ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಮಾಘ ಮಾಸ, ಶುಕ್ಲ ಪಕ್ಷ.ವಾರ : ಭಾನುವಾರ,ತಿಥಿ : ನವಮಿ,ನಕ್ಷತ್ರ : ರೋಹಿಣಿ,ರಾಹುಕಾಲ:5.03 ರಿಂದ 6.31ಗುಳಿಕಕಾಲ:3.34 ರಿಂದ 5.03ಯಮಗಂಡಕಾಲ:12.37 ರಿಂದ 2.06 ಮೇಷ ನಿರುದ್ಯೋಗಿಗಳಿಗೆ ಖಾಸಗಿ ಕಂಪನಿಗಳಲ್ಲಿ ಅವಕಾಶ ದೊರಕುವ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರಕಲಿದೆ. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವ ಸಾಧ್ಯತೆ. ವೃಷಭ ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿದೆ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರುವ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಮಿಥುನ ವ್ಯಾಪಾರ ವಿಸ್ತರಣೆಗೆ ಸಕಾಲ.Continue reading “ಫೆಬ್ರವರಿ 21, ಭಾನುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”
Monthly Archives: February 2021
ಫೆಬ್ರವರಿ 20, ಶನಿವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ
ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು,ಮಾಘಮಾಸ, ಶುಕ್ಲಪಕ್ಷ,ಅಷ್ಟಮಿ/ನವಮಿಶನಿವಾರ,ರೋಹಿಣಿ ನಕ್ಷತ್ರ ರಾಹುಕಾಲ 9.40 ರಿಂದ 11:09ಗುಳಿಕಕಾಲ 6.43 ರಿಂದ 8:12ಯಮಗಂಡಕಾಲ 02:06 ರಿಂದ 3.34 ಮೇಷ ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆಯನ್ನು ಹೊಂದುವ ಅವಕಾಶ. ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ. ವೃಷಭ ಲೆಕ್ಕ ಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ಸಂಪಾದನೆಯಲ್ಲಿ ಏರುಮುಖ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು. ಆರೋಗ್ಯದೆಡೆ ಗಮನವಿರಲಿ. ಮಿಥುನ ಸಂಶೋಧನಾContinue reading “ಫೆಬ್ರವರಿ 20, ಶನಿವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”
ಫೆಬ್ರವರಿ19, ಶುಕ್ರವಾರ, 2021 : ಇಂದಿನ ರಾಶಿಭವಿಷ್ಯ
ಶಾರ್ವರಿ ಸಂ|ರದ ಕುಂಭ ಮಾಸ ದಿನ 7 ಸಲುವ ಮಾಘ ಶುದ್ಧ ಸಪ್ತಮಿ 10| ಗಳಿಗೆ ದಿನ ವಿಶೇಷ :ರಥಸಪ್ತಮಿ ಮಹಾನಕ್ಷತ್ರ ಶತಭಿಷಾ ಆರಂಭನಿತ್ಯ ನಕ್ಷತ್ರ :ಕೃತ್ತಿಕಾ 57|| ಗಳಿಗೆಮಹಾ ನಕ್ಷತ್ರ :ಶತಭಿಷಾಋತು :ಶಿಶಿರರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.35 ಗಂಟೆಸೂರ್ಯೋದಯ :6.56 ಗಂಟೆ ಮೇಷ ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷೆ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ ದೊರಕುವ ಸಾಧ್ಯತೆ ಕಂಡುಬರುವುದು. ವೃಷಭ ಶ್ರಮಕ್ಕೆ ತಕ್ಕ ಪ್ರತಿಫಲ ನಿಮ್ಮದಾಗಲಿದೆ.Continue reading “ಫೆಬ್ರವರಿ19, ಶುಕ್ರವಾರ, 2021 : ಇಂದಿನ ರಾಶಿಭವಿಷ್ಯ”
ಫೆಬ್ರವರಿ18,ಗುರುವಾರ, 2021 : ಇಂದಿನ ರಾಶಿಭವಿಷ್ಯ
ರಾಹುಕಾಲ 02:05 ರಿಂದ 3.33ಗುಳಿಕಕಾಲ 09:41 ರಿಂದ 11:09ಯಮಗಂಡಕಾಲ 06:44 ರಿಂದ 08:13 ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ ಶಿಶಿರ ಋತು, ಮಾಘಮಾಸ, ಶುಕ್ಲಪಕ್ಷ, ಗುರುವಾರ ಭರಣಿ ನಕ್ಷತ್ರ ಮೇಷ ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಬಡ್ತಿ ಅಥವಾ ಸ್ಥಳ ಬದಲಾವಣೆಯ ಸಾಧ್ಯತೆ. ಹೊಸ ನಿವೇಶನ ಖರೀದಿ ಅಥವಾ ಗೃಹನಿರ್ಮಾಣ ಕಾರ್ಯಗಳು ಚುರುಕುಗೊಳ್ಳಲಿದೆ. ಕಾರ್ಯಬಾಹುಳ್ಯದಿಂದಾಗಿ ಮಾನಸಿಕ ಒತ್ತಡ ಹೆಚ್ಚಲಿದೆ. ವೃಷಭ ರಾಸಾಯನಿಕ ವಸ್ತುಗಳ ರಫ್ತು ವ್ಯವಹಾರದಿಂದ ಅಧಿಕ ವರಮಾನ. ಹೊಸ ಗೃಹನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸಮಾಧಾನದಿಂದContinue reading “ಫೆಬ್ರವರಿ18,ಗುರುವಾರ, 2021 : ಇಂದಿನ ರಾಶಿಭವಿಷ್ಯ”
ಫೆಬ್ರವರಿ 17, ಬುಧವಾರ ,2021: ಇಂದಿನ ರಾಶಿಭವಿಷ್ಯ
ರಾಹುಕಾಲ:12.37 ರಿಂದ 2.05ಗುಳಿಕಕಾಲ:11.09 ರಿಂದ 12.37ಯಮಗಂಡಕಾಲ:8.13 ರಿಂದ 9.41ಬುಧವಾರ, ಷಷ್ಠಿ ತಿಥಿ, ಅಶ್ವಿನಿ ನಕ್ಷತ್ರಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು,ಮಾಘ ಮಾಸ, ಶುಕ್ಲ ಪಕ್ಷ. ಮೇಷ ಸಮಸ್ಯೆಗಳ ಪರಿಹಾರಕ್ಕಾಗಿ ನಿಮ್ಮ ಹೊಸ ಜಾಣ್ಮೆಯನ್ನು ಬಳಬೇಕಾದ ಸಂದರ್ಭ ಬರಬಹುದು. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸ–ಕಾರ್ಯಗಳಿಗೆ ಸ್ಫೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ದೊರೆಯುವ ಸಾಧ್ಯತೆ. ಮಿಥುನ ಬೇರೆಯವರ ಸಲಹೆಯಿಂದಾಗಿContinue reading “ಫೆಬ್ರವರಿ 17, ಬುಧವಾರ ,2021: ಇಂದಿನ ರಾಶಿಭವಿಷ್ಯ”
ಫೆಬ್ರವರಿ 16, ಮಂಗಳವಾರ, 2021 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಮಾಘ ಮಾಸ, ಶುಕ್ಲ ಪಕ್ಷ.ರಾಹುಕಾಲ:3.34 ರಿಂದ 5.02ಗುಳಿಕಕಾಲ:12.38 ರಿಂದ 2.06ಯಮಗಂಡಕಾಲ:9.42 ರಿಂದ 11.10ವಾರ : ಮಂಗಳವಾರ,ತಿಥಿ : ಪಂಚಮಿ,ನಕ್ಷತ್ರ : ರೇವತಿ, ಮೇಷ ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ ಕಂಡುಬರುತ್ತಿದೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತವಾಗಲಿದೆ. ಕುಟುಂಬದಲ್ಲಿ ವೈಮನಸ್ಸು. ವೃಷಭ ವೃತ್ತಿಯಲ್ಲಿ ವರ್ಗಾವಣೆ ಅಥವಾ ಸ್ಥಾನ ಬದಲಾವಣೆ ಸಾಧ್ಯತೆ. ಸಾಲಕ್ಕಾಗಿ ಜಾಮೀನು ನೀಡದಿರುವುದು ಒಳ್ಳೆಯದು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತವಾಗುವ ಸಾಧ್ಯತೆ. ಮಿಥುನ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸುವುದು ಸೂಕ್ತ.Continue reading “ಫೆಬ್ರವರಿ 16, ಮಂಗಳವಾರ, 2021 : ಇಂದಿನ ರಾಶಿಭವಿಷ್ಯ”
ಫೆಬ್ರವರಿ15, ಸೋಮವಾರ, 2021 : ಇಂದಿನ ರಾಶಿಭವಿಷ್ಯ
15 -2-2021 ಸೋಮವಾರ ಶಾರ್ವರಿ ಸಂ|ರದ ಕುಂಭ ಮಾಸ ದಿನ 3 ಸಲುವ ಮಾಘ ಶುದ್ಧ ಚೌತಿ 51|||ಗಳಿಗೆದಿನ ವಿಶೇಷ :ಕೆಮ್ಮಣ್ಣು ರಥನಿತ್ಯ ನಕ್ಷತ್ರ :ಉತ್ತರಾಭಾದ್ರಾ 29 ಗಳಿಗೆಮಹಾ ನಕ್ಷತ್ರ :ಧನಿಷ್ಠಾಋತು :ಶಿಶಿರರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.34 ಗಂಟೆಸೂರ್ಯೋದಯ :6.57 ಗಂಟೆ ಮೇಷ ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿ ದೊರಯಲಿದೆ. ವೃಷಭ ಹಿರಿಯರ ಆಸೆ ಪೂರೈಸುವ ಸಲುವಾಗಿ ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ. ರಾಜಕೀಯ ಧುರೀಣರೊಬ್ಬರContinue reading “ಫೆಬ್ರವರಿ15, ಸೋಮವಾರ, 2021 : ಇಂದಿನ ರಾಶಿಭವಿಷ್ಯ”
ಫೆಬ್ರವರಿ 13, ಶನಿವಾರ ; 2021 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು,ಮಾಘ ಮಾಸ,ಶುಕ್ಲಪಕ್ಷ,ದ್ವಿತೀಯ,ಶನಿವಾರ, ಶತಭಿಷಾ ನಕ್ಷತ್ರ/ಪೂರ್ವ ಭಾದ್ರಪದ ನಕ್ಷತ್ರ,ರಾಹುಕಾಲ 9.42 ರಿಂದ 11:10ಗುಳಿಕಕಾಲ 06:46 ರಿಂದ 08:14ಯಮಗಂಡಕಾಲ 02:06 ರಿಂದ 3.34 ಮೇಷ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದ್ದೀರಿ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಲಾಭ. ವೃಷಭ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಮನೆಯವರೆಲ್ಲರಿಗೂ ಅತೀವ ಸಂತೋಷ. ಉನ್ನತ ವ್ಯಾಸಂಗದ ವಿಚಾರದಲ್ಲಿ ಚರ್ಚೆ, ಅನುಕೂಲಕರ ವಾತಾವರಣ. ಸಂಪನ್ಮೂಲ ಕೂಡಿಬರಲಿದೆ. ಮಿಥುನ ಹೊಸ ಮನೆ ಕಟ್ಟುವ ಯತ್ನವು ಈಡೇರಲಿದೆ. ವಯಸ್ಕರು ಮಕ್ಕಳContinue reading “ಫೆಬ್ರವರಿ 13, ಶನಿವಾರ ; 2021 : ಇಂದಿನ ರಾಶಿಭವಿಷ್ಯ”
ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣೆ, ಸಮರ್ಪಣಾ ದಿನಾಚರಣೆ
ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೋರ್ವರಾದ ಏಕಾತ್ಮ ಮಾನವತಾವಾದದ ಹರಿಕಾರರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಫೆ.11 ರಂದು ಸಮರ್ಪಣಾ ದಿನವಾಗಿ ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯ ಕುಮಾರ್ ಶೆಟ್ಟಿಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳು, ನಿಸ್ವಾರ್ಥ ಮನೋಭಾವದ ಸೇವೆContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣೆ, ಸಮರ್ಪಣಾ ದಿನಾಚರಣೆ”
ಫೆಬ್ರವರಿ11, ಗುರುವಾರ, 2021 : ಇಂದಿನ ರಾಶಿಭವಿಷ್ಯ
ಶಾರ್ವರಿ ಸಂ|ರದ ಮಕರ ಮಾಸ ದಿನ 28 ಸಲುವ ಪೌಷ ಬಹುಳ ಅಮಾವಾಸ್ಯೆ 44| ಗಳಿಗೆದಿನ ವಿಶೇಷ :ಪುರಂದರದಾಸರ ಪುಣ್ಯದಿನನಿತ್ಯ ನಕ್ಷತ್ರ :ಶ್ರವಣ 18 ಗಳಿಗೆಮಹಾ ನಕ್ಷತ್ರ :ಧನಿಷ್ಠಾಋತು :ಹೇಮಂತರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.34 ಗಂಟೆಸೂರ್ಯೋದಯ :6.58 ಗಂಟೆ ಮೇಷ ಒಪ್ಪಂದದ ಮಾತುಕತೆಗಳು ಫಲಪ್ರದವಾಗಲಿವೆ. ಧಾರ್ಮಿಕ ಕೆಲಸಗಳಿಗಾಗಿ ವೆಚ್ಚ. ಕುಟುಂಬದವರೊಂದಿಗೆ ಕುಲದೇವತಾ ದರ್ಶನ ಭಾಗ್ಯ. ದೂರದ ಪ್ರಯಾಣ ಮಾಡಬೇಕಾದ ಅನಿವಾರ್ಯತೆ. ವೃಷಭ ನಿಮಗೆ ಅಚ್ಚರಿ ಮೂಡಿಸುವ ರೀತಿಯಲ್ಲಿ ಹಣಕಾಸಿನ ಅನುಕೂಲತೆಗಳು ಒದಗಿಬರಲಿವೆ. ಪರಿಸ್ಥಿತಿಯContinue reading “ಫೆಬ್ರವರಿ11, ಗುರುವಾರ, 2021 : ಇಂದಿನ ರಾಶಿಭವಿಷ್ಯ”