ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,ಪಾಲ್ಗುಣ ಮಾಸ, ಶುಕ್ಲ ಪಕ್ಷ. ತಿಥಿ : ಹುಣ್ಣಿಮೆ,ನಕ್ಷತ್ರ : ಉತ್ತರ, ವಾರ : ಭಾನುವಾರ, ರಾಹುಕಾಲ: 5.03 ರಿಂದ 6.34ಗುಳಿಕಕಾಲ: 3.32 ರಿಂದ 5.03ಯಮಗಂಡಕಾಲ: 12.29 ರಿಂದ 2.00 ಮೇಷ ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತ ಸಮಾಲೋಚನೆಯಿಂದಾಗಿ ಬಾಂಧವ್ಯದಲ್ಲಿ ವೃದ್ಧಿ. ವೃಷಭ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ. ಪತ್ನಿವರ್ಗದವರಿಂದ ಸಹಾಯ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳುContinue reading “ಮಾರ್ಚ್ 28, ಭಾನುವಾರ , 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”