ಬಿಜೆಪಿ ಆರ್ಥಿಕ ಪ್ರಕೋಷ್ಠ ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಶನ್ (ರಿ.) ಇದರ ಜಂಟಿ ಆಶ್ರಯದಲ್ಲಿ “ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ” ಹಾಗೂ “ಜಿ.ಎಸ್.ಟಿ. ಇತ್ತೀಚಿನ ಬದಲಾವಣೆಗಳು” ಬಗ್ಗೆ ವಿಚಾರ ಗೋಷ್ಠಿಗಳು ಫೆ.6 ರಂದು ಹೋಟೆಲ್ ಕಿದಿಯೂರು ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ರಾಘವೇಂದ್ರ ಕಿಣಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ವಿಚಾರ ಗೋಷ್ಠಿಗಳನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.Continue reading “ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ” ಹಾಗೂ “ಜಿ.ಎಸ್.ಟಿ. ಇತ್ತೀಚಿನ ಬದಲಾವಣೆಗಳು” ಬಗ್ಗೆ ವಿಚಾರ ಗೋಷ್ಠಿ”
Daily Archives: February 8, 2021
ಫೆಬ್ರವರಿ 08, ಸೋಮವಾರ; 2021 : ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,ಹೇಮಂತ ಋತು, ಪುಷ್ಯ ಮಾಸ,ಕೃಷ್ಣಪಕ್ಷ ವಾರ : ಸೋಮವಾರ,ತಿಥಿ : ದ್ವಾದಶಿ, ನಕ್ಷತ್ರ : ಮೂಲ, ರಾಹುಕಾಲ: 8.15_9.42ಗುಳಿಕಕಾಲ: 2.05_3.32ಯಮಗಂಡಕಾಲ: 11.10-12.37 ಮೇಷ ನಿಮ್ಮ ಇಷ್ಟದಂತೆಯೇ ಕೆಲಸ ಕಾರ್ಯಗಳು ಸಾಗುವುದರಿಂದ ನೆಮ್ಮದಿಯೊಂದಿಗೆ ಆತ್ಮವಿಶ್ವಾಸ ಮೂಡಲಿದೆ. ಅತಿಯಾದ ವಿಶ್ವಾಸದಿಂದಾಗಿ ಬೀಗದೆ ಮುಂದಿನ ಯೋಜನೆಯೊಂದರ ಬಗ್ಗೆ ಯೋಚಿಸುವ ಅಗತ್ಯ ಕಂಡುಬರುವುದು. ವೃಷಭ ನಿರೀಕ್ಷಿತ ಕಾರ್ಯಕಲಾಪಗಳು ನೆರವೇರಿ ನೆಮ್ಮದಿ. ಯಂತ್ರೋಪಕರಣ ಮಾರಾಟದಿಂದಾಗಿ ಅಧಿಕ ಲಾಭದ ನಿರೀಕ್ಷೆ. ಸಾಲ ಮರುಪಾವತಿಸಿ ಋಣ ಮುಕ್ತರಾಗುವ ಲಕ್ಷಣಗಳು ಕಂಡುಬರುವುದು. ಮಿಥುನ ಸಾಮಾಜಿಕ ಗೌರವContinue reading “ಫೆಬ್ರವರಿ 08, ಸೋಮವಾರ; 2021 : ಇಂದಿನ ರಾಶಿಭವಿಷ್ಯ”