ರಾಜ್ಯವನ್ನು ಅತಿ ಹೆಚ್ಚು ಸಾಲಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ ನೈತಿಕತೆಯ ಪಾಠ ಅನಗತ್ಯ – ಜಿಲ್ಲಾ ಬಿಜೆಪಿ

ತನ್ನ ಆಡಳಿತಾವಧಿಯಲ್ಲಿ ಸಾಲ ಪಡೆಯುವುದರಲ್ಲಿ ಹಿಂದಿನ ಎಲ್ಲಾ ಮುಖ್ಯ ಮಂತ್ರಿಗಳನ್ನು ಮೀರಿಸಿ ರಾಜ್ಯವನ್ನು ಅತಿ ಹೆಚ್ಚು ಸಾಲದ ಕೂಪಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ದರಾಮಯ್ಯ ನೈತಿಕತೆಯ ಪಾಠ ಅನಗತ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಹೇಳಿದೆ. ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕಾಂಗ್ರೆಸ್ ಸದನದಲ್ಲಿ ಪೂರ್ವ ನಿರ್ಧರಿತವಾಗಿದ್ದ ಒಂದು ರಾಷ್ಟ್ರ ಒಂದು ಚುನಾವಣೆ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸದೆ ಸಭಾತ್ಯಾಗ ಮಾಡಿದ್ದು, ರಾಜ್ಯ ಬಜೆಟ್ ಮಂಡನೆಯ ಸಂದರ್ಭದಲ್ಲೂ ಕ್ಷುಲ್ಲಕ ಕಾರಣ ನೀಡಿ ಸಭಾತ್ಯಾಗ ಮಾಡಿರುವುದು ಕಾಂಗ್ರೆಸ್ ನContinue reading “ರಾಜ್ಯವನ್ನು ಅತಿ ಹೆಚ್ಚು ಸಾಲಕ್ಕೆ ತಳ್ಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ ನೈತಿಕತೆಯ ಪಾಠ ಅನಗತ್ಯ – ಜಿಲ್ಲಾ ಬಿಜೆಪಿ”

ತೆರಿಗೆ ರಹಿತ ಡಿಸೀಲ್ ಘೋಷಣೆ, ಮೀನುಗಾರ ವರ್ಗದಲ್ಲಿ ಮಂದಹಾಸ – ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ಬಜೆಟ್‍ನಲ್ಲಿ ಯಾಂತ್ರೀಕೃತ ದೋಣಿಗಳಿಗೆ ರೂ.1.50 ಲಕ್ಷ ಕಿ.ಲೀ. ಡಿಸೀಲ್ ಮನ್ನಾ, ಮಾರಾಟ ತೆರಿಗೆ ಮರುಪಾವತಿಯ ಬದಲು, ಡಿಸೀಲ್ ಡೆಲಿವರಿ ಕೇಂದ್ರದಲ್ಲಿ ಕರ ರಹಿತ ಡಿಸೀಲ್ ವಿತರಣೆಗೆ ಅನುಮೋದನೆ ನೀಡಿರುವುದು ಕರಾವಳಿಯ ಮೀನುಗಾರ ವರ್ಗದಲ್ಲಿ ಮಂದಹಾಸ ಮೂಡಿಸಿದೆ. ಬಜೆಟ್‍ನಲ್ಲಿ ಸದ್ರಿ ಸೌಲಭ್ಯದ ಘೋಷಣೆಗೈದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್

ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಲ್ಪಟ್ಟ ಈ ಬಾರಿಯ ರಾಜ್ಯ ಬಜೆಟ್ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮಹಿಳೆಯರಿಗೆ 6 ತಿಂಗಳ ಹೆಚ್ಚುವರಿ ಹೆರಿಗೆ ರಜೆ, ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ರಿಯಾಯಿತಿ ಪ್ರಯಾಣ, ಎಪಿಎಂಸಿಯಲ್ಲಿ ಮಹಿಳಾ ಮೀಸಲಾತಿ, ಮಹಿಳಾ ಸುರಕ್ಷತೆಗೆ ವಿಶೇಷ ಕ್ರಮ, 2 ಕೋಟಿ ಮಹಿಳೆಯರಿಗೆ ಸ್ವೋಧ್ಯೋಗಕ್ಕಾಗಿ 4% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಮುಂತಾದ ಹಲವು ಘೋಷಣೆಗಳೊಂದಿಗೆ ಮಹಿಳಾContinue reading “ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಿದ, ಮಹಿಳಾ ಮತ್ತು ರೈತ ಪರ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್”

ಮಾರ್ಚ್ 07, ಭಾನುವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ

ಶಾರ್ವರಿ ಸಂ|ರದ ಕುಂಭ‌ ಮಾಸ‌ ದಿನ 23 ಸಲುವ ಮಾಘ ಬಹುಳ ನವಮಿ 25| ಗಳಿಗೆದಿನ ವಿಶೇಷ :ಸೌಕೂರು ರಥನಿತ್ಯ ನಕ್ಷತ್ರ :ಮೂಲಾ 35|| ಗಳಿಗೆಮಹಾ ನಕ್ಷತ್ರ :ಪೂರ್ವಾಭಾದ್ರಾಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.38 ಗಂಟೆಸೂರ್ಯೋದಯ :6.45 ಗಂಟೆ ಮೇಷ ಸ್ನೇಹಿತರು ಮತ್ತು ಬಂಧುಗಳೊಂದಿಗಿನ ಸಂಬಂಧಗಳು ಗಟ್ಟಿಗೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಮನೆಯ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಸಲ್ಲದು. ಮನೆಯವರ ಮನ ಮೆಚ್ಚಿಸಲು ಅನ್ಯ ಮಾರ್ಗ ಸರಿಯಾಗಲಾರದು. ವೃಷಭ ಮುಂದಾಲೋಚನೆಯಿಂದ ಮುಂಬರುವ ಸಮಸ್ಯೆಗಳಿಗೆ ಪರಿಹಾರContinue reading “ಮಾರ್ಚ್ 07, ಭಾನುವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”

ಮಾರ್ಚ್ 04, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ ಶಾರ್ವರಿ ಸಂ|ರದ ಕುಂಭ‌ ಮಾಸ‌ ದಿನ 20 ಸಲುವ ಮಾಘ ಬಹುಳ ಷಷ್ಠಿ 38 ಗಳಿಗೆ. ದಿನ ವಿಶೇಷ :ಮಹಾನಕ್ಷತ್ರ ಪೂರ್ವಾಭಾದ್ರ ಆರಂಭನಿತ್ಯ ನಕ್ಷತ್ರ :ವಿಶಾಖಾ 43 ಗಳಿಗೆ ಮಹಾ ನಕ್ಷತ್ರ :ಪೂರ್ವಾಭಾದ್ರಾ ಋತು :ಶಿಶಿರರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.38 ಗಂಟೆ ಸೂರ್ಯೋದಯ :6.47 ಗಂಟೆ ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯವಾಗಲಿದೆ. ಮಿತ್ರರಿಂದ ಔದಾರ್ಯ. ಆರ್ಥಿಕ ಅಭಿವೃದ್ಧಿ. ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಕಂಡುಬರುತ್ತಿದೆ. ಸಂಯಮದಿಂದ ಎಲ್ಲವೂ ನಿರಾಳವಾಗಲಿದೆ. ವೃಷಭ ವ್ಯವಹಾರದಲ್ಲಿ ಹೊಸContinue reading “ಮಾರ್ಚ್ 04, ಗುರುವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಮಾರ್ಚ್ 03, ಬುಧವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತುಮಾಘಮಾಸ, ಕೃಷ್ಣಪಕ್ಷವಾರ: ಬುಧವಾರ,ತಿಥಿ: ಪಂಚಮಿನಕ್ಷತ್ರ: ಸ್ವಾತಿ ನಕ್ಷತ್ರರಾಹುಕಾಲ: 12:35 ರಿಂದ 2:05ಗುಳಿಕಕಾಲ: 11:06 ರಿಂದ 12,35ಯಮಗಂಡಕಾಲ: 8::07 ರಿಂದ 09:36 ಮೇಷ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕಾರ್ಯನಿಮಿತ್ತ ರಾಜಕಾರಣಿಗಳೊಂದಿಗೆ ಚರ್ಚಿಸಿ ಮಹತ್ತರ ನಿರ್ಣಯವೊಂದನ್ನು ಕೈಗೊಳ್ಳುವ ಸಾಧ್ಯತೆ. ಮನೆಯಲ್ಲಿ ಸಂಭ್ರಮದ ವಾತಾವರಣ. ವೃಷಭ ಶೃಂಗಾರ ಸಾಮಗ್ರಿಗಳು, ಸೌಂದರ್ಯವರ್ಧಕಗಳ ವ್ಯಾಪಾರಸ್ಥರಿಗೆ ಉತ್ತಮ ಲಾಭ. ನೌಕರಿಯಲ್ಲಿ ಬಡ್ತಿಯಿಂದಾಗಿ ಉತ್ತಮ ಸ್ಥಾನಮಾನ ಆದಾಯ ಲಭಿಸಲಿದೆ. ಉತ್ತಮ ಆರೋಗ್ಯ. ಜನಮನ್ನಣೆಗೆ ಭಾಜನರಾಗಲಿದ್ದೀರಿ. ಮಿಥುನ ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮContinue reading “ಮಾರ್ಚ್ 03, ಬುಧವಾರ, 2021 : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ”

ಮಾರ್ಚ್ 02, ಮಂಗಳವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತುಮಾಘ ಮಾಸ, ಕೃಷ್ಣಪಕ್ಷ.ವಾರ: ಮಂಗಳವಾರ, ತಿಥಿ: ಚತುರ್ಥಿನಕ್ಷತ್ರ: ಚಿತ್ತರಾಹುಕಾಲ: 03:34 ರಿಂದ 5:03ಗುಳಿಕಕಾಲ:12 35 ರಿಂದ 2:05ಯಮಗಂಡಕಾಲ: 9:37 ರಿಂದ 11 :06 ಮೇಷ ತೊಂದರೆ, ತಾಪತ್ರಯಗಳು ದೂರವಾಗಿ ಮಾನಸಿಕ ನೆಮ್ಮದಿ. ವಿಶೇಷ ಕಾರ್ಯಕ್ರಮದ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಗೆಳೆಯರೊಂದಿಗೆ ಸಂತಸದ ದಿನವನ್ನಾಗಿಸಿಕೊಳ್ಳುವಿರಿ. ವೃಷಭ ಹಿತ ಮಿತವಾದ ಮಾತುಗಳಿಂದಾಗಿ ಜನಮನ ಗೆಲ್ಲುವಿರಿ. ಜನಪ್ರತಿನಿಧಿಗಳಿಗೆ, ಮುಂದಾಳುಗಳಿಗೆ ಅತ್ಯಂತ ಯಶಸ್ಸನ್ನು ಕಾಣುವ ದಿನವಾಗಿ ಕಂಡುಬರುತ್ತಿದೆ. ನಿಮ್ಮ ಯಶಸ್ಸಿಗೆ ಕಾರಣರಾದವರನ್ನುContinue reading “ಮಾರ್ಚ್ 02, ಮಂಗಳವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”

ಮಾರ್ಚ್ 01, ಸೋಮವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ವಾರ: ಸೋಮವಾರ, ತಿಥಿ: ದ್ವಿತೀಯ ಉಪರಿ ತೃತೀಯನಕ್ಷತ್ರ: ಹಸ್ತಾ ನಕ್ಷತ್ರ, ಉತ್ತರಾಯಣಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ. ರಾಹುಕಾಲ: 8:08 ರಿಂದ 09:37ಗುಳಿಕಕಾಲ: 2:05 ರಿಂದ 3.34ಯಮಗಂಡಕಾಲ: 11:6 ರಿಂದ 12: 35 ಮೇಷ ಬರಬೇಕಾದ ಹಣ ಹಿಂದಿರುಗಿ ಬರುವ ಸಾಧ್ಯತೆ. ಉಳಿತಾಯದಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ‌. ಸಂತಾನ ಭಾಗ್ಯ ಪ್ರಾಪ್ತಿಯಾಗುವ ಕಾಲ ಸನ್ನಿಹಿತವಾಗಿದೆ. ನಿಂತು ಹೋದ ಯೋಜನೆಗಳು ಪುನರಾರಂಭಗೊಳ್ಳುವವು. ವೃಷಭ ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿContinue reading “ಮಾರ್ಚ್ 01, ಸೋಮವಾರ, 2021 : ಇಂದಿನ ಪಂಚಾಂಗ ಹಾಗೂ ರಾಶಿಭವಿಷ್ಯ”

Design a site like this with WordPress.com
Get started