದಯ :7.00 ಗಂಟೆ ಮೇಷ ರಾಜಕಾರಣಿಗಳಿಗೆ ಗೊಂದಲದ ವಾತಾವರಣ ಮೂಡಲಿದೆ. ಆಮಿಷಗಳಿಗೆ ಒಳಗಾಗಿ ಮೋಸಹೋಗುವ ಸಾಧ್ಯತೆ. ಗೆಳೆಯರೊಡನೆ ಚರ್ಚಿಸಿ ನಿರ್ಧಾರದ ನಡೆ ನಿಮ್ಮದಾಗಲಿ. ವಸ್ತ್ರ ವ್ಯಾಪಾರದಲ್ಲಿ ಲಾಭ. ವೃಷಭ ಇಂದು ನಿಮ್ಮContinue reading “ಜನವರಿ 18, ಸೋಮವಾರ ; 2021 : ಇಂದಿನ ರಾಶಿಭವಿಷ್ಯ”