ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು. ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರುContinue reading “ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಡುಪಿ ಅಷ್ಟಮಠಗಳಿಂದ ನಿಧಿ ಸಮರ್ಪಣೆ”
Monthly Archives: January 2021
ಜನವರಿ 16,ಶನಿವಾರ ; 2021 : ಇಂದಿನ ರಾಶಿಭವಿಷ್ಯ
ಪಂಚಾಂಗ :ಶನಿವಾರ , 16.01.2021ಸೂರ್ಯ ಉದಯ ಬೆ.06.46/ ಸೂರ್ಯ ಅಸ್ತ ಸಂ.06.13ಚಂದ್ರ ಉದಯ ರಾ.09.18/ ಚಂದ್ರ ಅಸ್ತ ಬೆ.09.13ಶಾರ್ವರಿ ಸಂವತ್ಸರ / ಉತ್ತರಾಯಣ / ಹಿಮಂತ ಋತು / ಪುಷ್ಯಾ ಮಾಸ /ಶುಕ್ಲ ಪಕ್ಷ /ತಿಥಿ: ತೃತೀಯಾ (ಬೆ.07.46) ನಕ್ಷತ್ರ: ಶತಭಿಷಾ (ನಾ.ಬೆ.06.09)ಯೋಗ: ವ್ಯತೀಪಾತ (ರಾ.07.11) ಕರಣ: ಗರಜೆ-ವಣಿಜ್ (ಬೆ.07.46-ರಾ.07.52)ಮಳೆ ನಕ್ಷತ್ರ: ಉತ್ತರಾಷಾಢ ಮಾಸ: ಮಕರ, ತೇದಿ: 03 ಮೇಷ ಹೊಸ ವ್ಯವಹಾರವೊಂದಕ್ಕೆ ತೊಡಗಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಬದಲಾವಣೆಯನ್ನು ಕಾಣಬಹುದು. ರೈತಾಪಿ ವರ್ಗದವರಿಗೆ ಉತ್ತಮ ಬೆಲೆ ದೊರೆತುContinue reading “ಜನವರಿ 16,ಶನಿವಾರ ; 2021 : ಇಂದಿನ ರಾಶಿಭವಿಷ್ಯ”
ಜನವರಿ 15, ಶುಕ್ರವಾರ: 2020 : ಇಂದಿನ ರಾಶಿಭವಿಷ್ಯ
ಪಂಚಾಂಗ :ಶುಕ್ರವಾರ , 15.01.2021ಸೂರ್ಯ ಉದಯ ಬೆ.06.45/ ಸೂರ್ಯ ಅಸ್ತ ಸಂ.06.12ಚಂದ್ರ ಉದಯ ರಾ.08.32/ ಚಂದ್ರ ಅಸ್ತ ಬೆ.08.21ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಹಿಮಂತ ಋತು / ಕಾರ್ತೀಕ ಮಾಸ /ಕೃಷ್ಣ ಪಕ್ಷ /ತಿಥಿ: ದ್ವಿತೀಯಾ (ಬೆ.08.05) ನಕ್ಷತ್ರ: ಧನಿಷ್ಠಾ (ರಾ.05.17)ಯೋಗ: ಸಿದ್ಧಿ (ರಾ.02.24) ಕರಣ: ಕೌಲವ-ತೈತಿಲ (ಬೆ.08.05-ರಾ.07.51)ಮಳೆ ನಕ್ಷತ್ರ: ಉತ್ತರಾಷಾಢ ಮಾಸ: ಮಕರ, ತೇದಿ: 02 ಮೇಷ ರಾಶಿ ತಂದೆ- ತಾಯಿಯ ಬೆಂಬಲ ನಿಮಗೆ ದೊರೆಯಲಿದೆ. ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳುContinue reading “ಜನವರಿ 15, ಶುಕ್ರವಾರ: 2020 : ಇಂದಿನ ರಾಶಿಭವಿಷ್ಯ”
ನಿಮ್ಮ ರಾಶಿಯ ಮೇಲೆ ಮಕರ ಸಂಕ್ರಾಂತಿ ಪ್ರಭಾವವೇನು?
ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು. ಮಕರ ಸಂಕ್ರಾಂತಿ ಎಂಬುವುದು ಸೂರ್ಯನ ಪಥ ಬದಲಾವಣೆಯನ್ನು ಸೂಚಿಸುವುದು ಮಾತ್ರವಲ್ಲದೆ ಇದು ಉತ್ತರಾಯಣ ಪುಣ್ಯ ಕಾಲದ ಆರಂಭವೂ ಆಗಿದೆ. ಮಕರ ಸಂಕ್ರಾಂತಿಯ ಅವಧಿಯಲ್ಲಿ ಸೂರ್ಯದೇವನು ತನ್ನ ಏಳು ಕುದುರೆಗಳಿಂದ ಎಳೆಯಲ್ಪಡುವ ಭವ್ಯ ರಥದಲ್ಲಿ ಮಕರ ರಾಶಿಗೆ ಪ್ರವೇಶಿಸುತ್ತಾನೆ ಎಂದು ಹೇಳಲಾಗುವುದು. ಮಕರ ರಾಶಿಯಲ್ಲಿ ಸೂರ್ಯನ ಪ್ರವೇಶಿಸಲೂ ಜ್ಯೋತಿಷ್ಯದ ದೃಷ್ಟಿಕೋನದಿಂದ ಬಹು ವಿಶೇಷವಾಗಿದೆ. ವೈದಿಕ ಶಾಸ್ತ್ರದ ಪ್ರಕಾರ ಈ ಸಮಯವು ಮೋಕ್ಷವನ್ನು ಪಡೆಯಲು ಸೂಕ್ತContinue reading “ನಿಮ್ಮ ರಾಶಿಯ ಮೇಲೆ ಮಕರ ಸಂಕ್ರಾಂತಿ ಪ್ರಭಾವವೇನು?”
ಜನವರಿ 14, ಗುರುವಾರ, 2021 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,ಹಿಮಂತ ಋತು, ಪುಷ್ಯಮಾಸ,ಶುಕ್ಲಪಕ್ಷ, ಪ್ರಥಮಿ / ದ್ವಿತೀಯ,ಗುರುವಾರ, ಶ್ರವಣ ನಕ್ಷತ್ರ.ರಾಹುಕಾಲ 01:58 ರಿಂದ 03:24ಗುಳಿಕಕಾಲ 9:45 ರಿಂದ 11:06ಯಮಗಂಡಕಾಲ 06:48 ರಿಂದ 08:14 ಮೇಷ ಹಿರಿಯರ ಆಶೀರ್ವಾದದಿಂದಾಗಿ ಬಯಸಿದ ಎಲ್ಲ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ. ಉನ್ನತ ವ್ಯಾಸಂಗಕ್ಕಾಗಿ ವಿದೇಶದಲ್ಲಿ ಅವಕಾಶ ದೊರಕಲಿದೆ. ಸ್ಪರ್ಧಾಳುಗಳಿಗೆ ಯಶಸ್ಸಿನ ಗರಿ ಮುಡಿಗೇರಲಿದೆ. ವೃಷಭ ದಿನವಿಡೀ ಉತ್ಸಾಹ, ಉಲ್ಲಾಸದಿಂದ ಕಾರ್ಯನಿರ್ವಹಿಸಲಿದ್ದೀರಿ. ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳ ಅಧಿಕಾರಿಗಳಿಗೆ ವರ್ಗಾವಣೆಯ ಸಾಧ್ಯತೆ. ಹವ್ಯಾಸಿ ಬರಹಗಾರರು, ಪತ್ರಕರ್ತರಿಗೆ ಶುಭ ಸಮಾಚಾರ ಕೇಳಿಬರಲಿದೆ. ಮಿಥುನ ರಾಜಕೀಯContinue reading “ಜನವರಿ 14, ಗುರುವಾರ, 2021 : ಇಂದಿನ ರಾಶಿಭವಿಷ್ಯ”
ಜನವರಿ 13,ಬುಧವಾರ; 2021 : ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣಪಕ್ಷ.ವಾರ : ಬುಧವಾರ ತಿಥಿ : ಅಮಾವಾಸ್ಯೆನಕ್ಷತ್ರ : ಉತ್ತರಾಷಾಢ ರಾಹುಕಾಲ: 12.32 ರಿಂದ 1.58ಗುಳಿಕಕಾಲ: 11.06 ರಿಂದ 12.32ಯಮಗಂಡಕಾಲ: 8.14 ರಿಂದ 9.40 ಮೇಷ ವ್ಯವಹಾರದಲ್ಲಿ ಉತ್ತಮ ಲಾಭ ನಿರೀಕ್ಷೆ. ಸಂಪನ್ಮೂಲ ಕ್ರೋಢೀಕರಣದಲ್ಲಿ ಯಶಸ್ಸು. ಮನಃಶಾಂತಿಗಾಗಿ ದೇವಸ್ಥಾನ ಅಥವಾ ಪ್ರವಚನ ಮಂದಿರಗಳಿಗೆ ಭೇಟಿ. ಪರಿವರ್ತನೆಗಳಿಗಾಗಿ ವಿಫುಲ ಅವಕಾಶಗಳು ತೆರೆದುಕೊಳ್ಳಲಿವೆ. ವೃಷಭ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೆಲಸವೊಂದು ಪೂರ್ಣಗೊಳ್ಳಲಿದೆ. ಜೀವನದಲ್ಲಿದ್ದ ನಿರುತ್ಸಾಹ ದೂರವಾಗುವುದರಿಂದ ಹೆಚ್ಚಿನContinue reading “ಜನವರಿ 13,ಬುಧವಾರ; 2021 : ಇಂದಿನ ರಾಶಿಭವಿಷ್ಯ”
158ನೇ ಜಯಂತಿ :ಸ್ವಾಮಿ ವಿವೇಕಾನಂದರ ಸಂಕ್ಷಿಪ್ತ ಜೀವನ ಚರಿತ್ರೆ
ಮೊದಲ ದಿನಗಳು ತಮ್ಮ ಪೂರ್ವಾಶ್ರಮದ ದಿನಗಳಲ್ಲಿ ನರೇನ್ ಎಂದು ಕರೆಯಲ್ಪಡುತ್ತಿದ್ದ ಸ್ವಾಮಿ ವಿವೇಕಾನಂದರು ಅಥವಾ ನರೇಂದ್ರನಾಥದತ್ತ 1863ನೆಯ ಇಸವಿಯ ಜನವರಿ 12ರ ಸೋಮವಾರದಂದು ವಿಶ್ವನಾಥದತ್ತ ಮತ್ತು ಭುವನೇಶ್ವರಿದೇವಿ ದಂಪತಿಗಳಿಗೆ ಕಲ್ಕತ್ತಾದಲ್ಲಿ ಜನಿಸಿದರು. ದತ್ತ ಕುಟುಂಬವು ಶ್ರೀಮಂತಿಕೆ ಮತ್ತು ಗೌರವ, ಪ್ರತಿಷ್ಠೆಗಳನ್ನು ಗಳಿಸಿದ್ದು ಔದಾರ್ಯ, ಪಾಂಡಿತ್ಯ ಮತ್ತು ತೀವ್ರ ಸ್ವಾತಂತ್ರ್ಯ ಪ್ರಿಯತೆಗೆ ಹೆಸರುವಾಸಿಯಾಗಿದ್ದಿತು. ನರೇಂದ್ರನ ತಾತನವರಾದ ದುರ್ಗಾಚರಣದತ್ತರು ಪರ್ಶಿಯನ್ ಮತ್ತು ಸಂಸ್ಕೃತ ಭಾಷೆಗಳಲ್ಲಿ ಹಾಗೂ ಕಾನೂನಿನಲ್ಲೂ (Law) ಪರಿಣತರಾಗಿದ್ದರು. ಆದರೆ ತಮ್ಮ ಮಗ ವಿಶ್ವನಾಥದತ್ತರು ಜನಿಸಿದ ನಂತರ ಲೌಕಿಕContinue reading “158ನೇ ಜಯಂತಿ :ಸ್ವಾಮಿ ವಿವೇಕಾನಂದರ ಸಂಕ್ಷಿಪ್ತ ಜೀವನ ಚರಿತ್ರೆ”
ಜನವರಿ 12,ಮಂಗಳವಾರ; 2021: ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು,ಮಾರ್ಗಶಿರ ಮಾಸ, ಕೃಷ್ಣಪಕ್ಷ, ವಾರ : ಮಂಗಳವಾರ,ತಿಥಿ : ಚತುರ್ದಶಿ, ನಕ್ಷತ್ರ : ಮೂಲ, ಯೋಗ : ವ್ಯಾಘಾತ, ರಾಹುಕಾಲ: 3.23 ರಿಂದ 4.49ಗುಳಿಕ ಕಾಲ: 12.31 ರಿಂದ 1.57ಯಮಗಂಡಕಾಲ: 9.39 ರಿಂದ 11.05 ಮೇಷ ಸಾಂಸಾರಿಕ ಸುಖವಿದ್ದು ಸಂತಸವನ್ನು ಹೊಂದಲಿದ್ದೀರಿ. ಸ್ನೇಹಿತರ ಸಹಕಾರದಿಂದ ಪ್ರಗತಿ. ವಾಹನ ಚಲಾವಣೆ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಿ. ನಿಮ್ಮ ನಿತ್ಯದ ಕೆಲಸ–ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ವೃಷಭ ನಿಮ್ಮ ಗೆಳೆಯರಿಂದ ಸಕಾಲದಲ್ಲಿContinue reading “ಜನವರಿ 12,ಮಂಗಳವಾರ; 2021: ಇಂದಿನ ರಾಶಿಭವಿಷ್ಯ”
ಜನವರಿ 11, ಸೋಮವಾರ, 2021 : ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣಪಕ್ಷ.ತಿಥಿ- ತ್ರಯೋದಶಿ, ನಕ್ಷತ್ರ -ಜೇಷ್ಠ,ವಾರ- ಸೋಮವಾರ ರಾಹುಕಾಲ:8.13 ರಿಂದ 9.39ಗುಳಿಕಕಾಲ:1.57 ರಿಂದ 3.23ಯಮಗಂಡಕಾಲ:11.05 ರಿಂದ 12.31 ಮೇಷ ರಾಜಕೀಯ ಕ್ಷೇತ್ರಗಳಲ್ಲಿರುವವರಿಗೆ ಅತ್ಯಂತ ಅನುಕೂಲಕರವಾಗಿ ತೋರುತ್ತಿದೆ. ಪ್ರಕೃತಿಯು ನಿಮ್ಮ ಅನುಕೂಲಕ್ಕೆ ತಕ್ಕಂತೆ ವರ್ತಿಸುವುದು. ಸಾಮಾಜಿಕ ಗೌರವಾದರಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ವೃಷಭ ಅತ್ಯಂತ ಶ್ರದ್ಧೆ ಹಾಗೂ ಉತ್ಸಾಹದಿಂದ ಕಾರ್ಯ ನಿರ್ವಹಿಸಿ. ಕುಟುಂಬವರ್ಗದವರಿಂದ ದೊರಕುವ ಗೌರವಾದರಗಳಿಂದಾಗಿ ಮಾನಸಿಕ ಸಂತೋಷ. ನಿಮ್ಮ ಆರೋಗ್ಯದಲ್ಲಿ ಕೊಂಚ ವ್ಯತ್ಯಯ ಉಂಟಾಗುವ ಸಾಧ್ಯತೆContinue reading “ಜನವರಿ 11, ಸೋಮವಾರ, 2021 : ಇಂದಿನ ರಾಶಿಭವಿಷ್ಯ”
ಜನವರಿ 10, ಭಾನುವಾರ, 2021: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣಪಕ್ಷ.ವಾರ: ಭಾನುವಾರ, ತಿಥಿ: ದ್ವಾದಶಿ,ನಕ್ಷತ್ರ: ಅನುರಾಧ,ರಾಹುಕಾಲ:4.48 ರಿಂದ 6.14ಗುಳಿಕ ಕಾಲ:3.22 ರಿಂದ 4.48ಯಮಗಂಡಕಾಲ:12.30 ರಿಂದ 1.56 ಮೇಷ ವಿದೇಶ ಪ್ರಯಾಣದ ಅವಕಾಶವು ಕಂಡುಬರುತ್ತಿದೆ. ದೂರದಲ್ಲಿನ ಸಂಬಂಧಿಗಳಿಂದ ಸಂತಸದ ಸುದ್ದಿಯೊಂದನ್ನು ಕೇಳಲಿದ್ದೀರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯಿಂದ ಉತ್ತಮ ಸಹಕಾರ ದೊರಕಲಿದೆ. ಸಂತಸದ ದಿನವಾಗುವುದು. ವೃಷಭ ಸ್ನೇಹಿತರ ಬೆಂಬಲದಿಂದಾಗಿ ಎದುರಾದ ಸಂಕಷ್ಟ ಚಿಂತೆ ಪರಿಹಾರ ಕಾಣುವುದು. ಮನೆಯವರ ಸಹಕಾರವೂ ದೊರಕಲಿದೆ. ವಿಶೇಷವಾದ ಕಾರ್ಯವೊಂದಕ್ಕೆ ಮುನ್ನುಡಿ ಹಾಡಲಿದ್ದೀರಿ. ನೆರೆಹೊರೆಯವರೊಡನೆ ವಿವಾದಕ್ಕೆ ಆಸ್ಪದ ಮಾಡಿಕೊಳ್ಳಬೇಡಿ. ಮಿಥುನContinue reading “ಜನವರಿ 10, ಭಾನುವಾರ, 2021: ಇಂದಿನ ರಾಶಿಭವಿಷ್ಯ”