ರಾಜ್ಯದಿಂದ ನಿಯಮಿತವಾಗಿ ಬರುವ ಸೂಚನೆಯಂತೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಅನುಷ್ಠಾನಕ್ಕೆ ಜಿಲ್ಲಾ, ಮೋರ್ಚಾ, ಮಂಡಲ ಸಹಿತ ಎಲ್ಲ ಸ್ತರಗಳ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ನಿಗದಿತ ಸಮಯದ ಸ್ಪಂದನೆ ಅಗತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳು ಸಂಘಟನಾತ್ಮಕ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳContinue reading “ಸಂಘಟನಾತ್ಮಕ ಚಟುವಟಿಕೆಗಳಿಗೆ ನಿಗದಿತ ಸಮಯದ ಸ್ಪಂದನೆ ಅಗತ್ಯ – ಕುಯಿಲಾಡಿ”
Daily Archives: February 25, 2021
ಫೆಬ್ರವರಿ 25, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಮಾಘಮಾಸ,ಶುಕ್ಲಪಕ್ಷ, ತ್ರಯೋದಶಿ/ಚತುರ್ದಶಿ,ಗುರುವಾರ ರಾಹುಕಾಲ 02:05 ರಿಂದ 3.34ಗುಳಿಕಕಾಲ 09:38 ರಿಂದ 11:07ಯಮಗಂಡಕಾಲ 6.41 ರಿಂದ 08:09 ಮೇಷ ಹಣಕಾಸಿನ ವಿಷಯಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ. ಸರ್ಕಾರಿ ನೌಕರರಿಗೆ ಪ್ರಗತಿ ಉಂಟಾಗುವುದು. ಕುಟುಂಬದಲ್ಲಿ ಸೌಹಾರ್ದ. ಸೋದರರಿಂದ ಸಹಕಾರ ಮಕ್ಕಳ ಅಭಿವೃದ್ಧಿಯಿಂದಾಗಿ ಸಂತೃಪ್ತಿ. ವೃಷಭ ವೈಯಕ್ತಿಕ ತೊಂದರೆಯಿಂದ ಮುಕ್ತರಾಗುವಿರಿ. ಸಮಸ್ಯೆಗಳು ಪರಿಹಾರ ಕಾಣುವವು. ಸ್ಥಿರಾಸ್ತಿ ಖರೀದಿ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಯ. ಮಿಥುನ ಹೊಸ ಯೋಜನೆಗಳಿಗೆ ಉತ್ಸಾಹ ಮೂಡುವುದು. ಶುಭಕಾರ್ಯಗಳ ಸಂಕಲ್ಪ ಈಡೇರಿContinue reading “ಫೆಬ್ರವರಿ 25, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”