Design a site like this with WordPress.com
Get started

ಫೆಬ್ರವರಿ 28,ಭಾನುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ ರಾಹುಕಾಲ: 5:03 ರಿಂದ 6 :33ಗುಳಿಕಕಾಲ: 3:34 ರಿಂದ 5:03ಯಮಗಂಡಕಾಲ: 12.33 ರಿಂದ 2:05 ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.ವಾರ : ಭಾನುವಾರ, ತಿಥಿ : ಪಾಡ್ಯ ನಕ್ಷತ್ರ : ಪುಬ್ಬ ಮೇಷ ವಿವಿಧ ಮೂಲಗಳಿಂದ ಹೆಚ್ಚಿನ ಆದಾಯ. ವಾಹನ ಮಾರಾಟದಿಂದ ಉತ್ತಮ ಲಾಭ. ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸದ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯವಾದೀತು. ಸಮಾಧಾನ ಚಿತ್ತರಾಗಿರಿ. ವೃಷಭ ಉದ್ಯಮವನ್ನು ವಿಸ್ತರಿಸುವ ಸಲುವಾಗಿ ಸಿದ್ಧತೆ. ನಿಮ್ಮ ಕಾರ್ಯಕ್ಷೇತ್ರವನ್ನು ವಿದೇಶಗಳಲ್ಲೂContinue reading “ಫೆಬ್ರವರಿ 28,ಭಾನುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗರಿಷ್ಠ ಸ್ಪಂದನೆ – ಕ್ರೀಡಾ ಸಚಿವ ಡಾ ನಾರಾಯಣ ಗೌಡ

ಉಡುಪಿ ಜಿಲ್ಲಾ ಬಿಜೆಪಿಯಿಂದ ಗೌರವ ಸನ್ಮಾನ ಪ್ರಧಾನಿ ಮೋದಿ ಆಶಯದಂತೆ ಕ್ರೀಡಾ ಕ್ಷೇತ್ರದಲ್ಲಿ ದೇಶದ ಕ್ರೀಡಾಳುಗಳು ಸಾಧನೆಯ ಉತ್ತುಂಗಕ್ಕೇರುವಂತೆ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ 2.50 ಕೋಟಿ ಯುವ ಜನತೆಯ ಸಬಲೀಕರಣದ ಜೊತೆಗೆ ಕ್ರೀಡಾ ಪ್ರತಿಭೆಗಳಿಗೆ ಸದವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ. ಕ್ರೀಡಾ ರಂಗದಲ್ಲಿ ಈಗಾಗಲೇ ವಿಶೇಷ ಸಾಧನೆಗೈಯುತ್ತಿರುವ ಉಡುಪಿ ಜಿಲ್ಲೆಯ ಮೂಲಭೂತ ಆದ್ಯತೆಗಳಿಗೂ ಸಕಾಲಿಕವಾಗಿ ಸ್ಪಂದಿಸಲಾಗುವುದು ಎಂದು ರಾಜ್ಯ ಯೋಜನೆ, ಸಾಂಖ್ಯಿಕ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವContinue reading “ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗರಿಷ್ಠ ಸ್ಪಂದನೆ – ಕ್ರೀಡಾ ಸಚಿವ ಡಾ ನಾರಾಯಣ ಗೌಡ”

ಫೆಬ್ರವರಿ 27, ಶನಿವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಮಾಘಮಾಸ,ಶುಕ್ಲಪಕ್ಷ, ಪೌರ್ಣಿಮೆ ಪ್ರಥಮ,ಶನಿವಾರ, ಮಖ ನಕ್ಷತ್ರ/ಪೂರ್ವ ಫಲ್ಗುಣಿ ನಕ್ಷತ್ರ ರಾಹುಕಾಲ: 09:38 ರಿಂದ 11:07ಗುಳಿಕಕಾಲ: 6: 40ರಿಂದ 08:09ಯಮಗಂಡಕಾಲ: 02:05 ರಿಂದ 3.34 ಮೇಷ ಮಿತ್ರವ್ಯವಹಾರಗಳಲ್ಲಿ ಜಾಗರೂಕರಾಗಿರುವುದ ಒಳ್ಳೆಯದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಮಕ್ಕಳಿಂದ ನೆಮ್ಮದಿ. ವಿದ್ಯಾಭ್ಯಾಸದಲ್ಲಿ ಉತ್ತಮ ಶ್ರದ್ಧೆಯಿಂದ ಸಫಲತೆ ಉಂಟಾಗುವುದು. ವೃಷಭ ಮಾತೃವರ್ಗದವರಿಂದ ಸಹಕಾರ. ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅತ್ಯಗತ್ಯ. ಅನವಶ್ಯಕ ವ್ಯವಹಾರಕ್ಕೆ ತಲೆಹಾಕದಿರುವುದು ಉತ್ತಮ. ಮಿಥುನ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ಸೋದರರಿಂದ ಸಲಹೆ ಸಹಕಾರContinue reading “ಫೆಬ್ರವರಿ 27, ಶನಿವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”

ಫೆಬ್ರವರಿ 26, ಶುಕ್ರವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ ಉತ್ತರಾಯಣ,ಶಿಶಿರ ಋತು,ಮಾಘಮಾಸ, ಶುಕ್ಲಪಕ್ಷ,ಚತುರ್ದಶಿ / ಪೌರ್ಣಿಮೆ, ಶುಕ್ರವಾರ,ಆಶ್ಲೇಷ ನಕ್ಷತ್ರ / ಮಖ ನಕ್ಷತ್ರ, ರಾಹುಕಾಲ: 11: 7ರಿಂದ 12: 36ಗುಳಿಕಕಾಲ: 08:0 9 ರಿಂದ 09:38ಯಮಗಂಡಕಾಲ: 3.34 ರಿಂದ 05:03 ಮೇಷ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಮನಸ್ಸಿಗೆ ನೆಮ್ಮದಿ ನೀಡುವ ಹೊಸ ಮಾರ್ಗವೊಂದು ಗೋಚರ. ವ್ಯಾಪಾರಸ್ಥರಿಗೆ ಗಣನೀಯ ಲಾಭ. ಮನೆಮಂದಿಯೊಂದಿಗೆ ಪ್ರವಾಸ ಮಾಡುವ ಸಯೋಗ ವೃಷಭ ಸಂಬಂಧವಿಲ್ಲದ ವಿಷಯಗಳು ನಿಮ್ಮನ್ನು ಗೊಂದಲಕ್ಕೆ ಸಿಕ್ಕಿಸುವ ಸಾಧ್ಯತೆ. ಅಂತಹ ವಿಷಯಗಳಲ್ಲಿ ಅತ್ಯುತ್ಸಾಹ ಸಲ್ಲ. ಮನೆಯವರೊಂದಿಗೆ ದೂರದContinue reading “ಫೆಬ್ರವರಿ 26, ಶುಕ್ರವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಸಂಘಟನಾತ್ಮಕ ಚಟುವಟಿಕೆಗಳಿಗೆ ನಿಗದಿತ ಸಮಯದ ಸ್ಪಂದನೆ ಅಗತ್ಯ – ಕುಯಿಲಾಡಿ

ರಾಜ್ಯದಿಂದ ನಿಯಮಿತವಾಗಿ ಬರುವ ಸೂಚನೆಯಂತೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಅನುಷ್ಠಾನಕ್ಕೆ ಜಿಲ್ಲಾ, ಮೋರ್ಚಾ, ಮಂಡಲ ಸಹಿತ ಎಲ್ಲ ಸ್ತರಗಳ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ನಿಗದಿತ ಸಮಯದ ಸ್ಪಂದನೆ ಅಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳು ಸಂಘಟನಾತ್ಮಕ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳContinue reading “ಸಂಘಟನಾತ್ಮಕ ಚಟುವಟಿಕೆಗಳಿಗೆ ನಿಗದಿತ ಸಮಯದ ಸ್ಪಂದನೆ ಅಗತ್ಯ – ಕುಯಿಲಾಡಿ”

ಫೆಬ್ರವರಿ 25, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಮಾಘಮಾಸ,ಶುಕ್ಲಪಕ್ಷ, ತ್ರಯೋದಶಿ/ಚತುರ್ದಶಿ,ಗುರುವಾರ ರಾಹುಕಾಲ 02:05 ರಿಂದ 3.34ಗುಳಿಕಕಾಲ 09:38 ರಿಂದ 11:07ಯಮಗಂಡಕಾಲ 6.41 ರಿಂದ 08:09 ಮೇಷ ಹಣಕಾಸಿನ ವಿಷಯಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ. ಸರ್ಕಾರಿ ನೌಕರರಿಗೆ ಪ್ರಗತಿ ಉಂಟಾಗುವುದು. ಕುಟುಂಬದಲ್ಲಿ ಸೌಹಾರ್ದ. ಸೋದರರಿಂದ ಸಹಕಾರ ಮಕ್ಕಳ ಅಭಿವೃದ್ಧಿಯಿಂದಾಗಿ ಸಂತೃಪ್ತಿ. ವೃಷಭ ವೈಯಕ್ತಿಕ ತೊಂದರೆಯಿಂದ ಮುಕ್ತರಾಗುವಿರಿ. ಸಮಸ್ಯೆಗಳು ಪರಿಹಾರ ಕಾಣುವವು. ಸ್ಥಿರಾಸ್ತಿ ಖರೀದಿ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಯ. ಮಿಥುನ ಹೊಸ ಯೋಜನೆಗಳಿಗೆ ಉತ್ಸಾಹ ಮೂಡುವುದು. ಶುಭಕಾರ್ಯಗಳ ಸಂಕಲ್ಪ ಈಡೇರಿContinue reading “ಫೆಬ್ರವರಿ 25, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಫೆಬ್ರವರಿ 24, ಬುಧವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗಉತ್ತರಾಯಣ, ಶ್ರೀ ಶಾರ್ವರಿ ನಾಮ ಸಂವತ್ಸರ,ಮಾಘ ಮಾಸ, ಶುಕ್ಲ ಪಕ್ಷ, ಶಿಶಿರ ಋತು,ತಿಥಿ: ದ್ವಾದಶಿ,ನಕ್ಷತ್ರ: ಪುನರ್ವಸು,ವಾರ: ಬುಧವಾರ ರಾಹುಕಾಲ: 12.37 ರಿಂದ 2.06ಗುಳಿಕಕಾಲ: 11.09 ರಿಂದ 12.37ಯಮಗಂಡಕಾಲ: 8.12 ರಿಂದ 9.40 ಮೇಷ: ವಾಸ ಗೃಹದಲ್ಲಿ ತೊಂದರೆ, ಯಾರನ್ನು ಹೆಚ್ಚಾಗಿ ನಂಬಬೇಡಿ, ಯತ್ನ ಕಾರ್ಯವಿಳಂಬ, ನೌಕರಿಯಲ್ಲಿ ಬಡ್ತಿ. ವೃಷಭ: ಕುಟುಂಬ ಸೌಖ್ಯ, ಬಂಧು ಮಿತ್ರರ ಬೇಟಿ, ಆರೋಗ್ಯದಲ್ಲಿ ಏರುಪೇರು, ಸಂತಾನ ಪ್ರಾಪ್ತಿ, ಮಾನನಷ್ಟ. ಮಿಥುನ: ಸರ್ಕಾರಿ ಕೆಲಸದಲ್ಲಿ ಪ್ರಗತಿ, ಸುಖ ಭೋಜನ, ಪ್ರಿಯ ಜನರ ಭೇಟಿ, ಯತ್ನ ಕಾರ್ಯಗಳಲ್ಲಿ ಭಂಗ. ಕಟಕ: ಈ ದಿನದ ಕೆಲಸಗಳಲ್ಲಿ ಲಾಭ, ಚಂಚಲ ಮನಸ್ಸು, ಮನಸ್ಥಾಪ,Continue reading “ಫೆಬ್ರವರಿ 24, ಬುಧವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಜಿಲ್ಲಾ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಹಾಗೂ ವಿನೂತನ ಯೋಜನೆಗಳಿಂದ ಕಂಗೆಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ದಿನದಿಂದ ದಿನಕ್ಕೆ ಕಾಂಗ್ರೆಸ್ ಅಧಪತನವನ್ನು ಕಂಡು ಹತಾಶೆಯ ಮನೋಭಾವದಿಂದ ಕಂಡ ಕಂಡಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡುವುದರಲ್ಲಿ ನಿಸ್ಸೀಮರು ಎನಿಸಿಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ರೈತರ ಆದಾಯ ದ್ವಿಗುಣಗೊಳಿಸುವ ಸದುದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತಸ್ನೇಹಿ ನೂತನ ಕೃಷಿ ಕಾಯ್ದೆಯನ್ನುContinue reading “ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಜಿಲ್ಲಾ ಬಿಜೆಪಿ”

ಫೆಬ್ರವರಿ23, ಮಂಗಳವಾರ , 2021 ; ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ದಿನಾಂಕ :Tuesday, 23 Feb 2021. ಶಾರ್ವರಿ ಸಂ|ರದ ಕುಂಭ‌ ಮಾಸ‌ ದಿನ 11 ಸಲುವ ಮಾಘ ಶುದ್ಧ ಏಕಾದಶಿ 28 ಗಳಿಗೆದಿನ ವಿಶೇಷ :ಸರ್ವೈಕಾದಶಿನಿತ್ಯ ನಕ್ಷತ್ರ :ಆರ್ದ್ರಾ 14 ಗಳಿಗೆಮಹಾ ನಕ್ಷತ್ರ :ಶತಭಿಷಾಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.36 ಗಂಟೆಸೂರ್ಯೋದಯ :6.53 ಗಂಟೆ ಮೇಷ ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿಯಾಗಿ ಲಾಭ ದೊರಕಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಲಿದೆ. ಆರೋಗ್ಯದಲ್ಲಿ ಸುಧಾರಣೆ. ವೃಷಭ ರಾಜಕೀಯContinue reading “ಫೆಬ್ರವರಿ23, ಮಂಗಳವಾರ , 2021 ; ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಫೆಬ್ರವರಿ 22, ಸೋಮವಾರ, 2021 : ಇಃದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಮಾಘ ಮಾಸ, ಶುಕ್ಲ ಪಕ್ಷ.ವಾರ: ಸೋಮವಾರ, ತಿಥಿ : ದಶಮಿ,ನಕ್ಷತ್ರ: ಮೃಗಶಿರಾ,ರಾಹುಕಾಲ: 8.12 ರಿಂದ 9.40ಗುಳಿಕಕಾಲ: 2.06 ರಿಂದ 3.34ಯಮಗಂಡಕಾಲ: 11.09 ರಿಂದ 12.37 ಮೇಷ ಹಿತೈಷಿಗಳ ಭೇಟಿ ಸಾಧ್ಯತೆ. ವ್ಯಪಾರದಲ್ಲಿ ಲಾಭ. ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಸುಖನೀಡಲಾರದು. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ. ವೃಷಭ ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಹಿರಿಯರೊಂದಿಗೆ ಚರ್ಚಿಸಿಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿContinue reading “ಫೆಬ್ರವರಿ 22, ಸೋಮವಾರ, 2021 : ಇಃದಿನ ಪಂಚಾಂಗ ಮತ್ತು ರಾಶಿಭವಿಷ್ಯ”