ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ವಾರ: ಸೋಮವಾರ, ತಿಥಿ: ದ್ವಿತೀಯ ಉಪರಿ ತೃತೀಯನಕ್ಷತ್ರ: ಹಸ್ತಾ ನಕ್ಷತ್ರ, ಉತ್ತರಾಯಣಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ. ರಾಹುಕಾಲ: 8:08 ರಿಂದ 09:37ಗುಳಿಕಕಾಲ: 2:05 ರಿಂದ 3.34ಯಮಗಂಡಕಾಲ: 11:6 ರಿಂದ 12: 35 ಮೇಷ ಬರಬೇಕಾದ ಹಣ ಹಿಂದಿರುಗಿ ಬರುವ ಸಾಧ್ಯತೆ. ಉಳಿತಾಯದಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಂತಾನ ಭಾಗ್ಯ ಪ್ರಾಪ್ತಿಯಾಗುವ ಕಾಲ ಸನ್ನಿಹಿತವಾಗಿದೆ. ನಿಂತು ಹೋದ ಯೋಜನೆಗಳು ಪುನರಾರಂಭಗೊಳ್ಳುವವು. ವೃಷಭ ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿContinue reading “ಮಾರ್ಚ್ 01, ಸೋಮವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”