Design a site like this with WordPress.com
Get started

ಜನವರಿ 09, ಶನಿವಾರ; 2020 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರಮಾಸ,ಕೃಷ್ಣಪಕ್ಷ, ಏಕಾದಶಿ, ಶನಿವಾರ,ವಿಶಾಖ ನಕ್ಷತ್ರ/ಅನುರಾಧ ನಕ್ಷತ್ರರಾಹುಕಾಲ: 09:38 ರಿಂದ 11:04ಗುಳಿಕಕಾಲ: 06:46 ರಿಂದ 8 :12ಯಮಗಂಡಕಾಲ: 01:56 ರಿಂದ 03:22 ಮೇಷ ಉದ್ಯೋಗದಲ್ಲಿರುವವರಿಗೆ ಸಣ್ಣಪುಟ್ಟ ಅಡೆತಡೆಗಳು ಉಂಟಾಗುವ ಸಾಧ್ಯತೆ. ಅತಿಯಾದ ಖರ್ಚಿನಿಂದಾಗಿ ಆರ್ಥಿಕ ಸಮತೋಲನ ಕಾಪಾಡಿಕೊಳ್ಳುವ ಸಲುವಾಗಿ ಕಷ್ಟಪಡಬೇಕಾದೀತು. ಗುರು ಆರಾಧನೆ ಶ್ರೇಯಸ್ಸನ್ನು ತರಲಿದೆ. ವೃಷಭ ನವ ದಂಪತಿಗಳಿಗೆ ಸಂತಾನ ಭಾಗ್ಯ. ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಯಶಸ್ಸು ದೊರೆತು ಉತ್ತಮ ಫಲಿತಾಂಶ. ಹಣಕಾಸಿನ ವ್ಯವಹಾರ ನಡೆಸುವವರಿಗೆ ಸಣ್ಣContinue reading “ಜನವರಿ 09, ಶನಿವಾರ; 2020 : ಇಂದಿನ ರಾಶಿಭವಿಷ್ಯ”

ಜನವರಿ 08,ಶುಕ್ರವಾರ; 2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣಪಕ್ಷ, ಶುಕ್ರವಾರ,ಸ್ವಾತಿ ನಕ್ಷತ್ರ / ವಿಶಾಖ ನಕ್ಷತ್ರರಾಹುಕಾಲ: 11:03 ರಿಂದ 12:29ಗುಳಿಕಕಾಲ: 8:11 ರಿಂದ 09:37ಯಮಗಂಡಕಾಲ: 3: 21ರಿಂದ 4.47 ಮೇಷ ಬಹುದಿನಗಳಿಂದ ಬಾಕಿ ಇದ್ದು ಬರಬೇಕಾದ ಹಣ ನಿಮ್ಮ ಕೈ ಸೇರುವ ಲಕ್ಷಣಗಳು ಕಂಡುಬರುತ್ತಿದೆ. ಸಾಂಸಾರಿಕ ನೆಮ್ಮದಿ ನಿಮ್ಮದಾಗಲಿದೆ. ಜೊತೆಗೆ ಮಕ್ಕಳ ಪ್ರೀತಿ ವಿಶ್ವಾಸಗಳು ಹೆಚ್ಚಾಗಿ ಮನೆಯಲ್ಲಿ ಸಂತೋಷ ಮೂಡುವುದು. ವೃಷಭ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಕಂಡುಬಂದರೂ ಹಾನಿ ಸಂಭವಿಸಲಾರದು. ನಿಮ್ಮ ಬಂಧು ಬಾಂಧವರಿಂದ ಒಳ್ಳೆಯ ಅನುಕೂಲ ದೊರೆಯಲಿದೆ. ಉತ್ತಮContinue reading “ಜನವರಿ 08,ಶುಕ್ರವಾರ; 2021 : ಇಂದಿನ ರಾಶಿಭವಿಷ್ಯ”

ಬಿಜೆಪಿ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ” ದ ಪೂರ್ವಭಾವಿ ಸಭೆ

ಜನವರಿ 12, 2021ರಂದು ರಾಜ್ಯ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ”ದ ಪೂರ್ವಭಾವಿ ಸಭೆಯು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ನಗರ ಬಿಜೆಪಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಮಾವೇಶದContinue reading “ಬಿಜೆಪಿ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ” ದ ಪೂರ್ವಭಾವಿ ಸಭೆ”

ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣಪಕ್ಷ, ನವಮಿ, ಗುರುವಾರ,ಚಿತ್ತಾ ನಕ್ಷತ್ರ / ಸ್ವಾತಿ ನಕ್ಷತ್ರ,ರಾಹುಕಾಲ: 1 :55 ರಿಂದ 03:21ಗುಳಿಕಕಾಲ: 9:30 ರಿಂದ 11:03ಯಮಗಂಡಕಾಲ: 06:46 ರಿಂದ 08:11 ಮೇಷ ಮಾಡುವ ಕೆಲಸವನ್ನು ಸರಿಯಾಗಿ ಯೋಚಿಸಿ ಮಾಡುವುದು ಉತ್ತಮ. ಉದ್ಯೋಗಸ್ಥರಿಗೆ ನಷ್ಟ ಸಂಭವ. ಸಂತಾನ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಪ್ರಗತಿ. ವಾಹನ ಚಾಲನೆಯಲ್ಲಿ ಅತ್ಯಂತ ಜಾಗರೂಕರಾಗಿರುವುದು ಉತ್ತಮ. ವೃಷಭ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡವರು ವಿರೋಧವನ್ನು ಎದುರಿಸಬೇಕಾದೀತು. ಕೆಟ್ಟ ಮಾತುಗಳಿಗೆ ಕಿವಿಗೊಡದೆ ಸಮಾಧಾನಚಿತ್ತರಾಗಿರಿ. ಸಂಗೀತ,Continue reading “ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ”

ಜನವರಿ 06, ಬುಧವಾರ, 2021 ; ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹೇಮಂತ ಋತು,ಮಾರ್ಗಶಿರ ಮಾಸ, ಕೃಷ್ಣಪಕ್ಷ.ವಾರ: ಬುಧವಾರ, ತಿಥಿ: ಅಷ್ಟಮಿನಕ್ಷತ್ರ: ಹಸ್ತರಾಹುಕಾಲ: 12.29 ರಿಂದ 1.54ಗುಳಿಕ ಕಾಲ: 11.03 ರಿಂದ 12.29ಯಮಗಂಡಕಾಲ: 8.11 ರಿಂದ 9.37 ಮೇಷ ಸಾರ್ವಜನಿಕ ಕೆಲಸಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುವ ಸಾಧ್ಯತೆ ಇದೆ. ವೈಯಕ್ತಿಕವಾದ ಕೆಲಸಗಳಲ್ಲಿ ಅನಾಸಕ್ತಿ ತೋರುವ ಸಾಧ್ಯತೆ. ಮನೆಯವರ ಅವಕೃಪೆಗೆ ಪಾತ್ರರಾಗುವ ಸಂಭವ. ದೂರ ಪ್ರಯಾಣ ಮಾಡಲಿದ್ದೀರಿ. ವೃಷಭ ಮಂಗಳಕಾರ್ಯದ ಬಗ್ಗೆ ಬಂಧುಗಳೊಂದಿಗೆ ಚರ್ಚಿಸಲಿದ್ದೀರಿ. ದ್ರವರೂಪದ ವಸ್ತುಗಳ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ಮಹಿಳೆಯರಿಗೆ ಸ್ವಲ್ಪಮಟ್ಟಿನ ಅನಾರೋಗ್ಯದ ಲಕ್ಷಣಗಳು ಕಾಣುತ್ತಿವೆ. ಮಿಥುನ ಸರ್ಕಾರಿContinue reading “ಜನವರಿ 06, ಬುಧವಾರ, 2021 ; ಇಂದಿನ ರಾಶಿಭವಿಷ್ಯ”

ಜನವರಿ 04,ಸೋಮವಾರ,2021; ಇಂದಿನ ರಾಶಿಭವಿಷ್ಯ

ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣ ಪಕ್ಷ. ವಾರ : ಸೋಮವಾರ,ತಿಥಿ : ಪಂಚಮಿ, ನಕ್ಷತ್ರ : ಪುಬ್ಬ, ರಾಹುಕಾಲ: 8.10 ರಿಂದ 9.36ಗುಳಿಕಕಾಲ: 1.54 ರಿಂದ 3.20ಯಮಗಂಡಕಾಲ: 11.02 ರಿಂದ 12.28 ಮೇಷ ವಿವಾದ, ತಗಾದೆಗಳಿಂದ ಮುಕ್ತರಾಗಿ ನಿರಾಳರಾಗುವಿರಿ. ಹಿರಿಯರಿಗೆ ಆರೋಗ್ಯದಲ್ಲಿ ಕಿರಿಕಿರಿ ಸಂಭವ. ವೈದ್ಯರ ಸಲಹೆಯಂತೆ ನಡೆಯುವುದು ಉತ್ತಮ. ನೆಮ್ಮದಿಗಾಗಿ ಕುಲದೇವತಾ ಆರಾಧನೆ ಮಾಡಿ. ವೃಷಭ ಕುಟುಂಬದಲ್ಲಿ ಸಾಮರಸ್ಯ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಮಕ್ಕಳು ತರುವ ಸಿಹಿಸುದ್ದಿಯಿಂದಾಗಿ ನೆಮ್ಮದಿ ನೆಲೆಸುವುದು. ವ್ಯವಹಾರದಲ್ಲಿContinue reading “ಜನವರಿ 04,ಸೋಮವಾರ,2021; ಇಂದಿನ ರಾಶಿಭವಿಷ್ಯ”

ಜನವರಿ 03, ಭಾನುವಾರ 2021 ; ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹೇಮಂತ ಋತು,ಮಾರ್ಗಶಿರ ಮಾಸ, ಕೃಷ್ಣ ಪಕ್ಷ.ವಾರ: ಭಾನುವಾರ, ತಿಥಿ: ಚತುರ್ಥಿ,ನಕ್ಷತ್ರ: ಮಖ,ರಾಹುಕಾಲ: 4.45 ರಿಂದ 6.10ಗುಳಿಕಕಾಲ: 3.19 ರಿಂದ 4.45ಯಮಗಂಡಕಾಲ: 12.28 ರಿಂದ 1.53 ಮೇಷ ಬದುಕಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಅತಿ ಮಹತ್ವದ ತೀರ್ಮಾನ ಕೈಗೊಳ್ಳುವಿರಿ. ಅಪೇಕ್ಷಿತರ ಭೇಟಿಯ ಸಾಧ್ಯತೆ. ಒಪ್ಪಂದ ವಿಚಾರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ವೃಷಭ ಹೊಸ ಹೊಸ ಆದಾಯದ ದಾರಿಯಿಂದಾಗಿ ಮಾನಸಿಕ ನೆಮ್ಮದಿ. ರಾಜಕೀಯದಲ್ಲಿ ಹೊಸ ಮಾರ್ಗ ಗೋಚರವಾಗಲಿದೆ. ಹೊಸ ಹೊಸ ಯೋಜನೆಗಳ ರೂಪುರೇಷೆಗಳನ್ನು ರಚಿಸಲು ಉತ್ತಮ ಕಾಲ. ಮಿಥುನ ಗುರಿಸಾಧನೆಗಾಗಿContinue reading “ಜನವರಿ 03, ಭಾನುವಾರ 2021 ; ಇಂದಿನ ರಾಶಿಭವಿಷ್ಯ”

ಜನವರಿ 02, ಶನಿವಾರ; 2021 : ಇಂದಿನ ರಾಶಿಭವಿಷ್ಯ

ಪಂಚಾಂಗಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಕೃಷ್ಣಪಕ್ಷ,ತೃತೀಯ / ಚತುರ್ಥಿ,ಶನಿವಾರ “ಆಶ್ಲೇಷ ನಕ್ಷತ್ರ” ರಾಹುಕಾಲ: 9:35 ರಿಂದ 11:01ಗುಳಿಕಕಾಲ: 06:44 ರಿಂದ 08:09ಯಮಗಂಡಕಾಲ: 01:52 ರಿಂದ 3:18 ಮೇಷ ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಗುರಿಯನ್ನು ನಿರಾಯಾಸವಾಗಿ ತಲುಪುವಿರಿ. ಕಾರ್ಯತತ್ಪರತೆಯಿಂದ ಹಿಂಜರಿಯದಿರಿ. ಉನ್ನತಾಧಿಕಾರಿಗಳಿಂದ ಪ್ರಶಂಸೆ. ಸಹೋದ್ಯೋಗಿಗಳಿಂದ ಕೊಂಕು ಮಾತನ್ನು ಎದುರಿಸಬೇಕಾದೀತು. ವೃಷಭ ಧಾರ್ಮಿಕ, ಸಾಮಾಜಿಕ ಚಿಂತನೆಗಳತ್ತ ಮನಸ್ಸನ್ನು ಹರಿಯ ಬಿಡುವ ಸಾಧ್ಯತೆ. ಜೀವನದ ಅರ್ಥ, ಮರ್ಮಗಳಿಗಾಗಿ ಹುಡುಕಾಟ ಪ್ರಾರಂಭವಾಗುವುದು. ಅಧ್ಯಯನಶೀಲರಿಗೆ ಯಶಸ್ಸಿನ ಗರಿ. ಮಿಥುನ ಕೆಲಸದ ಒತ್ತಡಕ್ಕೆ ಹೆದರಿ ವಿಮುಖರಾಗದಿರಿ. ಸರ್ಕಾರಿContinue reading “ಜನವರಿ 02, ಶನಿವಾರ; 2021 : ಇಂದಿನ ರಾಶಿಭವಿಷ್ಯ”

ಜನವರಿ 01,ಶುಕ್ರವಾರ ;2021 : ಇಂದಿನ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಕೃಷ್ಣಪಕ್ಷ, ದ್ವಿತೀಯ (ಬೆಳಗ್ಗೆ 09:35)ತೃತೀಯ”, ಶುಕ್ರವಾರ, “ಪುಷ್ಯ ನಕ್ಷತ್ರ” ರಾಹುಕಾಲ: 11: 1ರಿಂದ 12: 27ಗುಳಿಕಕಾಲ: 08 :09 ರಿಂದ 09:35ಯಮಗಂಡಕಾಲ: 3:18 ರಿಂದ 04:44 ಮೇಷ ಮನೆ ಮಂದಿ ಎಲ್ಲರೂ ಸಂಭ್ರಮ, ಸಡಗರದಲ್ಲಿದ್ದರೂ ನಿಮಗೆ ದಿನವಿಡೀ ಆಲಸ್ಯದ ದಿನವಾಗಿ ಪರಿಣಮಿಸಲಿದೆ. ಕೆಲಸ–ಕಾರ್ಯಗಳಲ್ಲಿ ನಿರಾಸಕ್ತಿ ಕಂಡುಬರುವುದು. ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ವೃಷಭ ವ್ಯವಹಾರಗಳಲ್ಲಿ ಉತ್ತಮಫಲವನ್ನು ನಿರೀಕ್ಷಿಸಬಹುದು. ಹೋಟೆಲ್ ಮುಂತಾದ ಉದ್ಯಮಿಗಳಿಗೆ ಉತ್ತಮ ಆದಾಯ ಕಂಡುಬರುವುದು. ನವೋಲ್ಲಾಸದ ಅನುಭವ ನಿಮ್ಮದಾಗಲಿದೆ. ಮಿಥುನ ವ್ಯಾಪಾರಸ್ಥರಿಗೆContinue reading “ಜನವರಿ 01,ಶುಕ್ರವಾರ ;2021 : ಇಂದಿನ ರಾಶಿಭವಿಷ್ಯ”